• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವನ್ಯಜೀವಿ ಅಭಯಾರಣ್ಯದಿಂದ ಮೂಲಭೂತ ಹಕ್ಕಿನಿಂದ ವಂಚಿತ; ಜ.೧೫ ರಂದು ಮುಖ್ಯಮಂತ್ರಿಗಳ ಮೇಲೆ ಸಭಾಧ್ಯಕ್ಷರು ಒತ್ತಡ ತರಲಿ- ರವೀಂದ್ರ ನಾಯ್ಕ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 12, 2023
in ಉತ್ತರ ಕನ್ನಡ
0
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.
0
SHARES
59
VIEWS
WhatsappTelegram Share on FacebookShare on TwitterLinkedin

ವನ್ಯಜೀವಿ ಅಭಯಾರಣ್ಯದಿಂದ ಮೂಲಭೂತ ಹಕ್ಕಿನಿಂದ ವಂಚಿತ;
ಜ.೧೫ ರಂದು ಮುಖ್ಯಮಂತ್ರಿಗಳ ಮೇಲೆ ಸಭಾಧ್ಯಕ್ಷರು ಒತ್ತಡ ತರಲಿ- ರವೀಂದ್ರ ನಾಯ್ಕ.

ಸಿದ್ಧಾಪುರ: ರಾಜ್ಯ ಸರ್ಕಾರವು ಶಿವಮೊಗ್ಗ ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಹೇಚ್ಚುವರಿ ಅರಣ್ಯ ಪ್ರದೇಶ ಸೇರಿಸಿರುವುದರಿಂದ ವನ್ಯಜೀವಿ ಅಭಯಾರಣ್ಯ ಮೀತಿಗೊಳಿಸಿ ಸಭಾಧ್ಯಕ್ಷರು ಮುಖ್ಯಮಂತ್ರಿಗೆ ಒತ್ತಾಯಿಸಲು ಅಗ್ರಹ.

ಅಭಯಾರಣ್ಯ ವ್ಯಾಪ್ತಿಯಲ್ಲಿ ಜೀವಿಸುತ್ತಿರುವ ಕುಟುಂಬಗಳು ಜೀವನದ ಮೂಲಭೂತ ಹಕ್ಕಿನಿಂದ ವಂಚಿತರಾಗುವುದರಿAದ ಅಭಯಾರಣ್ಯದ ವ್ಯಾಪ್ತಿಯನ್ನ ಸೀಮಿತಗೊಳಿ ಕಾರ್ಯ ನಿರ್ವಹಿಸುವಂತೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಜನವರಿ ೧೫ ರಂದು ಶಿರಸಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರ ಮೇಲೆ ಒತ್ತಡ ತರಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.

ರಾಜ್ಯ ಸರಕಾರವು ಶಿವಮೊಗ್ಗ ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಹೇಚ್ಚುವರಿ ಉತ್ತರ ಕನ್ನಡದ ಶಿರಸಿ, ಭಟ್ಕಳ, ಸಿದ್ಧಾಪುರ, ಕುಮಟ ಮತ್ತು ಹೊನ್ನಾವರ ತಾಲೂಕುಗಳ ಸುಮಾರು ೪೪,೦೦೦ ಹೇಕ್ಟರ್ ಪ್ರದೇಶವು ಸೇರ್ಪಡೆಗೊಂಡಿರುವುದರಿAದ ಸುಮಾರು ೯೦ ಹಳ್ಳಿಗಳ ೧೬,೦೦೦ ಕುಟುಂಬಗಳು ಮೂಲಭೂತ ಹಕ್ಕಿನಿಂದ ವಂಚಿತವಾಗದ ರೀತಿಯಲ್ಲಿ ಮುಖ್ಯಮಂತ್ರಿಗಳು ಕ್ರಮ ಜರುಗಿಸುವಂತೆ ಸಭಾಧ್ಯಕ್ಷರು ಕ್ರಮ ಜರುಗಿಸಬೇಕೆಂದು ಅವರು ಹೇಳಿದರು.

ತಲತಲಾಂತರದಿAದ ಕಂದಾಯ ಮತ್ತು ಅರಣ್ಯವಾಸಿಗಳು ಸಂಪೂರ್ಣ ಜನಜೀವನವನ್ನ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಭಯಾರಣ್ಯದ ನೀತಿ ನಿಯಮದಿಂದ ಮಾನವ ಜೀವನ ನಿಯಂತ್ರಿಸಲ್ಪಡುವುದರಿAದ ಸಭಾಧ್ಯಕ್ಷರು ಹೇಚ್ಚಿನ ಆಸಕ್ತಿಯನ್ನು ವಹಿಸಿ ಮುಖ್ಯಮಂತ್ರಿ ಗಮನಕ್ಕೆ ತರಬೇಕೆಂದು ಅವರು ಹೇಳಿದರು.

ಅಧಿಸೂಚನೆ ಸಮರ್ಪಕವಲ್ಲ:
ಹೆಚ್ಚುವರಿ ವನ್ಯಜೀವಿ ಅಭಯಾರಣ್ಯಕ್ಕೆ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶವನ್ನ ಸೇರ್ಪಡೆಗೊಳಿಸಿರುವುದು ಕಾನೂನಿನ ವಿಧಿ-ವಿಧಾನ ಅನುಸರಿಸದೇ, ಜನಾಭಿಪ್ರಾಯ ಮತ್ತು ಜನಜಾಗೃತಿ ಮೂಡಿಸದೇ, ಅಭಯಾರಣ್ಯದ ಪ್ರದೇಶದಲ್ಲಿರುವ ಕಂದಾಯ ಭೂಮಿ ಸಾಗುವಳಿದಾರರಿಗೆ ಭದ್ರತೆ ನೀಡದೆ ಜ್ಯಾರಿ ಮಾಡಿರುವ ಅಧಿಸೂಚನೆ ಸಮರ್ಪಕವಾದದ್ದಲ್ಲ ಎಂದು ರವೀಂದ್ರ ನಾಯ್ಕ ಹೇಳಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ

Next Post

ಹೈಸ್ಕೂಲು ವಿದ್ಯಾರ್ಥಿ ಜಯಂತ ಹೃದಯಾಘಾತದಿಂದ ಸಾವು

Kannada News Desk

Kannada News Desk

Next Post
ಹೈಸ್ಕೂಲು ವಿದ್ಯಾರ್ಥಿ ಜಯಂತ ಹೃದಯಾಘಾತದಿಂದ ಸಾವು

ಹೈಸ್ಕೂಲು ವಿದ್ಯಾರ್ಥಿ ಜಯಂತ ಹೃದಯಾಘಾತದಿಂದ ಸಾವು

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d