• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯಲ್ಲಾಪುರ ಅರಬೈಲ್ ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತ: 10 ಮಂದಿ ಸ್ಥಳದಲ್ಲೇ ಸಾವು

Kannada News Desk by Kannada News Desk
January 22, 2025
in ಉತ್ತರ ಕನ್ನಡ
0
ಯಲ್ಲಾಪುರ ಅರಬೈಲ್ ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತ: 10 ಮಂದಿ ಸ್ಥಳದಲ್ಲೇ ಸಾವು
0
SHARES
2k
VIEWS
WhatsappTelegram Share on FacebookShare on TwitterLinkedin

ಯಲ್ಲಾಪುರ- ಕುಮಟಾ ಸಂತೆಗೆ ತರಕಾರಿ ಒಯ್ಯುತ್ತಿದ್ದ ಲಾರಿ ಯಲ್ಲಾಪುರದ ಅರಬೈಲ್ ಪ್ರದೇಶದಲ್ಲಿ ಪಲ್ಟಿಯಾಗಿದೆ.ಈ ಅಪಘಾತದಲ್ಲಿ ಒಟ್ಟು 10 ಜನ ಸಾವನಪ್ಪಿದ್ದಾರೆ. 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಬುಧವಾರ ಬೆಳಗ್ಗೆ ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ‌ ಮೂಲಕ ಈ ಲಾರಿ ಚಲಿಸುತ್ತಿತ್ತು. ಸವಣೂರಿನಿಂದ ಹೊರಟ ಲಾರಿಯಲ್ಲಿ 40ರಷ್ಟು ಜನರಿದ್ದರು. ಅವರೆಲ್ಲರೂ ತರಕಾರಿ ಮಾರಾಟಕ್ಕಾಗಿ ಕುಮಟಾ ಸಂತೆಗೆ ಹೋಗುತ್ತಿದ್ದರು.

ಹಣ್ಣು-ತರಕಾರಿ ಮೂಟೆಗಳ ಜೊತೆ ಕುಳಿತು ರೈತರು ಹಾಗೂ ವ್ಯಾಪಾರಿಗಳು ಲಾರಿಯಲ್ಲಿ ಸಂಚರಿಸುತ್ತಿದ್ದರು. ಕಾಗೇರಿ ಪೆಟ್ರೋಲ್ ಬಂಕ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿತು.ಪರಿಣಾಮ ಲಾರಿ ಪಲ್ಟಿಯಾಗಿದ್ದು 10 ಜನ ಅಲ್ಲಿಯೇ ಸಾವನಪ್ಪಿದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಲ್ವರು ಮಾತ್ರ ಸುರಕ್ಷಿತವಾಗಿರುವ ಮಾಹಿತಿ ಲಭಿಸಿದೆ. ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಯಲ್ಲಾಪುರ ಅರಬೈಲ್ ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇಂದು ಬೆಳಗಿನ ಜಾವ ಮಂಜು ಮುಸುಕಿದ ಹೆದ್ದಾರಿ ೬೩ ರಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ , ಲಾರಿಯಲ್ಲಿದ್ದ 25 ಜನ ತರಕಾರಿ ವ್ಯಾಪಾರಿಗಳ ಪೈಕಿ 10ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ‌. ಗಾಯಗೊಂಡ 15 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ನಿಂದ ಕುಮಟಾ ಸಂತೆಗೆ ತರಕಾರಿ ವ್ಯಾಪರಿಗಳು ಬರುತ್ತಿದ್ದರು ಎನ್ನಲಾಗಿದೆ‌ .ಈ ಅಪಘಾತದಲ್ಲಿ ಹತ್ತು ಜನರ ಸಾವು ಕಂಡಂತಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ‌ .ಮೃತರು ಸವಣೂರು ಮೂಲದವರು ಎಂದು ತಿಳಿದು ಬಂದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಾಮಾಜಿಕ ಕಳಕಳಿಯುಳ್ಳ ಉಡುಪಿಯ ಪತ್ರಕರ್ತ ರೂಪೇಶ್ ಕಲ್ಮಾಡಿ ಗೆ ಶ್ರೀ ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ 2025 ರ ಪ್ರಶಸ್ತಿ

Next Post

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿ.ಡಿ.ಓ ಭ್ರಷ್ಟ ಉಮಾಶಂಕರ್

Kannada News Desk

Kannada News Desk

Next Post
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿ.ಡಿ.ಓ ಭ್ರಷ್ಟ ಉಮಾಶಂಕರ್

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿ.ಡಿ.ಓ ಭ್ರಷ್ಟ ಉಮಾಶಂಕರ್

Please login to join discussion

ಕ್ಯಾಲೆಂಡರ್

January 2025
MTWTFSS
 12345
6789101112
13141516171819
20212223242526
2728293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d