• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, April 10, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.

ವರದಿ- ಕಿರಣ್ ಗಾವಂಕರ್ ಅಂಕೋಲಾ

Kannada News Desk by Kannada News Desk
February 2, 2024
in ಉತ್ತರ ಕನ್ನಡ
0
ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.
0
SHARES
5.3k
VIEWS
WhatsappTelegram Share on FacebookShare on TwitterLinkedin

ಅಂಕೋಲಾದ ಸಮರ್ಥ ಚಿತ್ರಮಂದಿರ ಇನ್ನು ನೆನಪು ಮಾತ್ರ.

ಬೆಳ್ಳಿ ತೆರೆಯ ಆಟವನ್ನು ನಿಲ್ಲಿಸಿದ ಅಂಕೋಲಾದ ಸಮರ್ಥ ಚಿತ್ರಮಂದಿರ. ಕಳೆದ 47 ವರ್ಷಗಳ ಕಾಲ ಅಂಕೋಲದಲ್ಲಿ ಸಿನಿ ಪ್ರೇಕ್ಷಕರನ್ನು ರಂಜಿಸಿದ ಚಿತ್ರಮಂದಿರ ಇದೀಗ ಥಿಯೇಟರ್ ನ ಮಾಲೀಕರು ದಿನಾಂಕ 2-02-2024 ರಿಂದ ಶಾಶ್ವತವಾಗಿ ಚಿತ್ರಮಂದಿರವನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ದೂರದ ಕುಮಟಾ ಯಲ್ಲಾಪುರ ಭಾಗದಲ್ಲಿ ಚಿತ್ರಮಂದಿರಗಳು ಇಲ್ಲದ ಕಾರಣ ಸ್ಟಾರ್ ನಟರ ಹಿಟ್ ಸಿನಿಮಾಗಳು ಬಂದಾಗ ಅಂಕೋಲಾದ ಚಿತ್ರಮಂದಿರ ಮುದುವಣಗಿತ್ತಿಯಂತೆ ಶೃಂಗಾರಗೊಂಡು . ಪ್ರೇಕ್ಷಕರಿಂದ ತುಂಬಿ ತುಳುಕುತ್ತಿತ್ತು.

ಕಳೆದ 2019 ರಲ್ಲಿ ಮಾರಣಾಂತಿಕ ರೋಗ ಕರೋನಾ ವೈರಸ್ ಬಂದ ಕಾಲದಲ್ಲಿ ಕರ್ನಾಟಕದ ಅನೇಕ ಚಿತ್ರಮಂದಿಗಳು ಬಂದಾಗಿ ನಷ್ಟದಲ್ಲಿ ಸಾಗಿತ್ತು.

ನಂತರ ದಿನಗಳಲ್ಲಿ ಕೆಜಿಎಫ್. ಕಾಂತಾರಾ. ಚಾರ್ಲಿ. ಕನ್ನಡದ ಹಿಟ್ ಸಿನಿಮಾಗಳಿಂದ ಮುಳುಗುತ್ತಿದ್ದ ಚಿತ್ರಮಂದಿರಗಳು ಚೇತರಿಕೆಯನ್ನು ಕಂಡಿದ್ದವು.

ಇನ್ನು ಮುಂದೆ ಅಂಕೋಲಾದ ಸಮರ್ಥ ಚಿತ್ರಮಂದಿರದಲ್ಲಿ ನಾವುಗಳು ಸಿನಿಮಾಗಳನ್ನು ನೋಡಲು ಸಾಧ್ಯವಾಗುವುದಿಲ್ಲ. ಶಿವರಾಜ್ ಕುಮಾರ್. ಸುದೀಪ್. ದರ್ಶನ್ ಇನ್ನಿತರ ಸ್ಟಾರ್ ನಟರ ಕಟೌಟ್ಗಳನ್ನು ಇನ್ನು ಮುಂದೆ ಥಿಯೇಟರ್ ನ ಮುಂಭಾಗ ಕಲ್ಪನೆಯನ್ನು ಮಾಡುವುದಕ್ಕೆ ಆಗುವುದಿಲ್ಲ. ಅಭಿಮಾನಿಗಳ ಜೈಕಾರ ಕೇಳಲಾಗುದಿಲ್ಲ.

ಈಗಾಗಲೇ ನಮಗೆ ತಿಳಿದು ಬಂದಿರುವ ಮಾಹಿತಿ ಪ್ರಕಾರ ಸಮರ್ಥ ಟಾಕೀಸನ್ನು ಮಾಲೀಕರು ಮಾಲ್ ಅಥವಾ ಲಾಡ್ಜ್ ಮಾಡಲು ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಅಂಕೋಲಾದ ಏಕೈಕ ಪ್ರಮುಖ ಚಿತ್ರಮಂದಿರ ಸ್ಥಗಿತಗೊಳ್ಳುವ ವಿಷಯವನ್ನು ತಿಳಿದು ಅಂಕೋಲಾದ ಸಿನಿ ಪ್ರೇಕ್ಷಕರು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಸಮರ್ಥ ಟಾಕೀಸ್ ನಲ್ಲಿ ಸಿಬ್ಬಂದಿಯಾಗಿ ರಾಜು ಗಾಂವಕರ. ಪೂಜಗೇರಿ ಹಾಗೂ ಚಿತ್ರಮಂದಿರದ ಮ್ಯಾನೇಜರ್ ಆಗಿ ಮೋಹನ ನಾಯ್ಕ. 35 ವರ್ಷಗಳ ಕಾಲ ಕೆಲಸವನ್ನು ನಿರ್ವಹಿಸಿದ್ದಾರೆ. ಇದೀಗ ಹಾಲಿ ಚಿತ್ರಮಂದಿರದ ಮ್ಯಾನೇಜರ್ ಆಗಿ ಸುನಿಲ್ ರವರು ಕಾರ್ಯ ನಿರ್ವಹಿಸುತ್ತಿದ್ದರು.

ಸಮರ್ಥ ಚಿತ್ರಮಂದಿರದಲ್ಲಿ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಕೊನೆಯ ಚಿತ್ರ ಪ್ರದರ್ಶನಗೊಂಡಿತ್ತು… ಕೊನೆಯ ಚಿತ್ರವನ್ನು ವೀಕ್ಷಣೆ ಮಾಡಿ ತೆರಳುತ್ತಿದ್ದ ಪ್ರೇಕ್ಷಕರು ನಾಳೆಯಿಂದ ಚಿತ್ರಮಂದಿರ ಸ್ಥಗಿತಗೊಳ್ಳಲಿದೆ ಎಂಬ ವಿಷಯವನ್ನು ಅರಗಿಸಿಕೊಳ್ಳಲಾಗದೆ ಪ್ರೇಕ್ಷಕರ ಕಣ್ಣುಗಳು ಕಣ್ಣೀರಿನಿಂದ ತೇವಗೊಂಡಿದ್ದವು.

ಅಂಕೋಲಾದ ದುರಾದೃಷ್ಟ ಏನೆಂದರೆ ಇದ್ದ ಏಕೈಕ ಸಮರ್ಥ ಚಿತ್ರಮಂದಿರವನ್ನು ಸಿನಿ ಪ್ರೇಕ್ಷಕರು ಕಳೆದುಕೊಂಡಿರುವದು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳದ ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ್ ಕಟ್ಟೆ, ಭಗವಾಧ್ವಜ ತೆರವು ಮಾಡಿದರಲ್ಲಿ ಸಚಿವ ಮಾಂಕಳ ವೈದರ ಕೈವಾಡವಿದೆ-ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪ

Next Post

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ದೂರು

Kannada News Desk

Kannada News Desk

Next Post
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ದೂರು

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ದೂರು

Please login to join discussion

ಕ್ಯಾಲೆಂಡರ್

February 2024
MTWTFSS
 1234
567891011
12131415161718
19202122232425
26272829 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d