• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, December 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

Kannada News Desk by Kannada News Desk
January 31, 2024
in ನಮ್ಮ ಕರಾವಳಿ
0
ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ
0
SHARES
705
VIEWS
WhatsappTelegram Share on FacebookShare on TwitterLinkedin

ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಲವು ಹಿಂದು ಜಾಗೃತಿಯ ಬಹುಮುಖ್ಯ ಪ್ರದೇಶವಾಗಿದೆ. ಇಲ್ಲಿಯ ತೆಂಗಿನಗುಂಡಿಯ ಭಗವಾಧ್ವಜ ತೆರವಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ ಮಂಕಾಳ ವೈದ್ಯರ ನೇರ ಹಸ್ತಕ್ಷೇಪ ಇದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ ಮಾಡಿದ್ದಾರೆ.
ಭಟ್ಕಳದ ತೆಂಗಿನಗುಂಡಿಯಲ್ಲಿ ವೀರಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಪ್ರಕರಣದ ಬಗ್ಗೆ ಭಟ್ಕಳ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಕಾಳ ವೈದ್ಯರಿಗೆ ನಿಮ್ಮ ಕಾಲ ಮೇಲೆ ನೀವೇ ಚಪ್ಪಡಿ ಕಲ್ಲು ಹಾಕಿಕೊಳ್ಳುವ ಪ್ರಯತ್ನ ಮಾಡಬೇಡಿ ಎಂದು ಸಲಹೆ ನೀಡಿದರು.

ಸಾವರ್ಕರ್‌ ಪ್ರತಿಮೆ, ಹನುಮ ಧ್ವಜ, ಭಗವಾಧ್ವಜವನ್ನಷ್ಟೇ ತೆರವು ಮಾಡೋದೇಕೆ?
ಸಾವರ್ಕರ್‌ ಕಟ್ಟೆ ನಿರ್ಮಾಣಕ್ಕೆ ಪರವಾನಗಿ ಪಡೆಯಲಾಗಿತ್ತೇ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಟ್ಕಳ ಸೇರಿ ರಾಜ್ಯದ ಉದ್ದಗಲಕ್ಕೂ ಪರವಾನಗಿ ಪಡೆಯದೆ ಹಲವು ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಪ್ರತಿಮೆಗಳಿಗೆ ಪರವಾನಗಿ ಪಡೆದು ಕಟ್ಟಲಾಗಿದೆ ಎಂಬುವುದನ್ನು ಸರ್ವೆ ಮಾಡಿಸಿ, ಆನಂತರ ಕೊನೆಗೆ ಸಾವರ್ಕರ್ ಪ್ರತಿಮೆಗೆ ಕಟ್ಟೆಗೆ ಕೈ ಹಾಕಬಹುದು. ಇನ್ನೂ ನಾವು ಬ್ರಿಟಿಷರ ಪ್ರತಿಮೆಗಳನ್ನೂ ಇಟ್ಟುಕೊಂಡಿದ್ದೇವೆ. ಅದನ್ನು ಬಿಟ್ಟು ಯಾಕೆ ಸಾವರ್ಕರ್‌ ಪ್ರತಿಮೆ, ಹನುಮ ಧ್ವಜ ಹಾಗೂ ಭಗವಾಧ್ವಜಗಳನ್ನೇ ತೆರವು ಮಾಡುತ್ತಾರೆ ಎಂದವರು ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳ ಸಹಾಯದಿಂದ ಅಧಿಕಾರ ಪಡೆದು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳುವ ಯತ್ನ ಮಾಡುತ್ತಿದೆ. ಕೆರಗೋಡಿನಲ್ಲಿ ಯಾರದೇ ವಿರೋಧ ಇಲ್ಲದಿದ್ದರೂ ಅನುಮತಿ ಪಡೆದು ಹಾಕಿದ್ದ ಭಗವಾಧ್ವಜ ತೆರವುಗೊಳಿಸಲಾಗಿದೆ. ಮಂಡ್ಯದಲ್ಲಿ ಹಿಂದು ವಿರೋಧಿ ಧೋರಣೆಗೆ ಜನರ ಪ್ರತಿಕ್ರಿಯೆ ನೋಡಿದ್ದೇವೆ. ಇದೀಗ ಭಟ್ಕಳದ ತೆಂಗಿನಗುಂಡಿಯಲ್ಲಿ ಭಗವಾಧ್ವಜ ಕಟ್ಟೆ ತೆರವುಗೊಳಿಸಲಾಗಿದೆ. ಯಾವುದೇ ರೀತಿಯಲ್ಲೂ ಈ ರೀತಿಯ ಅಪಮಾನ ಸಹಿಸುವುದಿಲ್ಲ ಎಂದು ಹೇಳಿದರು.

ವೀರ ಸಾವರ್ಕರ್ ಕುರಿತಾಗಿ ಕಾಂಗ್ರೆಸ್ ಪಕ್ಷಕ್ಕೆ ದ್ವೇಷ ಇದೆ. ಸಾವರ್ಕರ್ ಮುಸಲ್ಮಾನರಿಗೆ ಪ್ರತ್ಯೇಕ ದೇಶ ಆಗುವುದು ಹಾಗೂ ಮುಸ್ಲಿಂ ಸಮಾಜದ ತುಷ್ಟೀಕರಣ ವಿರೋಧಿಸಿದ್ದರು. ಅವರು ಇಡೀ ಹಿಂದು ಸಮಾಜವನ್ನು ಒಂದಾಗಿಡಲು ಜೀವನ ಮುಡಿಪಾಗಿಟ್ಟವರು, ಆ ಕಾರಣಕ್ಕಾಗಿ ಕಾಂಗ್ರೆಸ್‌ನವರು ಸಾವರ್ಕರ್ ಅವರನ್ನು ವಿರೋಧಿಸುತ್ತಾರೆ ಎಂದು ತಿಳಿಸಿದರು.


ಈ ರೀತಿಯ ಘಟನೆ ಮತ್ತೆ ಮುಂದುವರಿದಲ್ಲಿ ಭಟ್ಕಳದ ಎಲ್ಲ ವೃತ್ತಗಳಲ್ಲಿ ಸಾವರ್ಕರ್ ಕಟ್ಟೆ ಸ್ಥಾಪನೆಯಾಗುತ್ತದೆ. ಸಾವರ್ಕರ್ ಕಟ್ಟೆ ಒಂದೇ ಇರಬೇಕೋ ನೂರಾರು ಇರಬೇಕೋ ಎನ್ನುವುದನ್ನು ನೀವೇ ತೀರ್ಮಾನ ಮಾಡಿ. ಭಟ್ಕಳ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇಂತಹ ಘಟನೆ ಜಿಲ್ಲೆಯಲ್ಲಿ ಮತ್ತೆ ಸಂಭವಿಸಬಾರದು ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ, ಬಿಜೆಪಿ ಮುಖಂಡ ಗೋವಿಂದ ನಾಯ್ಕ, ಮಾಜಿ ಸೈನಿಕ ,ಬಿಜೆಪಿ ಯುವ ಮುಖಂಡ ಶ್ರೀಕಾಂತ್ ನಾಯ್ಕ್, ಬಿಜೆಪಿ ತಾಲೂಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನಿಸರ್ಗದಾರಿ ಎಫ್.ಪಿ.ಒ. ದಿಂದ ತೋಟಗಾರಿಕಾ ಬೆಳೆಗಳ ನಿರ್ವಹಣೆಯ ಕುರಿತು ತರಬೇತಿ ಸಂಪನ್ನ.

Next Post

ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.

Kannada News Desk

Kannada News Desk

Next Post
ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.

ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.

Please login to join discussion

ಕ್ಯಾಲೆಂಡರ್

January 2024
MTWTFSS
1234567
891011121314
15161718192021
22232425262728
293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d