• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, December 7, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜಿಲ್ಲಾಧಿಕಾರಿ ಸೂಚನೆ ಉಲ್ಲಂಘನೆ; ಮಾತು ತಪ್ಪಿದ ಅರಣ್ಯಾಧಿಕಾರಿ . . . . . !

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 13, 2023
in ಉತ್ತರ ಕನ್ನಡ
0
ಜಿಲ್ಲಾಧಿಕಾರಿ ಸೂಚನೆ ಉಲ್ಲಂಘನೆ; ಮಾತು ತಪ್ಪಿದ ಅರಣ್ಯಾಧಿಕಾರಿ . . . . . !
0
SHARES
404
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/01/VID-20230113-WA0300.mp4

ಜಿಲ್ಲಾಧಿಕಾರಿ ಸೂಚನೆ ಉಲ್ಲಂಘನೆ;
ಮಾತು ತಪ್ಪಿದ ಅರಣ್ಯಾಧಿಕಾರಿ . . . . . !

ಶಿರಸಿ: ಅಸಮರ್ಪಕ ಜಿಪಿಎಸ್ ವ್ಯಾಪ್ತಿಗೆ ಅನುಗುಣವಾಗಿ ಒಕ್ಕಲೆಬ್ಬಿಸುವ ಕುರಿತು ಅಧೀಕೃತ ಲಿಖಿತ ಕಾಲಾವಕಾಶದಲ್ಲಿ ಜಿಲ್ಲಾಧಿಕಾರಿಗಳ ಸಮಕ್ಷಮ ನೀಡುವುದಾಗಿ ಬಹಿರಂಗವಾಗಿ ಹಿರಿಯ ಅರಣ್ಯಾಧಿಕಾರಿ ನೀಡಿದ ವಾಗ್ದಾನ ತಪ್ಪಿ ಮಾತು ತಪ್ಪಿದ ಅರಣ್ಯಾಧಿಕಾರಿ ಎಂಬ ಅಪವಾದಕ್ಕೆ ಕಾರಣರಾಗಿದ್ದಾರೆ.

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಶ್ರಯದಲ್ಲಿ, ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವದಲ್ಲಿ ಜನವರಿ ೭ ರಂದು ಶಿರಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಶಿರಸಿ ಅರಣ್ಯ ವಿಭಾಗ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಅವರು ಜಿಲ್ಲಾಧಿಕಾರಿ ಪ್ರಭುಲಿಂಗ ಕೌಳಿಕಟ್ಟಿ ಅವರ ಸೂಚನೆ ಮೇರೆಗೆ ಡಿಸೆಂಬರ್ ೨೧ ರಂದು ಹೋರಾಟಗಾರರ ವೇದಿಕೆಯು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ  ಅಸಮರ್ಪಕ ಜಿಪಿಎಸ್ ಒಕ್ಕಲೆಬ್ಬಿಸುವ ಕಾನೂನು ಬಾಹಿರ ಕೃತ್ಯ ಸ್ಪಷ್ಟೀಕರಣದ ಉತ್ತರ ನೀಡುವಂತೆ ಹೋರಾಟಗಾರರು ಅಗ್ರಹಿಸಿದ ಹಿನ್ನೆಲೆಯಲ್ಲಿ ಮುಂದಿನ ೭ ದಿನಗಳಲ್ಲಿ ಲಿಖಿತ ಉತ್ತರ ನೀಡುವುದಾಗಿ ಬಹಿರಂಗವಾಗಿ ಘೋಷಿಸಿದ್ದರು.

ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲಿ ಘೋಷಿಸಿದ ಏಳು ದಿನಗಳ ಅವಧಿ ಇಂದಿಗೆ ಮುಗಿದ್ದಿದ್ದಾಗಿಯೂ ಸಂಬAಧಿಸಿದ ಅರಣ್ಯಾಧಿಕಾರಿಗಳಿಂದ ಲಿಖಿತ ಹೇಳಿಕೆ ಬರದಿರುವುದು ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಅಲ್ಲದೇ, ಮಾತು ತಪ್ಪಿದ ಅರಣ್ಯ ಅಧಿಕಾರಿಗಳ ವಿರುದ್ಧ ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಂಗಳೂರಿನಲ್ಲಿ ಗಾಂಜಾ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ವೈದ್ಯಾಧಿಕಾರಿಗಳ ಬಂಧನ

Next Post

ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ ಯುವ ಭಾರತ್ ಪುರಸ್ಕಾರ ಪ್ರಶಸ್ತಿ

Kannada News Desk

Kannada News Desk

Next Post
ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ ಯುವ ಭಾರತ್ ಪುರಸ್ಕಾರ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ ಯುವ ಭಾರತ್ ಪುರಸ್ಕಾರ ಪ್ರಶಸ್ತಿ

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d