• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, November 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅತಿ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಪತ್ರ ರವಾನೆ- ಆರೋಪಿ ಹನುಮಂತಪ್ಪ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 5, 2023
in ರಾಜಕೀಯ ಸುದ್ದಿ
0
ಅತಿ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಪತ್ರ ರವಾನೆ- ಆರೋಪಿ ಹನುಮಂತಪ್ಪ ಬಂಧನ
0
SHARES
365
VIEWS
WhatsappTelegram Share on FacebookShare on TwitterLinkedin

ಅತಿ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಪತ್ರ ರವಾನೆ- ಆರೋಪಿ ಹನುಮಂತಪ್ಪ ಬಂಧನ

ಭಟ್ಕಳ- ಅತೀ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮತ್ತು ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಹನುಮಂತಪ್ಪ ಎಂಬಾತನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಹನುಮಂತಪ್ಪ ಠಾಣೆಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಿದ್ದ.

ತನ್ನ ಹೆಸರು ಹಾಗೂ ವಿಳಾಸವನ್ನು ಬರೆಯದೆ ಪೋಸ್ಟ್ ಕಾರ್ಡ್ ನ ಮುಖಪುಟದಲ್ಲಿ ಅರ್ಧ ಚಂದ್ರಾಕೃತಿ ಮತ್ತು ನಕ್ಷತ್ರ ಚಿಹ್ನೆ, ಅದರ ಕೆಳಗೆ 786 ಮತ್ತು ಉರ್ದು ಅಕ್ಷರಗಳನ್ನು ಬರೆದು ಅದರ ಕೆಳಗೆ ಭಟ್ಕಳ ಉತ್ತರಕನ್ನಡ ಎಂದು ನಮೂದಿಸಿ ಆರೋಪಿ ಪತ್ರವೊಂದನ್ನು ಕಳುಹಿಸಿದ್ದ ಎನ್ನಲಾಗಿದೆ.

ಬಾಂಬ್ ಸ್ಫೋಟಿಸುವ ಬಗ್ಗೆ ಭಟ್ಕಳ ಠಾಣೆಗೆ ಬಂದ ಅನಾಮಧೇಯ ಪತ್ರವನ್ನು ಪರಿಶೀಲಿಸಿದ ಭಟ್ಕಳದ ಪೊಲೀಸ್ ಪಿ.ಐ ದಿವಾಕರ್ ಪಿ.ಎಂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಜ. ೭ ಶಿರಸಿಯಲ್ಲಿ ; ಜಿಪಿಎಸ್ ಸರ್ವೇ ಆಕ್ಷೇಪಿಸಿ ಅರಣ್ಯ ಕಚೇರಿಗೆ ಮುತ್ತಿಗೆ- ರವೀಂದ್ರ ನಾಯ್ಕ.

Next Post

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಕಾಲೇಜು ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು

Kannada News Desk

Kannada News Desk

Next Post
ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಕಾಲೇಜು ವಿದ್ಯಾರ್ಥಿ  ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ - ಕಾಲೇಜು ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d