• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 27, 2023
in ನಮ್ಮ ಕರಾವಳಿ
0
ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು
0
SHARES
720
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/01/VID-20230126-WA0423.mp4

ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು

ಹೊನ್ನಾವರ- ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಿಬಿಐ ಬಿ ರಿಪೋರ್ಟ್‌ ಸಲ್ಲಿಸಿದ್ದರೂ ಅದರ ಕಾವು ಮಾತ್ರ ಇನ್ನೂ ಆರಿಲ್ಲ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಇನ್ನೂ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದು, ಈಗ ಕುಮಟಾ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿಬಿದ್ದಿದ್ದಾರೆ.

ಹೊನ್ನಾವರದ ಶರಾವತಿ ಸರ್ಕಲ್‌ನಲ್ಲಿ‌ ಸೇರಿದ ಹಿಂದು ಕಾರ್ಯಕರ್ತರು, ಬಿಜೆಪಿ ವಿರುದ್ಧ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ಇಲ್ಲಿನ ಮೀನುಗಾರರು, ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವಿವಿಧ ಧರ್ಮದ, ಜಾತಿಗಳ ಯುವಕರು ಕಳೆದ ಐದು ವರ್ಷಗಳಿಂದ ಕೋರ್ಟ್‌ಗೆ ಅಲೆದಾಡುತ್ತಲೇ ಇದ್ದೇವೆ. ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕೊನೆಗೆ ನಮ್ಮನ್ನು ಕೈಬಿಟ್ಟಿದ್ದಾರೆ. ಬಿಜೆಪಿ ಅಧಿಕಾರವನ್ನು ಅನುಭವಿಸಿ ನಮಗೆ ಏನು ಮಾಡಿದ್ದೀರಿ? ನಿಮಗೆ ಬೇಕಾದವರ ಕೇಸ್‌ಗಳನ್ನು ವಜಾ ಮಾಡಿಸಿಕೊಂಡಿರಿ, ಆದರೆ, ನಾವು ಮಾತ್ರ ಕೋರ್ಟ್‌ಗೆ ಇಂದಿನವರೆಗೂ ಅಲೆದಾಡುತ್ತಿದ್ದೇವೆ. ಒಬ್ಬ ಬಿಜೆಪಿ ನಾಯಕರು ನಮ್ಮ ಸಮಸ್ಯೆಯನ್ನು ಆಲಿಸಲು ಬಂದಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಪರೇಶ್‌ ಮೇಸ್ತಾ ಸಾವಿನ ಪ್ರಕರಣದಲ್ಲಿ 95 ಮಂದಿ ಮೇಲೆ ದೂರು ದಾಖಲಾಗಿತ್ತು. ಶಾಸಕ ದಿನಕರ ಶೆಟ್ಟಿ ಮೇಲೂ ಸಹ ದೂರು ದಾಖಲಾಗಿತ್ತು. ಆದರೆ, ನಮಗೆ ಓಡಾಡಲು ಸಮಸ್ಯೆಯಾಗುತ್ತಿದೆ. ನಿಮ್ಮನ್ನು ನಂಬಿ ಸಮಸ್ಯೆಗೆ ಸಿಲುಕಿದ್ದೇವೆ. ಕಾಂಗ್ರೆಸ್‌ ಪಕ್ಷವನ್ನೂ ಸಹ ವಿರೋಧ ಕಟ್ಟಿಕೊಂಡಿದ್ದೇವೆ. ಆದರೆ, ನಮ್ಮ ರಕ್ಷಣೆಗೆ ಮಾತ್ರ ಯಾರೂ ಬರುತ್ತಿಲ್ಲ ಎಂದು ಹಿಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

2017ರ ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಯುವಕ ಪರೇಶ್ ಮೇಸ್ತಾ, ಡಿಸೆಂಬರ್ 8ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಆದರೆ, ಆತನ ಮೃತ ದೇಹವು ಗಾಯಗೊಂಡ ಸ್ಥಿತಿಯಲ್ಲಿದ್ದರಿಂದ ಇದನ್ನು ಕೊಲೆ ಎಂದು ಭಾವಿಸಲಾಗಿತ್ತು. ಅನ್ಯ ಕೋಮಿನ ಯುವಕರು ಕೊಲೆ ಮಾಡಿ ಹಾಕಿದ್ದಾರೆಂದು ಶಂಕೆ ವ್ಯಕ್ತವಾಗಿ ಸಾಕಷ್ಟು ಪ್ರತಿಭಟನೆ, ಹೋರಾಟಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಪರೇಶ್‌ ಮೇಸ್ತಾ ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದ್ದ ಬೆನ್ನಲ್ಲೇ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಪ್ರಕರಣ ಬೇರೆಯೇ ಇದ್ದು, ಸಿಬಿಐ ಮರು ತನಿಖೆ ನಡೆಸಬೇಕು. ಈ ಬಗ್ಗೆ ತಾವು ಈಗಾಗಲೇ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿದ್ದಾಗಿ ಹೇಳಿಕೆ ನೀಡಿದ್ದರು. ಇದಾದ ಬಳಿಕ ಅನೇಕ ಬಿಜೆಪಿ ಮುಖಂಡರು ಸಿಬಿಐ ವರದಿಯನ್ನು ಅಲ್ಲಗಳೆದಿದ್ದರು. ಆದರೆ, ಕಾಂಗ್ರೆಸ್‌ ಈ ವರದಿಯನ್ನು ಸ್ವಾಗತ ಮಾಡಿತ್ತು. ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ ಎಂಬ ಆರೋಪವನ್ನೂ ಮಾಡಿತ್ತು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳÀದಲ್ಲಿ ಜ. ೨೯ ರಂದು ಅರಣ್ಯ ಅತಿಕ್ರಮಣದಾರರ ಸಭೆ.

Next Post

ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿ ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ

Kannada News Desk

Kannada News Desk

Next Post
ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿ ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿ ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d