• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಬೃಹತ್ ರ‍್ಯಾಲಿ, ಮೂರು ತಾಸು ಅರಣ್ಯ ಕಚೇರಿಗೆ ಮುತ್ತಿಗೆ ; ಅರಣ್ಯ ಸಿಬ್ಬಂದಿಗಳ ವಿರುದ್ಧ ತೀವ್ರ ಆಕ್ರೋಶ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 24, 2023
in ನಮ್ಮ ಕರಾವಳಿ
0
ಅರಣ್ಯವಾಸಿಗಳ ಬೃಹತ್ ರ‍್ಯಾಲಿ, ಮೂರು ತಾಸು ಅರಣ್ಯ ಕಚೇರಿಗೆ ಮುತ್ತಿಗೆ ; ಅರಣ್ಯ ಸಿಬ್ಬಂದಿಗಳ ವಿರುದ್ಧ ತೀವ್ರ ಆಕ್ರೋಶ.
0
SHARES
140
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/02/VID-20230224-WA0154.mp4

ಅರಣ್ಯವಾಸಿಗಳ ಬೃಹತ್ ರ‍್ಯಾಲಿ, ಮೂರು ತಾಸು ಅರಣ್ಯ ಕಚೇರಿಗೆ ಮುತ್ತಿಗೆ ;
ಅರಣ್ಯ ಸಿಬ್ಬಂದಿಗಳ ವಿರುದ್ಧ ತೀವ್ರ ಆಕ್ರೋಶ.

ಹೊನ್ನಾವರ: ಅರಣ್ಯವಾಸಿಗಳ ಸಮಸ್ಯೆ ಪರಿಹಾರಕ್ಕೆ ಅಗ್ರಹಿಸಿ ಬೃಹತ್ ರ‍್ಯಾಲಿ, ಹಿರಿಯ ಅಧಿಕಾರಿ ಆಗಮನಕ್ಕೆ ಒತ್ತಾಯಿಸಿ ಧರಣಿ, ಅರಣ್ಯ ಕಚೇರಿಗೆ ಮುತ್ತಿಗೆ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯಕ್ಕೆ ತೀವ್ರ ಆಕ್ರೋಶ, ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ಘಟನೆಗಳು ಗೆರಸೊಪ್ಪ ವಲಯ ಅರಣ್ಯ ಕಚೇರಿ ಏದುರು ಜರುಗಿತು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವದಲ್ಲಿ ಇಂದು ಹೊನ್ನಾವರ ತಾಲೂಕಿನ, ಗೆರಸೊಪ್ಪ ವಲಯ ಅರಣ್ಯ ಕಚೇರಿಯ ಆವರಣದಲ್ಲಿ ಜರುಗಿದ ಪ್ರತಿಭಟನೆಯೂ ವಿವಿಧ ಮಜಲುಗಳಲ್ಲಿ ಜರುಗಿ, ಹಿರಿಯ ಅರಣ್ಯ ಅಧಿಕಾರಿ ಸುದರ್ಶನ ಅವರ ಆಗಮನದ ನಂತರ ವಾತಾವರಣ ತಿಳಿಯಾಯಿತು.

ನಿರಂತರ ಅರಣ್ಯ ಸಿಬ್ಬಂದಿಗಳಿAದ ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ಹಾಗೂ ದೈಹಿಕ ಹಲ್ಲೆಗಳಿಂದ ನೊಂದಿರುವ ಅರಣ್ಯ ಅತಿಕ್ರಮಣದಾರರು ಹಿಂಸಿಸಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ತುರ್ತು ಕಾನೂನು ಕ್ರಮಕ್ಕೆ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮಾರ್ಚ ೧೦ ರೊಳಗೆ ಸೂಕ್ತ ಕಾನೂನು ಕ್ರಮ ಜರುಗಿಸುವ ಭರವಸೆ ಎ.ಸಿ.ಎಫ್ ಸುದರ್ಶನ ಅವರು ನೀಡಿದರು ಹಾಗೂ ಅಭಯಾರಣ್ಯ ಕುರಿತು ಮಾಹಿತಿ ಕಾರ್ಯಗಾರವನ್ನ ಮುಂದಿನ ಎರಡು ವಾರಗಳಲ್ಲಿ ಜರುಗಿಸಲು ಕ್ರಮ ಜರುಗಿಸಲಾಗುವುದೆಂದು ಅವರು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ತಾಲೂಕ ಅಧ್ಯಕ್ಷರು ಚಂದ್ರಕಾAತ ಕೋಚರೆಕರ್ ಅವರು ಮಾತನಾಡಿದರು. ಜಿಲ್ಲಾ ಸಂಚಾಲಕ ರಾಮ ಮರಾಠಿ, ತಾಲೂಕ ಸಂಚಾಲಕ ಸುರೇಶ್ ನಾಯ್ಕ, ಮಾಭ್ಲೇಶ್ವರ ನಾಯ್ಕ ಬೇಡ್ಕಣಿ, ಸುರೇಶ್ ನಾಯ್ಕ ಗೆರಸೊಪ್ಪ, ದಿನೇಶ್ ನಾಯ್ಕ, ರಾಜು ನಾಯ್ಕ ಗೆರಸೊಪ್ಪ, ಸುನೀಲ್ ನಾಯ್ಕ ಸಂಪಖAಡ, ಗಣಪತಿ ಗೌಡ ಯಲಕೊಟಗಿ, ನಾಗರಾಜ ಮರಾಠಿ ಕೋಡಿಗದ್ದೆ, ವಿನೋಧ ನಾಯ್ಕ, ಮಂಜು ಮರಾಠಿ, ಗಣೇಶ್ ನಾಯ್ಕ ಯಲಕೊಟಗಿ, ರಾಮಚಂದ್ರ ನಾಯ್ಕ, ಸಂಕೇತ ನಾಯ್ಕ ಯಲಕೊಟಗಿ, ಕೃಷ್ಣ ಹಲಗೇರಿ, ಕಾರ್ಲೂಯಿಸ್ ಮಾವಿನಗುಂಡಿ ಮುಂತಾದವರು ನೇತ್ರತ್ವ ವಹಿಸಿದ್ದರು.

ದೌರ್ಜನ್ಯ ವಿರುದ್ಧ ತೀವ್ರ ಆಕ್ರೋಶ:
ಅರಣ್ಯ ಸಿಬ್ಬಂದಿಗಳ ದೌರ್ಜನ್ಯಗಳ ಚಿತ್ರಣದ ವಿಡಿಯೋ ಮತ್ತು ಪೋಟೋಗಳನ್ನ ಸಾಕ್ಷಿಕರಿಸಿ ಅರಣ್ಯ ಅತಿಕ್ರಮಣದಾರರು ಅರಣ್ಯ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಳ್ಳುವ ಪ್ರಸಂಗಗಳು ಜರುಗಿತು. ಅಲ್ಲದೇ, ದೌರ್ಜನ್ಯ ವೆಸಗಿದ ಅರಣ್ಯ ಸಿಬ್ಬಂದಿಗಳನ್ನು ಹಾಜರುಪಡಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿರುವುದು ವಿಶೇಷವಾಗಿತ್ತು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 10ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

Next Post

ಲಾಡ್ಜ ಅಲ್ಲಿ ಅನೈತಿಕ ವೇಶ್ಯಾವಾಟಿಕೆ ಚಟುವಟಿಕೆ- ಮೂವರು ಮಹಿಳೆಯರ ಬಂಧನ

Kannada News Desk

Kannada News Desk

Next Post
ಲಾಡ್ಜ ಅಲ್ಲಿ ಅನೈತಿಕ ವೇಶ್ಯಾವಾಟಿಕೆ ಚಟುವಟಿಕೆ- ಮೂವರು ಮಹಿಳೆಯರ ಬಂಧನ

ಲಾಡ್ಜ ಅಲ್ಲಿ ಅನೈತಿಕ ವೇಶ್ಯಾವಾಟಿಕೆ ಚಟುವಟಿಕೆ- ಮೂವರು ಮಹಿಳೆಯರ ಬಂಧನ

Please login to join discussion

ಕ್ಯಾಲೆಂಡರ್

February 2023
MTWTFSS
 12345
6789101112
13141516171819
20212223242526
2728 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d