• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, December 7, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 12, 2023
in ಉತ್ತರ ಕನ್ನಡ
0
ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ
0
SHARES
223
VIEWS
WhatsappTelegram Share on FacebookShare on TwitterLinkedin

ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

ಭಟ್ಕಳ-ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಹಂತ 4 ರಡಿ ರೂ.6.14 ಕೋಟಿ ಅನುದಾನದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸರಬರಾಜು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆಯನ್ನು ಇಲ್ಲಿನ ಮಣ್ಣುಕುಳಿಯಲ್ಲಿ ಭಟ್ಕಳಶಾಸಕ ಸುನೀಲ ನಾಯ್ಕ ನೆರವೇರಿಸಿದರು.

ನಂತರ ಮಾತನಾಡಿದ ಅವರು, 6.14 ಕೋಟಿ ರೂಪಾಯಿ ಇದು ಭಟ್ಕಳ್ ಪುರಸಭೆ ವ್ಯಾಪ್ತಿಯಲ್ಲಿ ಐತಿಹಾಸಿಕ ಅನುದಾನ ಆಗಿದೆ. ಸರಕಾರದ ಯಾವುದೇ ಅನುದಾನ ಪುರಸಭೆಗೆ ತರಲು ಅಸಾಧ್ಯ. ಆದರೆ ಇದು ವಿಳಂಬ ಆಗಿರುವ ಕಾರಣ ವಿವರಿಸಿದ ಅವರು ಸುಮಾರು 10- 12 ವರ್ಷಗಳ ಹಿಂದೆ ಇದ್ದ ರಸ್ತೆಗೆ ಈಗ ಒಂದು ಸಮರ್ಪಕ ವ್ಯವಸ್ಥೆ ಕಲ್ಪಿಸುವ ಹಿನ್ನೆಲೆ ಅಧಿಕ ಅನುದಾನ ತರುವಲ್ಲಿ ಸಹಕಾರ ಆಗಿದೆ. ಸರಕಾರಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಅದರಂತೆ ಅನುದಾನ ಹಂಚಿಕೆಯಲ್ಲಿ ಪುರಸಭೆ ಅಧ್ಯಕ್ಷರ ಸಹಕಾರ ಸಹ ಇದ್ದು 4 ಕೋಟಿ ರೂ. ರಸ್ತೆಗಳಿಗೆ ಅನುದಾನ ನೀಡಲಾಗಿದೆ. ಮಳೆಗಾಲದಲ್ಲಿ ಮಣ್ಣುಕುಳಿಯು ನೆರೆ ಹಾವಳಿ ಅನುಭವಿಸುತ್ತಿದೆ. ಈ ಹಿನ್ನೆಲೆ ಎರಡು ಕಡೆ ಚರಂಡಿ ವ್ಯವಸ್ಥೆ ಕಲ್ಪಿಸುವ ಕುರಿತು ಈಗಾಗಲೇ ಐಆರ್‌ಬಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದ್ದು, ಸ್ಥಳೀಯವಾಗಿ ಕಾಮಗಾರಿ ಹೇಗೆ ಆಗಬೇಕೆಂಬುದನ್ನು ಗ್ರಾಮಸ್ಥರು ಜವಾಬ್ದಾರಿ ಹೊತ್ತು ಕೆಲಸ ಮಾಡಿಸಬೇಕು. ಕಾರಣ ಅನುದಾನವು ಸಮರ್ಪಕವಾಗಿ ಬಳಕೆಯಾಗಬೇಕು ಎಂದರು. ಪುರಸಭೆ ಅಧ್ಯಕ್ಷ ಪರ್ವೇಜ್ ಅವರು ತಮ್ಮ ಅಧ್ಯಕ್ಷ ಅವಧಿಯಲ್ಲಿ ಅತ್ಯಂತ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದಾರೆ ಎಂದು ಅವರ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಮಾತನಾಡಿ, ಕೆಲಸದ ಗುಣಮಟ್ಟವನ್ನು ಸ್ಥಳೀಯರು ತಮ್ಮ ವ್ಯಾಪ್ತಿಯ ಕಾಮಗಾರಿ ಸರಿಯಾಗಿ ನಡೆಯುವಂತೆ ಗಮನಿಸಬೇಕು. ಇದರಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಪುರಸಭೆಗೆ ಹಾಗೂ ಶಾಸಕರಿಗೆ ತಿಳಿಸಬೇಕು. ಕಾಮಗಾರಿ ತರುವಲ್ಲಿ ಯಶಸ್ವಿಯಾದ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ನಂತರ ಭಾಗದ ಗ್ರಾಮಸ್ಥರಿಂದ ಶಾಸಕ ಸುನೀಲ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ, ಪುರಸಭೆ ನಾಮನಿರ್ದೇಶನ ಸದಸ್ಯರಾದ ಶ್ರೀಕಾಂತ ನಾಯ್ಕ, ಉದಯ ನಾಯ್ಕ, ಸತೀಶ ನಾಯ್ಕ ರಜನಿಬಾಯಿ ಪ್ರಭು ಸೇರಿದಂತೆ ಮಣ್ಣುಳಿ ಭಾಗದ ಗ್ರಾಮಸ್ಥರಾದ ಉಮೇಶ ನಾಯ್ಕ ಮಂಜುನಾಥ ನಾಯ್ಕ ಮುಂತಾದವರು ಇದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

100ಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣ-ಸ್ವಯಂ ಘೋಷಿತ ದೇವಮಾನವ ಜೇಲೇಬಿ ಬಾಬಾ ಅಮರ್ ಪುರಿ ಗೆ 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಕೋರ್ಟ್

Next Post

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ

Kannada News Desk

Kannada News Desk

Next Post
ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d