• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಮುದ್ರ ಸ್ವಚ್ಚಗೊಳಿಸಲು ಇಟ್ಟ ರೂ. 840 ಕೋಟಿಯಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಕಳೆ ನಾಶ ಮಾಡುವ 1200 ಕೋಟಿ ರೂಪಾಯಿ ಯೋಜನೆ ಯಲ್ಲಿ ಭ್ರಷ್ಟಾಚಾರ ವಾಸನೆ ಕಂಡುಬರುತ್ತಿದ್ದು , ಅದರಲ್ಲಿ ಸಚಿವ ಮಂಕಾಳ‌ ವೈದ್ಯರಿಗೆ ಎಷ್ಟು ಪರ್ಸನ್ಟ್ ಕಮಿಷನ್  ಇದೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ *

Kannada News Desk by Kannada News Desk
February 8, 2024
in ನಮ್ಮ ಕರಾವಳಿ
0
ಸಮುದ್ರ ಸ್ವಚ್ಚಗೊಳಿಸಲು ಇಟ್ಟ ರೂ. 840 ಕೋಟಿಯಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಕಳೆ ನಾಶ ಮಾಡುವ 1200 ಕೋಟಿ ರೂಪಾಯಿ ಯೋಜನೆ ಯಲ್ಲಿ ಭ್ರಷ್ಟಾಚಾರ ವಾಸನೆ ಕಂಡುಬರುತ್ತಿದ್ದು , ಅದರಲ್ಲಿ ಸಚಿವ ಮಂಕಾಳ‌ ವೈದ್ಯರಿಗೆ ಎಷ್ಟು ಪರ್ಸನ್ಟ್ ಕಮಿಷನ್  ಇದೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ *
0
SHARES
517
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/02/VID-20240208-WA0377.mp4

 

ಸಮುದ್ರ ಸ್ವಚ್ಚಗೊಳಿಸಲು ಇಟ್ಟ ರೂ. 840 ಕೋಟಿಯಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಕಳೆ ನಾಶ ಮಾಡುವ 1200 ಕೋಟಿ ರೂಪಾಯಿ ಯೋಜನೆ ಯಲ್ಲಿ ಭ್ರಷ್ಟಾಚಾರ ವಾಸನೆ ಕಂಡುಬರುತ್ತಿದ್ದು , ಅದರಲ್ಲಿ ಸಚಿವ ಮಂಕಾಳ‌ ವೈದ್ಯರಿಗೆ ಎಷ್ಟು ಪರ್ಸನ್ಟ್ ಕಮಿಷನ್  ಇದೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ *

*ಭಟ್ಕಳ*:-* ರಾಜ್ಯ ಸರ್ಕಾರ ರಾಜ್ಯದ ಕರಾವಳಿ ಪ್ರದೇಶಗಳ ಸಮುದ್ರತೀರವನ್ನು ಸ್ವಚ್ಛಗೊಳಿಸುವ ಯೋಜನೆಗೆ ಮೀಸಲಿಟ್ಟ ರೂ. 840 ಕೋಟಿ ಹಣದಲ್ಲಿ ಜಿಲ್ಲೆಯ ಜನರಿಗೆ ಅತ್ಯವಶ್ಯವಾಗಿ ಬೇಕಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ, ಇಲ್ಲವೇ ಮುಂಬರುವ ಬಜೆಟ್ ಅಧಿವೇಶನದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡುವಂತೆ ಘೋಷಣೆ ಮಾಡಿಸಿ ಇಲ್ಲವಾದರೆ ನಿಮ್ಮ ಕಛೇರಿಯ ಮುಂದೆ ಯುವಕರೊಂದಿಗೆ ಆಮರಣಾಂತ ಉಪವಾಸ ಮಾಡಿ ಉಗ್ರ ಹೋರಾಟ ಮಾಡಲಾಗುವುದು. ಮುಂದೆ ಅಗುವ ಅನಾಹುತಕ್ಕೆ ತಾವು ಕಾರಣರಾಗುತ್ತೀರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯಗೆ ಶಿರಸಿಯ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದರು.

ಅವರು ಮುಂಬರುವ ಬಜೆಟ್ ನಲ್ಲಿ ಕುಮಟಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಮಂಜೂರು ಮಾಡಬೇಕು ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಯೋಜನಗಳ ಘೋಷಣೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿ ಕುಮಟಾದಿಂದ ಭಟ್ಕಳದವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡ ಪಾದಯಾತ್ರೆಯ ಕೊನೆಯ ದಿನವಾದ ಬುಧವಾರ ಭಟ್ಕಳದ ಉಸ್ತುವಾರಿ ಸಚಿವರ ಕಛೇರಿಯನ್ನಹ ತಲುಪಿ, ಮನವಿ ಸಲ್ಲಿಸಿ ಮಾತನಾಡುತ್ತಾ, ರಾಜ್ಯ ಸರ್ಕಾರ ರಾಜ್ಯದ ಕರಾವಳಿ ಪ್ರದೇಶಗಳ ಸಮುದ್ರತೀರವನ್ನು ಸ್ವಚ್ಛಗೊಳಿಸುವ ಯೋಜನೆಗೆ ಮೀಸಲಿಟ್ಟ ರೂ. 840 ಕೋಟಿ ಹಣದಲ್ಲಿ ಜಿಲ್ಲೆಯ ಜನರಿಗೆ ಅತ್ಯವಶ್ಯವಾಗಿ ಬೇಕಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ, ಇಲ್ಲವೇ ಮುಂಬರುವ ಬಜೆಟ್ ಅಧಿವೇಶನದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡುವಂತೆ ಘೋಷಣೆ ಮಾಡಿಸಿ ಇಲ್ಲವಾದರೆ ನಿಮ್ಮ ಕಛೇರಿಯ ಮುಂದೆ ಯುವಕರೊಂದಿಗೆ ಆಮರಣಾಂತ ಉಪವಾಸ ಕೈಗೊಳ್ಳುತ್ತೇನೆ‌. ನಿಮಗೆ ಅರಣ್ಯ ಪ್ರದೇಶದಲ್ಲಿ ಕಳೆ ನಾಶ ಮಾಡವ ಯೋಜನೆಗೆ 1200 ಕೋಟಿ ರೂಪಾಯಿ ಮತ್ತು ಸಮುದ್ರದ ತೀರದ ಕಸ ಸ್ವಚ್ಛಗೊಳಿಸುವ ಯೋಜನೆಗೆ 840 ಕೋಟಿ ರೂಪಾಯಿ ಹಣ ಇಡಲು ಸರ್ಕಾರ ದಲ್ಲಿ ಹಣ ಉಂಟು ಆದರೆ
ಉತ್ತರಕನ್ನಡ ಜಿಲ್ಲೆಗೆ ಈಗಾಗಲೇ ಕುಮಟಾದಲ್ಲಿ ಹಿಂದಿನ ಸರ್ಕಾರ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಿಸಲು ಸ್ಥಳವನ್ನು ಗುರುತಿಸಿದ್ದು, ಸರ್ಕಾರ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಿಸಲು ಹಣ ಇಲ್ಲವೇ ಎಂದು ಪ್ರಶ್ನಿಸಿದರು. ಈ ಎರಡು ಯೋಜನೆಯಲ್ಲಿ ಭ್ರಷ್ಟಾಚಾರದ ವಾಸನೆ ಕಂಡುಬರುತಿದ್ದು ತಮಗೆ ಎಷ್ಟು ಪರ್ಸನ್ಟ್ ಕಮಿಸನ್ ಬುಕ್ ಆಗಿದೆ ಸಚಿವರೇ ಎಂದು ಪ್ರಶ್ನೆ ಮಾಡಿದ್ದಾರೆ.ತಮಗೆ ಬಡ ಜನರ ಉಪಯೋಗಕ್ಕೆ ಬರುವ ಯೋಜನೆ ಜಿಲ್ಲೆಗೆ ಬೇಡ , ಭ್ರಷ್ಟಾಚಾರ ಮಾಡಿ ತಮ್ಮ ಜೋಬು ತುಂಬಿಸಿಕೊಳ್ಳವ ಯೋಜನೆ ಮಾತ್ರ ಬೇಕೆ ಎಂದು ಕಿಡಿಕಾರಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: Mankal vaidya Cabinet Minister Goverment OF Karnataka
Previous Post

ಸಮುದ್ರ ಸ್ವಚ್ಚಗೊಳಿಸಲು ಇಟ್ಟ ರೂ. 840 ಕೋಟಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿ :- ಸಚಿವ ಮಂಕಾಳ‌ ವೈದ್ಯಗೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ*

Next Post

25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪೊಲೀಸ್ ಹೆಡ್ ಕಾನ್ಸ್​​ಟೇಬಲ್

Kannada News Desk

Kannada News Desk

Next Post
25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪೊಲೀಸ್  ಹೆಡ್  ಕಾನ್ಸ್​​ಟೇಬಲ್

25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪೊಲೀಸ್ ಹೆಡ್ ಕಾನ್ಸ್​​ಟೇಬಲ್

Please login to join discussion

ಕ್ಯಾಲೆಂಡರ್

February 2024
MTWTFSS
 1234
567891011
12131415161718
19202122232425
26272829 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d