• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದ್ವೇಷ ಭಾಷಣ ಹಿನ್ನೆಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು

Kannada News Desk by Kannada News Desk
January 14, 2024
in ನಮ್ಮ ಕರಾವಳಿ
0
ಬಾಬರಿ ಮಸೀದಿ ನಿರ್ನಾಮ ಮಾಡಿದ ರೀತಿಯಲ್ಲೇ ಭಟ್ಕಳದ ಚಿನ್ನದ ಪಳ್ಳಿ ನಿರ್ನಾಮ ಮಾಡುತ್ತೆವೆ- ಉತ್ತರ ಕನ್ನಡ ಎಂ.ಪಿ ಅನಂತ ಕುಮಾರ ಹೆಗಡೆ
0
SHARES
434
VIEWS
WhatsappTelegram Share on FacebookShare on TwitterLinkedin

ದ್ವೇಷ ಭಾಷಣ ಹಿನ್ನೆಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು

ಕುಮಟಾ : ಉತ್ತರಕನ್ನಡ ಜಿಲ್ಲಾ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.

ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಸಂಸದರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಹಾಗೂ 153 (ಗಲಭೆಗೆ ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಸಂಸದರು ಸುಳಿವು ನೀಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗಿಸಿದ್ದರು. ಅಲ್ಲದೇ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಎಂದು ಹೇಳಿಕೆ ನೀಡಿದ್ದರು.

 

ಈ ಹೇಳಿಕೆಗಳನ್ನು ಸಂಸದರು ನೀಡಿದ ಬಳಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೂಡಾ ಪ್ರಕರಣ ದಾಖಲಿಸಲು ಸಾಕಷ್ಟು ಒತ್ತಡ ಹಾಕಿದ್ದರು. ಅಲ್ಲದೇ ಸಂಸದರ ಹೇಳಿಕೆ ಮಾಧ್ಯಮಗಳಲ್ಲಿಯೂ ಪ್ರಸಾರವಾದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಹೆಗಡೆ ಹೇಳಿದ್ದೇನು..?: ಶಿರಸಿಯ ಸಿಪಿ ಬಜಾರ್ ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ, ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದಿದ್ದರೇ ಇದು ಹಿಂದೂ ರಕ್ತವೇ ಅಲ್ಲ ಎಂದು ಕೆಂಡ ಕಾರಿದ್ದರು.

ಇಂದಿಗೂ ಮೂರ್ಖ ರಾಮಯ್ಯನಂಥವರು ಹಿಂದೂ ಸಮಾಜ ಒಡೆಯುತ್ತಿದ್ದಾರೆ. ಶತಮಾನಗಳು ಕಳೆದ ಬಳಿಕವೂ ಹಿಂದೂ ಸಮಾಜ ಒಡೆಯುವ ಕೆಲಸ ಆಗಬಾರದು. ಮತ್ತೆ ನಾವೇ ಪ್ರಯತ್ನಿಸಿದರೂ ಸಮಾಜ ಒಡೆಯದಂತೆ ಸದೃಢಗೊಳಿಸಬೇಕು ಎಂದು ಕರೆ ನೀಡಿದ್ದರು.

ಕಾಂಗ್ರೆಸ್ ನಮ್ಮ ವಿರೋಧಿ ಅಲ್ವೆ ಅಲ್ಲ, ಅವರು ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಆದ್ರೆ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ವೋಟಿಗೆ ಹರಾಜಾಗಿ ಹೋದವರು ನಮ್ಮ ವಿರೋಧಿಗಳು ಎಂದು ಅಸಮಾಧಾನ ಹೊರಹಾಕಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು ಶುಭಕೋರುವವರು: ಶ್ರೀಮತಿ ವಿಜಯಲಕ್ಷ್ಮಿ ಅಂಜನಪ್ಪ ಹಾಸನ ನಗರ ಬಿ ಜೆ ಪಿ ನಗರ ಮಂಡಲ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಮಡಿವಾಳರ ಮಹಿಳಾ ರಾಜ್ಯಾಧ್ಯಕ್ಷರು.

Next Post

ಶಿರಸಿಯ‌ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್‌ 19 ರಿಂದ ಆರಂಭ

Kannada News Desk

Kannada News Desk

Next Post
ಶಿರಸಿಯ‌ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್‌ 19 ರಿಂದ ಆರಂಭ

ಶಿರಸಿಯ‌ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್‌ 19 ರಿಂದ ಆರಂಭ

Please login to join discussion

ಕ್ಯಾಲೆಂಡರ್

January 2024
MTWTFSS
1234567
891011121314
15161718192021
22232425262728
293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d