• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 15, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

2024 -25 ನೆ ಸಾಲಿನ ಬೆಳಗಾವಿ ಗ್ರಾಮೀಣ ಮುಚ್ಚಂಡಿ ವಲಯಮಟ್ಟದ “ಪ್ರತಿಭಾ ಕಾರಂಜಿ” ಸ್ಪರ್ಧೆಯಲ್ಲಿ ಶ್ರೀ ಸಿದ್ಧಾರೂಢ ಪ್ರೌಢಶಾಲೆ ಮುಚ್ಚಂಡಿ ಶಾಲೆಯ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

Kannada News Desk by Kannada News Desk
September 13, 2024
in ಬೆಳಗಾವಿ
0
2024 -25 ನೆ ಸಾಲಿನ ಬೆಳಗಾವಿ ಗ್ರಾಮೀಣ ಮುಚ್ಚಂಡಿ ವಲಯಮಟ್ಟದ “ಪ್ರತಿಭಾ ಕಾರಂಜಿ” ಸ್ಪರ್ಧೆಯಲ್ಲಿ ಶ್ರೀ ಸಿದ್ಧಾರೂಢ ಪ್ರೌಢಶಾಲೆ ಮುಚ್ಚಂಡಿ ಶಾಲೆಯ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ
0
SHARES
44
VIEWS
WhatsappTelegram Share on FacebookShare on TwitterLinkedin

ಬೆಳಗಾವಿ-ಮಕ್ಕಳ ಪ್ರತಿಭೆಯನ್ನು ಹೊರಹಾಕಿ ಪ್ರಜ್ವಲಿಸುವ ಮಹದಾಸೆಯಿಂದ, ಕನಾ೯ಟಕ ರಾಜ್ಯ ಸರ್ಕಾರವು ನಿರಂತರವಾಗಿ 20 ವರ್ಷದಿಂದ ನಡೆಸಿಕೊಂಡು ಬರುತ್ತಿರುವ “ಪ್ರತಿಭಾ ಕಾರಂಜಿ “ಎಂಬ ಸುಂದರ ಕಾರ್ಯಕ್ರಮ ಪ್ರಾರ್ಥಮಿಕ ,ಪ್ರೌಢಶಾಲಾ ಮಕ್ಕಳಿಗಾಗಿ, ಜಾನಪದ ನೃತ್ಯ, ಏಕಪಾತ್ರಾಭಿನಯ ,ಭಾಷಾಕೌಶಲಕ್ಕಾಗಿ ಕಂಠಪಾಠ, ಭರತನಾಟ್ಯ, ಭಾವಗೀತೆ ,ಚಿತ್ರಕಲೆ, ಕ್ಲೇಮಾಡ್ಲಿಂಗ್, ರಂಗೋಲಿ ಹೀಗೆ ಹತ್ತು ಹಲವು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಮಕ್ಕಳಿಗೆ ಸ್ಪೂರ್ತಿ ನೀಡುತ್ತಾ ಬಂದಿದೆ. ಇಂತಹ ಕಾರ್ಯಕ್ರಮ 2024 -25ರ ಬೆಳಗಾವಿ ಗ್ರಾಮೀಣ ಮುಚ್ಚಂಡಿ ವಲಯಮಟ್ಟದ “ಪ್ರತಿಭಾ ಕಾರಂಜಿ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಸಿದ್ಧಾರೂಢ ಪ್ರೌಢಶಾಲೆ ಮುಚ್ಚಂಡಿ ಶಾಲೆಯ ವಿದ್ಯಾರ್ಥಿನಿಯರು ಹುಮ್ಮಸ್ಸಿನಿಂದ ಭಾಗವಹಿಸಿ, ಭಾಗವಹಿಸಿದ ಹೆಚ್ಚು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನೇ ಪಡೆದಿರುವುದು ತುಂಬಾ ಸಂತಸಕರ ಮತ್ತು ನಮ್ಮ ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ .ಜಾನಪದ ನೃತ್ಯದಲ್ಲಿ “ಸುರಿಸುರಿಯೋ ಮಳೆರಾಯ ನೃತ್ಯ “ಮಾಡಿದ ಕುಮಾರಿ ಸ್ನೇಹ ಸಿದ್ದಪ್ಪ ನಾಯಕ್ ಮತ್ತು ಪಲ್ಲವಿ ಬಾಳಪ್ಪ ಮೈಲಾಪ್ಪಗೋಳ ಮತ್ತು ಸಂಗಡಿಗರು ಪ್ರಥಮ ಸ್ಥಾನ ಕಂಠಪಾಠ ಮರಾಠಿಯಲ್ಲಿ ರಾಘವೇಣಿ ಪಾಖರೆ ಪ್ರಥಮ ಸ್ಥಾನ ,ಭರತನಾಟ್ಯದಲ್ಲಿ ರವೀನಾ ಪಾಟೀಲ್ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ಖುಷಿ ಕನಬರಗಿ ಪ್ರಥಮ ಸ್ಥಾನ, ಭಾವಗೀತೆ ಸ್ಪರ್ಧೆಯಲ್ಲಿ ಸಂಸ್ಕೃತಿ ಮಹೇಶ್ ಬಡಿಗೇರ್ ಪ್ರಥಮ ಸ್ಥಾನ, ಪ್ರಬಂಧ ಸ್ಪರ್ಧೆಯಲ್ಲಿ ಮೋನಿಕಾ ಸುತಾರ್ ಪ್ರಥಮ ಸ್ಥಾನ, ಸಾಕ್ಷಿ ಗುರವ ಕಂಠಪಾಠ ಕನ್ನಡದಲ್ಲಿ ಪ್ರಥಮ, ಕೀರ್ತಿ ಸುತಾರ ಚರ್ಚಾ ಸ್ಪರ್ಧೆ ಮತ್ತು ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ,ಸೃಷ್ಟಿ ಕೊಲಕಾರ ಜರೀನ್ ಅಲ್ತಾಫ್ ಮುಲ್ಲಾ ಅರೇಬಿಕ್ ಕಂಠಪಾಠದಲ್ಲಿ ಪ್ರಥಮ ಸ್ಥಾನ, ಡ್ರಾಯಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಹೀಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ನಮ್ಮ ಸಂಸ್ಥೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯ ಚೇರ್ಮನ್ನರಾದ ಸನ್ಮಾನ್ಯ ಸಚಿವರು ಶ್ರೀ ಸತೀಶ ಜಾರಕಿಹೊಳಿ ಸರ್, ಸಂಸ್ಥೆಯ ಕಾರ್ಯದರ್ಶಿಗಳು. ಮುಖ್ಯೋಪಾಧ್ಯಾಯರೂ, ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಮಕ್ಕಳಿಗೆ ತುಂಬು ಹೃದಯದಿಂದ ಅಭಿನಂದಿಸಿದರು.

Related

Previous Post

ಬೆಂಗಳೂರಿಗೆ ನ.7 ಕ್ಕೆ ಅರಣ್ಯವಾಸಿಗಳ ಉಳಿಸಿ ಜಾಥಾ: ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ.

Next Post

ಅಕ್ರಮ ಚಟುವಟಿಕೆ ತಡೆಯಲು ವಿಫಲವಾಗಿ ಅಮಾನತುಗೊಂಡ ಪಿ.ಎಸ್.ಐ ಮಂಜುನಾಥ್ ಗೆ ಅಧಿಕಾರ ಭಾಗ್ಯ- ಭ್ರಷ್ಟರಿಗೆ ಬೆಂಬಲವಾಗಿ ನಿಂತನೆ ಪ್ರಭಾವಿ ಸಚಿವ?

Kannada News Desk

Kannada News Desk

Next Post
ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

ಅಕ್ರಮ ಚಟುವಟಿಕೆ ತಡೆಯಲು ವಿಫಲವಾಗಿ ಅಮಾನತುಗೊಂಡ ಪಿ.ಎಸ್.ಐ ಮಂಜುನಾಥ್ ಗೆ ಅಧಿಕಾರ ಭಾಗ್ಯ- ಭ್ರಷ್ಟರಿಗೆ ಬೆಂಬಲವಾಗಿ ನಿಂತನೆ ಪ್ರಭಾವಿ ಸಚಿವ?

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.