• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕುಮಟಾದಲ್ಲಿ ಜ.೧೩ ರಂದು ಪುನರ್ ಪರಿಶೀಲನಾ ಅರಣ್ಯ ಅರ್ಜಿ ಸಾರ್ವತ್ರಿಕ ಆಕ್ಷೇಪಣೆಗೆ ನಿರ್ಧಾರ.

Kannada News Desk by Kannada News Desk
January 10, 2025
in ಉತ್ತರ ಕನ್ನಡ
0
ಕುಮಟಾದಲ್ಲಿ ಜ.೧೩ ರಂದು ಪುನರ್ ಪರಿಶೀಲನಾ ಅರಣ್ಯ ಅರ್ಜಿ ಸಾರ್ವತ್ರಿಕ ಆಕ್ಷೇಪಣೆಗೆ ನಿರ್ಧಾರ.

Oplus_131072

0
SHARES
485
VIEWS
WhatsappTelegram Share on FacebookShare on TwitterLinkedin


ಕುಮಟ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ವಿವಿಧ ಅರಣ್ಯ ಹಕ್ಕು ಸಮಿತಿಯು ಅಸ್ತಿತ್ವವಿಲ್ಲದ ಸಮಿತಿಯಿಂದ ೧೯೩೦ ರ ದಾಖಲೆಯನ್ನ ಸಲ್ಲಿಸಲು ಸೂಚನಾ ಪತ್ರ ನೀಡಿ ವಿಚಾರಣೆ ಪ್ರಕ್ರಿಯೆ ಜರುಗುತ್ತಿರುವದಕ್ಕೆ ಸಾರ್ವತ್ರಿಕವಾಗಿ ಅರಣ್ಯವಾಸಿಗಳು ಆಕ್ಷೇಪಣಾ ಪತ್ರ ಜ.೧೩ ಸೋಮವಾರದಂದು ಜರುಗಿಸಲು ನಿರ್ಧರಿಸಲಾಗಿದೆ ಎಂದು ಕುಮಟ  ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Oplus_131072

ಕುಮಟ ತಾಲೂಕಿನ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಮಂಜುನಾಥ ಮರಾಠಿ ಅಧ್ಯಕ್ಷತೆಯಲ್ಲಿ ಇಂದು ಮಾಸ್ತಿಕಟ್ಟಾ ಸಂಭಾಗಣದಲ್ಲಿ ಜರುಗಿದ ತಾಲೂಕಾ ಮಟ್ಟದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಮಟ ಉಪವಿಭಾಗ ಅರಣ್ಯ ಹಕ್ಕು ಸಮಿತಿ ಮತ್ತು ಗ್ರಾಮ ಅರಣ್ಯ ಹಕ್ಕು ಸಮಿತಿಗಳು ಮೂರು ತಲೆಮಾರಿನ ಪೂರ್ವದಿಂದ ಅಂದರೆ ೧೯೩೦ ರ ಇಸ್ವಿಯ ಅರಣ್ಯದಲ್ಲಿ ವಾಸಿಸಿರುವ ಮತ್ತು ಅವಲಂಬಿತವಾಗಿರುವ ಧೃಡಿಕೃತ ದಾಖಲೆಗಳನ್ನ ಮತ್ತು ವಾಸ ಮಾಡುತ್ತಿರುವ ಅರಣ್ಯ ಜಮೀನಿನ ಕಬ್ಜ ಹೊಂದಿರುವ ಬಗ್ಗೆ ದಾಖಲೆಗಳಿಗೆ ಹಾಜರ ಮಾಡಲು ಕಾನೂನು ವ್ಯತಿರಿಕ್ತವಾಗಿ ನೋಟೀಸ್ ನೀಡುತ್ತಿರುವದಕ್ಕೆ ಆಕ್ಷೇಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕರಾದ ಇಬ್ರಾಹಿಂ ಗೌಡಳ್ಳಿ, ಮಹೇಂದ್ರ ನಾಯ್ಕ ಕತಗಾಲ, ರಾಜು ನರೇಬೈಲ್ ಅರವಿಂದ ಗೌಡ ಸಭೆಯಲ್ಲಿ ಮಾತನಾಡುತ್ತಾ ಕಾನೂನು ಬದ್ಧವಾಗಿ ಆಕ್ಷೇಪಣಾ ಪತ್ರ ಸಲ್ಲಿಸುವದ್ದು ಅರಣ್ಯವಾಸಿಗಳ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.  ಸೀತರಾಮ ನಾಯ್ಕ ಬುಗರಿಬೈಲ್, ಸಾರಾಂಬಿ ಬೆಟ್ಕುಳಿ, ಯಾಕುಬ ಸಾಬ ಬೆಟ್ಕುಳಿ, ಜಗದೀಶ ಹರಿಕಾಂತ ನುಶಿಕೋಟೆ, ಸುನೀತಾ ಹರಿಕಾಂತ ಕಿಮಾನಿ, ಶಂಕರ ಗೌಡ ಕಂದವಳ್ಳಿ ಉಪಸ್ಥಿತರಿದ್ದರು.

ಸಹಸ್ರಾರು ಆಕ್ಷೇಪಣೆ:

ಸಹಸ್ರಾರು ಸಂಖ್ಯೆಯಲ್ಲಿ ಆಕ್ಷೇಪಣಾ ಪತ್ರ ಜನವರಿ ೧೩ ರಂದು ಉಪವಿಭಾಗ ಕಛೇರಿಯಲ್ಲಿ ಸಲ್ಲಿಸಲಾಗುವದು ಎಂದು ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ನಾಗೂರು ಅವರು ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನಾಡು ನುಡಿಯ ಕುರಿತು ಅಭಿಮಾನ ಮೂಡಿಸಲು‌ ಸಾಹಿತ್ಯ ಸಮ್ಮೇಳನ ಪೂರಕ – ಮಾಜಿ ಶಾಸಕ ಸುನೀಲ್ ನಾಯ್ಕ

Next Post

ಮೀನುಗಾರಿಕ ಸಚಿವರ ವಿರುದ್ಧ ಮುಳುಗು ತಜ್ಞ ಈಶ್ವರ್ ಮಲ್ಪೆ ಆಕ್ರೋಶ!! ಗಂಗೊಳ್ಳಿ ಸಮುದ್ರ ಪಾಲಾದ ಮೀನುಗಾರನ ದೇಹ ಪತ್ತೆ ಹಚ್ಚಲು ಹೆಲಿಕಾಪ್ಟರ್ ನ ನೆರವು ನೀಡಿ, ಸಂತ್ರಸ್ತ ಕುಟುಂಬದವರಿಗೆ ಆರ್ಥಿಕ ನೆರವು ನೀಡಲು ಆಗ್ರಹ

Kannada News Desk

Kannada News Desk

Next Post
ಮೀನುಗಾರಿಕ ಸಚಿವರ ವಿರುದ್ಧ ಮುಳುಗು ತಜ್ಞ ಈಶ್ವರ್ ಮಲ್ಪೆ ಆಕ್ರೋಶ!! ಗಂಗೊಳ್ಳಿ ಸಮುದ್ರ ಪಾಲಾದ ಮೀನುಗಾರನ ದೇಹ ಪತ್ತೆ ಹಚ್ಚಲು ಹೆಲಿಕಾಪ್ಟರ್ ನ ನೆರವು ನೀಡಿ, ಸಂತ್ರಸ್ತ ಕುಟುಂಬದವರಿಗೆ ಆರ್ಥಿಕ ನೆರವು ನೀಡಲು ಆಗ್ರಹ

ಮೀನುಗಾರಿಕ ಸಚಿವರ ವಿರುದ್ಧ ಮುಳುಗು ತಜ್ಞ ಈಶ್ವರ್ ಮಲ್ಪೆ ಆಕ್ರೋಶ!! ಗಂಗೊಳ್ಳಿ ಸಮುದ್ರ ಪಾಲಾದ ಮೀನುಗಾರನ ದೇಹ ಪತ್ತೆ ಹಚ್ಚಲು ಹೆಲಿಕಾಪ್ಟರ್ ನ ನೆರವು ನೀಡಿ, ಸಂತ್ರಸ್ತ ಕುಟುಂಬದವರಿಗೆ ಆರ್ಥಿಕ ನೆರವು ನೀಡಲು ಆಗ್ರಹ

Please login to join discussion

ಕ್ಯಾಲೆಂಡರ್

January 2025
MTWTFSS
 12345
6789101112
13141516171819
20212223242526
2728293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d