• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾಜಿ ಶಾಸಕ ಮಂಕಾಳ ವೈದ್ಯ ಶಾಸಕರಿರುವಾಗ ಅವರ ಸ್ವಂತ ಮೊಗೇರ ಸಮಾಜಕ್ಕೆ ಎಸ್.ಸಿ ಪ್ರಮಾಣ ಪತ್ರ ಕೊಡಿಸಲು ಯೋಗ್ಯತೆ ಇಲ್ಲ- ಈಗ ಬೇರೆ ಸಮುದಾಯದವರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಜೆಡಿಎಸ್ ಅಭ್ಯರ್ಥಿ ಇನಾಯಿತುಲ್ಲ ಶಾಬಂದ್ರಿ ಗುಡುಗು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 10, 2023
in ನಮ್ಮ ಕರಾವಳಿ
0
ಮಾಜಿ ಶಾಸಕ ಮಂಕಾಳ ವೈದ್ಯ ಶಾಸಕರಿರುವಾಗ ಅವರ ಸ್ವಂತ ಮೊಗೇರ ಸಮಾಜಕ್ಕೆ ಎಸ್.ಸಿ ಪ್ರಮಾಣ ಪತ್ರ ಕೊಡಿಸಲು ಯೋಗ್ಯತೆ ಇಲ್ಲ- ಈಗ ಬೇರೆ ಸಮುದಾಯದವರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಜೆಡಿಎಸ್ ಅಭ್ಯರ್ಥಿ ಇನಾಯಿತುಲ್ಲ ಶಾಬಂದ್ರಿ ಗುಡುಗು
0
SHARES
1.7k
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/02/VID-20230210-WA0045.mp4

ಮಾಜಿ ಶಾಸಕ ಮಂಕಾಳ ವೈದ್ಯ ಶಾಸಕರಿರುವಾಗ ಅವರ ಸ್ವಂತ ಮೊಗೇರ ಸಮಾಜಕ್ಕೆ ಎಸ್.ಸಿ ಪ್ರಮಾಣ ಪತ್ರ ಕೊಡಿಸಲು ಯೋಗ್ಯತೆ ಇಲ್ಲ- ಈಗ ಬೇರೆ ಸಮುದಾಯದವರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಜೆಡಿಎಸ್ ಅಭ್ಯರ್ಥಿ ಇನಾಯಿತುಲ್ಲ ಶಾಬಂದ್ರಿ ಗುಡುಗು

ಭಟ್ಕಳ-ಗುರುವಾರ ಸಂಜೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಭಟ್ಕಳಕ್ಕೆ ಆಗಮಿಸಿದ ಪಂಚ ರತ್ನ ಯಾತ್ರೆಯನ್ನು ಭಟ್ಕಳದಲ್ಲಿ ಭರ್ಜರಿಯಾಗಿ ಜೆಡಿಎಸ್ ಕಾರ್ಯಕರ್ತರು ಭಟ್ಕಳ ಜೆಡಿಎಸ್ ಮುಖಂಡ ಇನಾಯಿತುಲ್ಲ ಶಾಬಂದ್ರಿ ನೇತೃತ್ವದಲ್ಲಿ ಸ್ವಾಗತಿಸಿದರು. ನಂತರ ಭಟ್ಕಳದ ಹಳೆ ಬಸ್ ನಿಲ್ದಾಣದಲ್ಲಿ ಪಕ್ಕದ ಮೈದಾನದಲ್ಲಿ ನಡೆದ ಬಹಿರಂಗ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಭಟ್ಕಳ ಮಲ್ಲಿಗೆಯ ಹೂವಿನ ಹಾರ ಹಾಕಿ ಭಟ್ಕಳ ಜೆಡಿಎಸ್ ಮುಖಂಡ ಇನಾಯಿತುಲ್ಲಾ ಶಾಬಂದ್ರಿ ಸ್ವಾಗತಿಸಿದರು.

ನಂತರ ಎಲ್ಲರನ್ನು ಸ್ವಾಗತಿಸಿ , ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ಮುಖಂಡ ಇನಾಯಿತುಲ್ಲ ಶಾಬಂದ್ರಿ ಭಟ್ಕಳದಲ್ಲಿ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಹಳ ವರುಶಗಳಿಂದ ಇದ್ದು , ಅದು ಸಮಸ್ಯೆ ಆಗಿಯೇ ಉಳಿದ್ದಿದ್ದು , ಇಲ್ಲಿ ಗೆದ್ದು ಬಂದ ಶಾಸಕರು ಸಮಸ್ಯೆ ಪರಿಹಾರ ಮಾಡಲು ವಿಫಲರಾಗಿದ್ದಾರೆ ಎಂದು ತಿಳಿಸಿದರು. ಶಾಸಕ ಸುನೀಲ್ ನಾಯ್ಕ ಕೊಡುಗೆ ಬರಿ ಭರವಸೆ ಆಗಿ ಉಳಿದಿದೆ ಎಂದು ಟೀಕಿಸಿದರು. ಶರಾಬಿ ಹೊಳೆಯ ನದಿ ಹೊಳೆತ್ತಿಸಲ್ಲು ಸಹ ಅವರಿಂದ ಸಾಧ್ಯ ಆಗಿಲ್ಲ , ಇದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿದೆ ಎಂದು ತಿಳಿಸಿದರು.ಅವರು ಭಟ್ಕಳದಲ್ಲಿ ಕೋಮು ಗಲಭೆ ಸ್ರಷ್ಟಿ ಮಾಡಲು ಕಾರಣ ಹುಡುಕುತ್ತಾ ಕಾಲಹರಣ ಮಾಡುತಿದ್ದಾರೆ ಎಂದು ಟೀಕಿಸಿದರು.

ಮಾಜಿ ಶಾಸಕ ಮಂಕಾಳ ವೈದ್ಯ ಅವರಿಂದ ಅವರು ಶಾಸಕರಿರುವಾಗ ಅವರ ಸ್ವಂತ ಮೊಗೇರ ಸಮಾಜದವರಿಗೆ ಎಸ್.ಸಿ ಪ್ರಮಾಣ ಪತ್ರ ಕೊಡಿಸಲು ಯೋಗ್ಯತೆ ಇಲ್ಲ, ಈಗ ಮೊಗೇರ ಸಮಾಜದವರು ಕಳೆದ 9 ತಿಗಳಿಂದ ಹೋರಾಟ ಮಾಡುತ್ತಿದ್ದಾರೆ , ಇನ್ನು ಅವರು ಬೇರೆ ಜಾತಿ ಗೊಂಡ , ಮತ್ತು ಮರಾಠಸಮುದಾಯದವರಿಗೆ
ಎಸ್.ಟಿ ಪ್ರಮಾಣ ಕೊಡಿಸುತೇನೆ ಎಂದು ಸುಳ್ಳು ಭರವಸೆ ನೀಡುತಾ ಮತೊಮ್ಮೆ ಗೆಲ್ಲಲು ಈಗ ನಾಟಕ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಅವರಿಗೆ ಯೋಗ್ಯತೆ ಇದ್ದರೆ 2013 ರಲ್ಲಿ ಶಾಸಕರಿದ್ದಾಗ ತಮ್ಮ ಮೊಗೇರ ಸಮುದಾಯದವರಿಗೆ ಎಸ್.ಸಿ ಪ್ರಮಾಣ ಪತ್ರ ಕೊಡಿಸಬೇಕಿತ್ತು ಎಂದು ಟೀಕಿಸಿದರು. ಭಟ್ಕಳದ ಗೊಂಡ ಮತ್ತು ಮರಾಠ ಸಮುದಾಯದವರಿಗೆ ಎಸ್.ಟಿ ಪ್ರಮಾಣ ಪತ್ರ ಸಮಸ್ಯೆ ಇದ್ದು , ತಾನು ಶಾಸಕನಾಗಿ ಗೆದ್ದು ಬಂದರೆ ಈ ಎಲ್ಲ ಸಮಸ್ಯೆ ಕುಮಾರ ಸ್ವಾಮಿ ಮುಖಾಂತರ ಬಗೆ ಹರಿಸುವುದಾಗಿ ತಿಳಿಸಿ ಭರವಸೆ ನೀಡಿದರು.

ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಪಕ್ಷದ ಅವರು ಕರಾವಳಿಯಲ್ಲಿ ಕೋಮು ಸಂಘರ್ಷ ಹುಟ್ಟು ಹಾಕಿ , ಮತೀಯ ವಿಚಾರದಲ್ಲಿ ಜನರ ಬಾವನೆಗಳ ಜೊತೆ ಆಟ ಆಡಿ ಮತೊಮ್ಮೆ ವಿಧಾನಸಬಾ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಅದಕ್ಕೆ ಇಲ್ಲಿಯ ಅಲ್ಪಸಂಖ್ಯಾತ ಬಂಧುಗಳು ಮತ್ತು ಕರಾವಳಿ ಮಹಾ ಜನತೆ ಅವಕಾಶ ಕೊಡಬಾರದು ಮತ್ತು ನೀವೆಲ್ಲರೂ ಒಟ್ಟಾಗಿ ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಈ ದೇಶದಿಂದ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ಕೇಳಗಿಳಿಸಲು ಕೈ ಜೋಡಿಸಬೇಕು ಎಂದು ಕೈ ಮುಗಿದು ಮನವಿ ಮಾಡಿದರು. ಜೆಡಿಎಸ್ ನ ಪಂಚರತ್ನ ಯಾತ್ರೆ ಅಂಗವಾಗಿ ರಾಜ್ಯ ಎಲ್ಲಾ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಇನಾಯಿತುಲ್ಲಾ ಶಾಬಂದ್ರಿ ಅವರ ಮನವಿ ಮೇರೆಗೆ ಭಟ್ಕಳಕ್ಕೆ ಆಗಮಿಸಿದಾಗಿ ತಿಳಿಸಿದರು.ಇನ್ನು ಮುಂದೆ 2 ಬಾರಿ ಭಟ್ಕಳ ಚನಾವನೆ ಪ್ರಚಾರಕ್ಕೆ ಆಗಮಿಸುವುದಾಗಿ ತಿಳಿಸಿದರು.

ತಮ್ಮ ಗೌಡ ಸಮಾಜ ಒಗ್ಗಟ್ಟಿನಿಂದ ಈ ಬಾರಿ ಇನಾಯಿತುಲ್ಲ ಶಾಬಂದ್ರಿ ಅವರಿಗೆ ಹೊನ್ನವಾರ ಮತ್ತು ಭಟ್ಟಳದಲ್ಲಿ ಬೆಂಬಲಿಸಲು ಮುಂದೆ ಬಂದಿದ್ದು ಅವರು ಭಟ್ಕಳ ತಂಜಿಮ್ ಸಹಕಾರ ಪಡೆದು ಚುನಾವಣೆಗೆ ಸ್ಫರ್ಧೆ ಮಾಡಿದರೆ ತಾನು ಅವರನ್ನು ಈ ಬಾರಿ ಭಟ್ಕಳ ಕ್ಷೇತ್ರದಿಂದ ಇನಾಯಿತುಲ್ಲ ಅವರನ್ನು ಗೆಲ್ಲಿಸಿಕೊಂಡು ಬಂದು ಶಾಸಕರನ್ನಾಗಿ ಮಾಡುವ ಜವಾಬ್ದಾರಿ ವಹಿಸಿಕೊಂಡು , ಗೆಲ್ಲಿಸುವ ಭರವಸೆ ನೀಡಿದ್ದರು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಗೊಂಡ ಮತ್ತು ಮರಾಠ ಸಮುದಾಯದ ಜಾತಿ ಪ್ರಮಾಣದ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು. ವೇದಿಕೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ಕುಮಟಾ ಕ್ಷೇತ್ರದ ಜೆಡಿಎಸ್ ಎಂ.ಎಲ್.ಎ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ, ಮಾಜಿ ವಿಧಾನ ಪರಿಸತ್ತು ಸದಸ್ಯ ರಮೇಶ್ ಗೌಡ, ಜೆಡಿಎಸ್ ಭಟ್ಕಳ ತಾಲೂಕ ಅಧ್ಯಕ್ಷ ವಕೀಲ ರಾಜವರ್ಧನ ನಾಯ್ಕ, ಗೊಂಡ ಸಮಾಜ ಅಧ್ಯಕ್ಷರು , ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗಣಪತಿ ಭಟ್ ಮುರುಡೇಶ್ವರ, ಮುಖಂಡ ವೆಂಕಟೇಶ್ ನಾಯ್ಕ ದೇವಯ್ಯ ನಾಯ್ಕ , ಭಟ್ಕಳ ಜೆಡಿಎಸ್ ಅಬ್ಯರ್ಥಿ ಇನಾಯಿತುಲ್ಲಾ ಶಾಬಂದ್ರಿ ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಸ್ಥಳದಲ್ಲೇ ಸಾವು

Next Post

ಕಾನೂನು ಸ್ಪಷ್ಟೀಕರಣಕ್ಕೆ ಅಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ:

Kannada News Desk

Kannada News Desk

Next Post
ಕಾನೂನು ಸ್ಪಷ್ಟೀಕರಣಕ್ಕೆ ಅಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ:

ಕಾನೂನು ಸ್ಪಷ್ಟೀಕರಣಕ್ಕೆ ಅಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ:

Please login to join discussion

ಕ್ಯಾಲೆಂಡರ್

February 2023
MTWTFSS
 12345
6789101112
13141516171819
20212223242526
2728 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d