• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, February 1, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೀಬರ್ಡ ಮೀನುಗಾರರ ರೈತ ಉತ್ಪಾದಕರ ಕಂಪನಿಯಿಂದ ಮೀನುಗಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿ

Kannada News Desk by Kannada News Desk
February 16, 2024
in ನಮ್ಮ ಕರಾವಳಿ
0
ಸೀಬರ್ಡ ಮೀನುಗಾರರ ರೈತ ಉತ್ಪಾದಕರ ಕಂಪನಿಯಿಂದ ಮೀನುಗಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿ
0
SHARES
31
VIEWS
WhatsappTelegram Share on FacebookShare on TwitterLinkedin

ಸೀಬರ್ಡ ಮೀನುಗಾರರ ರೈತ ಉತ್ಪಾದಕರ ಕಂಪನಿಯಿಂದ ಮೀನುಗಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿ

ಹೊನ್ನಾವರ: ಜಲಾನಯನ ಇಲಾಖೆ, ಮೀನುಗಾರಿಕಾ‌ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆಯಿಂದ ರಚಿತವಾದ ಸೀಬರ್ಡ ಮೀನುಗಾರರ ರೈತ ಕಂಪನಿಯಿಂದ ಇಲ್ಲಿನ ಉದ್ಯಮ ನಗರದ ಕೊಂಕಣ ಖಾರ್ವಿ ಸಮಾಜದ ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
ಇಲಾಖೆಯ ಜಂಟಿ ನಿರ್ದೇಶಕರಾದ ಬಬಿನ್ ಬೋಪಣ್ಣ ಕಾರ್ಯಕ್ರಮ ಉದ್ಘಾಟಿಸಿ ಮೀನುಗಾರರ ಆರ್ಥಿಕಾಭಿವೃದ್ಧಿಗಾಗಿ ಮೀನುಗಾರರ ಅಭಿವೃದ್ದಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ರೀತಿಯ ಯೋಜನೆಯನ್ನು ಕೈಗೊಂಡಿದೆ. ಇಂದು ಮೀನುಗಾರರು ಉಪ್ಪಿನ ಸಾಂದ್ರತೆ ಇರುವ ನದಿ ಪ್ರದೇಶ ಗಳಲ್ಲಿ ಪಂಜರ ಕೃಷಿ ಮತ್ತು ಪಚ್ಚಲು ಕೃಷಿಯನ್ನು ಸರಿಯಾಗಿ ಮಾಹಿತಿಯನ್ನು ಪಡೆದುಕೊಂಡು ವ್ಯವಸ್ಥಿತವಾಗಿ ಮೀನು ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಆರ್ಥಿಕ ಶಕ್ತಿಯನ್ನು ವೃದ್ಧಿಸಿ ಕೊಳ್ಳಬೇಕೆಂದು ನುಡಿದರಲ್ಲದೇ ಸೀಬರ್ಡ ಮೀನಿಗಾರ ರೈತ ಉತ್ಪಾದಕ ಕಂಪನಿಯು ಆಯೋಜಿಸಿದ ತರಬೇತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ಇಕಾಖೆಯಿಂದ ಸಾಧ್ಯವಾಗುವ ಎಲ್ಲ ಸಹಕಾರ ನೀಡುವುದಾಗಿ ನುಡಿದರು.
ಮುಖ್ಯ ಅತಿಥಿಗಳಾದ ಕಡಲ ವಿಜ್ಞಾನಿ ಪ್ರಕಾಶ್ ಮೇಸ್ತ ಮಾತನಾಡಿ ನದಿ ಪರಿಸರವನ್ನು ಶುಚಿಯಾಗಿ ಇಟ್ಟುಕೊಂಡು ನದಿಯಲ್ಲಿಯೇ ಮೀನು ಕೃಷಿಯನ್ನು ಮಾಡಿ ಅಧಿಕ ಲಾಭ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಸೀ ಬರ್ಡ್ ಮೀನು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ದೇವಿದಾಸ ಖಾರ್ವಿ ಮಾತನಾಡಿದರು.
ನಮ್ಮ ಸಂಸ್ಥೆಯು ಇಂತಹ ಕಾರ್ಯಕ್ರಮದ ಮೂಲಕ ಮೀನುಗಾರರ ಸಮುದಾಯದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ಮಾಡಲು ಪ್ರಯತ್ನಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೊನ್ನಾವರ ಮೀನುಗಾರಿಕಾ ಇಲಾಖೆಯ ಸಹ ನಿರ್ದೇಶಕ ಚೇತನ್ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಉಡುಪಿ ಕಿನಾರ ಮೀನುಗಾರ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಸುದಿನ ಪೂಜಾರಿ,ಕೋಡಿ ಪಚ್ಚಲೆ ಕೃಷಿಯ ಕುರಿತು ಸೀ ವ್ಹೀಲ್ ಮೀನುಗಾರ ರೈತ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ಹರೀಶ ದೇಸಾಯಿ ಪಂಜರು ಕೃಷಿಯ ಕುರಿತು ಮೀನುಗಾರರಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯತ ಸದಸ್ಯರಾದ ವಿನೋದ್ ಮೇಸ್ತ, ಉದ್ಯಮನಗರ ಕೊಂಕಣಿ ಖಾರ್ವಿ ಸಮಾಜದ ಅಧ್ಯಕ್ಷರಾದ ಸಂತೋಷ್ ಮೇಸ್ತ, ಉಪಾಧ್ಯಕ್ಷ ಆರ್.ಎಸ್.ಮೇಸ್ತ ಉಪಸ್ಥಿತರಿದ್ದರು.
ಸೀಬರ್ಡ ಸಂಸ್ಥೆಯ ಸಿಇಓ ಸುರೇಶ್ ಖಾರ್ವಿ ಎಲ್ಲರನ್ನು ಸ್ವಾಗತಿಸಿದರು. ಸ್ವಾಗತಿಸಿದರು.ನಿರ್ದೇಶಕರಾದ ಈಶ್ವರ್ ಹರಿಕಾಂತ ಮತ್ತು ಶೇಖರ್ ಹರಿಕಾಂತ ಕಾರ್ಯಕ್ರಮ ನಿರೂಪಿಸಿದರೆ ನಿರ್ದೇಶಕ ರಘು ಖಾರ್ವಿ ವಂದಿಸಿದರು.ಮಂಗಲಾ ಮತ್ತು ಜ್ಯೋತಿ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಎಪ್ಪತ್ತೈದಕ್ಕಿಂತ ಹೆಚ್ಚಿನ ಮೀನುಗಾರರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮನುಷ್ಯತ್ವ ಇಲ್ಲದ ಬಜೆಟ್, ಜಿಲ್ಲೆಯ ಜನರಿಗೆ, ಜನರ ಸ್ವಾಭಿಮಾನಕ್ಕೆ ಅವಮಾನ ಮಾಡಿದ್ದೀರಿ :- ಅನಂತಮೂರ್ತಿ ಹೆಗಡೆ*

Next Post

15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಮೆಸ್ಕಾಂ ಇಂಜಿನಿಯರ್ ಮಂಜುನಾಥ್

Kannada News Desk

Kannada News Desk

Next Post
15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಮೆಸ್ಕಾಂ ಇಂಜಿನಿಯರ್ ಮಂಜುನಾಥ್

15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಮೆಸ್ಕಾಂ ಇಂಜಿನಿಯರ್ ಮಂಜುನಾಥ್

Please login to join discussion

ಕ್ಯಾಲೆಂಡರ್

February 2024
MTWTFSS
 1234
567891011
12131415161718
19202122232425
26272829 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d