• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, January 15, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ: ಧೈರ್ಯ ತೋರಿ ಕಾಮುಕನಿಗೆ ತಕ್ಕ ಪಾಠ ಕಲಿಸಿದ ಯುವತಿ 

Kannada News Desk by Kannada News Desk
January 1, 2026
in ಉತ್ತರ ಕನ್ನಡ
0
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ: ಧೈರ್ಯ ತೋರಿ ಕಾಮುಕನಿಗೆ ತಕ್ಕ ಪಾಠ ಕಲಿಸಿದ ಯುವತಿ 
0
SHARES
1k
VIEWS
WhatsappTelegram Share on FacebookShare on TwitterLinkedin

ಕಾರವಾರ–ಅಂಕೋಲಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅಸಭ್ಯ ವರ್ತನೆಗೆ ಯುವತಿಯೊಬ್ಬರು ಧೈರ್ಯದಿಂದ ಪ್ರತಿಕ್ರಿಯಿಸಿ ಕಾಮುಕನಿಗೆ ತಕ್ಕ ಪಾಠ ಕಲಿಸಿದ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.ಅಂಕೋಲಾ ಮೂಲದ ನಿಶಿಕಾ ಕಾನಡೆ ಅವರು ತಮ್ಮ ತಮ್ಮನೊಂದಿಗೆ ಮಂಗಳವಾರ ಸಂಜೆ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಪ್ರಯಾಣದ ವೇಳೆ ಬಸ್ಸಿನಲ್ಲಿ ಕುಳಿತಿದ್ದ ನಿಶಿಕಾ ನಿದ್ರೆಗೆ ಜಾರಿದ್ದರು ಎನ್ನಲಾಗಿದೆ. ಈ ಸಂದರ್ಭ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಮರ ಗುನಗಾ ಎಂಬ ವ್ಯಕ್ತಿ, ಅವರ ಮೇಲೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ನಿದ್ರೆಯಿಂದ ಎಚ್ಚರಗೊಂಡ ನಿಶಿಕಾ ಕಾನಡೆ, ತನ್ನ ಮೇಲೆ ಕೈ ಹಾಕಿರುವುದನ್ನು ಗಮನಿಸಿದ ತಕ್ಷಣ ಆ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಆದರೆ ಆತ ಅಸಭ್ಯ ಭಾಷೆ ಬಳಸಿದಾಗ ನಿಶಿಕಾ ಧೈರ್ಯದಿಂದ ಪ್ರತಿರೋಧ ತೋರಿಸಿ ಆತನಿಗೆ ಎಚ್ಚರಿಕೆ ನೀಡಿದ್ದು, ಎರಡು ಬಾರಿ ಹೊಡೆದು ತಿರುಗೇಟು ನೀಡಿದ್ದಾರೆ.


ಈ ವೇಳೆ ನಡೆದ ಘಟನೆಗಳನ್ನು ನಿಶಿಕಾ ತಮ್ಮ ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದು, ನಂತರ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಿಡಿಯೋದಲ್ಲಿ ವಿವರಿಸಿರುವಂತೆ, ಬಸ್ಸಿನ ಕಿಟಕಿ ಬದಿಯ ಆಸನದಲ್ಲಿ ತಮ್ಮನಿದ್ದರೆ, ಮಧ್ಯದ ಸೀಟಿನಲ್ಲಿ ನಿಶಿಕಾ ಕುಳಿತಿದ್ದರು. ಖಾಲಿ ಆಸನದಲ್ಲಿ ಬಂದು ಕುಳಿತ ಆರೋಪಿತ ವ್ಯಕ್ತಿ ಅಸಭ್ಯ ಚಳಕ ತೋರಿಸಿದ್ದಾಗಿ ಅವರು ಹೇಳಿದ್ದಾರೆ.
ಕಾರವಾರದಲ್ಲಿ ಬಸ್ ಇಳಿಯುವ ವೇಳೆ ಆರೋಪಿತ ವ್ಯಕ್ತಿಯ ದೃಶ್ಯವನ್ನೂ ನಿಶಿಕಾ ದಾಖಲಿಸಿದ್ದು, ಮಹಿಳೆಯರ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಡಿಯೋ ಹಂಚಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.


‘ಮಹಿಳೆಯರು ಅನ್ಯಾಯವನ್ನು ಮೌನವಾಗಿ ಸಹಿಸಬಾರದು. ಅಗತ್ಯವಿದ್ದರೆ ನಮ್ಮ ರಕ್ಷಣೆಗೆ ನಾವೇ ಮುಂದಾಗಬೇಕು’ ಎಂಬ ಸಂದೇಶವನ್ನು ನಿಶಿಕಾ ಕಾನಡೆ ಈ ಮೂಲಕ ನೀಡಿದ್ದಾರೆ. ಅವರ ಧೈರ್ಯ ಮತ್ತು ತಕ್ಷಣದ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಟಿವಿ ಡಿಶ್ ಅಳವಡಿಕೆ ವೇಳೆ ದುರಂತ; ಮಹಡಿಯಿಂದ ಬಿದ್ದು ಯುವಕ ಮೃತ್ಯು

Next Post

ಖಾಸಗಿ ಆಸ್ಪತ್ರೆಗಳಲ್ಲಿ ನಕಲಿ ವೈದ್ಯರ ದಂಧೆಗೆ ಬ್ರೇಕ್: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಎಚ್ಚರಿಕೆ

Kannada News Desk

Kannada News Desk

Next Post
ಖಾಸಗಿ ಆಸ್ಪತ್ರೆಗಳಲ್ಲಿ ನಕಲಿ ವೈದ್ಯರ ದಂಧೆಗೆ ಬ್ರೇಕ್: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳಲ್ಲಿ ನಕಲಿ ವೈದ್ಯರ ದಂಧೆಗೆ ಬ್ರೇಕ್: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಎಚ್ಚರಿಕೆ

Please login to join discussion

ಕ್ಯಾಲೆಂಡರ್

January 2026
MTWTFSS
 1234
567891011
12131415161718
19202122232425
262728293031 
« Dec    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d