• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾದಲ್ಲಿ ಅಕ್ರಮ ದಂದೆ ಗೆ ಸಹಕರಿಸುವ ಸಮಾಜಘಾತುಕ ನಕಲಿ ಪತ್ರಕರ್ತರ ಹಾವಳಿ ತಡೆಯುವಂತೆ ಆಗ್ರಹಿಸಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕದಿಂದ ನೂತನ ಸಿಪಿಐಗೆ ಮನವಿ.

ವರದಿ- ಸುಪ್ರಿಯಾ ನಾಯ್ಕ ಅಂಕೋಲಾ

Kannada News Desk by Kannada News Desk
February 17, 2024
in ನಮ್ಮ ಕರಾವಳಿ
0
ಅಂಕೋಲಾದಲ್ಲಿ ಅಕ್ರಮ ದಂದೆ ಗೆ ಸಹಕರಿಸುವ ಸಮಾಜಘಾತುಕ ನಕಲಿ ಪತ್ರಕರ್ತರ ಹಾವಳಿ ತಡೆಯುವಂತೆ ಆಗ್ರಹಿಸಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕದಿಂದ ನೂತನ ಸಿಪಿಐಗೆ ಮನವಿ.
0
SHARES
1k
VIEWS
WhatsappTelegram Share on FacebookShare on TwitterLinkedin

ಅಂಕೋಲಾದಲ್ಲಿ ಅಕ್ರಮ ದಂದೆ ಗೆ ಸಹಕರಿಸುವ ಸಮಾಜಘಾತುಕ ನಕಲಿ ಪತ್ರಕರ್ತರ ಹಾವಳಿ ತಡೆಯುವಂತೆ ಆಗ್ರಹಿಸಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕದಿಂದ ನೂತನ ಸಿಪಿಐಗೆ ಮನವಿ.


ಅಂಕೋಲಾ-ಅಂಕೋಲಾ ತಾಲೂಕಿನಲ್ಲಿ ಅನೇಕ ತರಹದ ಅಕ್ರಮ ದಂದೆಗಳು ನಿರಂತರವಾಗಿ ನಡೆಯುತ್ತಿದ್ದು ಇದು ತಾಲೂಕಿನ ಪ್ರಜ್ಞಾವಂತ ನಾಗರಿಕರಿಗೆ ಗೊತ್ತಿರುವ ವಿಚಾರ… ಈ ಅಕ್ರಮ ದಂಧೆಗೆ ಪೊಲೀಸರು ಎಷ್ಟೇ ಕಡಿವಾಣ ಹಾಕಲು ಪ್ರಯತ್ನಿಸಿದರು ಕೂಡ ಮತ್ತೆ ಮತ್ತೆ ಮಟ್ಕಾ ದಂತಹ ಅಕ್ರಮ ಚಟುವಟಿಕೆಗಳು ಅಣಬೆಯಂತೆ ಚಿಗುರೊಡಗುತ್ತಿದೆ. ಇದಕ್ಕೆ ಮುಖ್ಯವಾಗಿ ರಾಜಕೀಯ ಪಕ್ಷದ ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಒಳಗಾಗಿ ಈ ಅಕ್ರಮ ದಂಧೆ ಕೋರರ ಜೊತೆ ಪರೋಕ್ಷವಾಗಿ ಪೊಲೀಸರು ಕೂಡ ಶಾಮಿಲ್ ಆಗಿದ್ದಾರೆಯೇ ಎಂಬ ಅನುಮಾನ ದಟ್ಟವಾಗಿ ಜನಸಾಮಾನ್ಯರಲ್ಲಿ ಕಾಡುತ್ತಿದೆ.

ಈ ಅಕ್ರಮ ದಂಧೆಗಳ ಇಂಚಿಂಚು ಮಾಹಿತಿಯನ್ನು ಕಲೆಹಾಕಿದ ಭೂಪನೊಬ್ಬ ಅಸಲಿಗೆ ಯಾವುದೇ ಪತ್ರಿಕೆಯ ವರದಿಗಾರನಲ್ಲದಿದ್ದರೂ ಕೂಡ ಪತ್ರಕರ್ತನ ಸೋಗಿನಲ್ಲಿ ಕೆಲವು ಅಕ್ರಮ ದಂಧೆ ಮಾಡುವ ವ್ಯಕ್ತಿಗಳ ಬಳಿ ಹಣ ವಸೂಲಿಗೆ ಇಳಿದ ಬಗ್ಗೆ ಧ್ವನಿ ಸುರುಳಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ಅಂಕೋಲದ ಸ್ಥಳೀಯ ಪತ್ರಿಕಾ ವರದಿಗಾರರೊಬ್ಬರು ತಮ್ಮ ಪತ್ರಿಕೆಯಲ್ಲಿ ವರದಿಯನ್ನು ಬಿತ್ತರಿಸಿದರು ಎನ್ನಲಾಗಿದೆ.

ನಕಲಿ ಪತ್ರಕರ್ತರ ಹಾವಳಿಯ್ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ ಸದಸ್ಯರು ಅಂಕೋಲಾ ಪೊಲೀಸ್ ಠಾಣೆಗೆ ತೆರಳಿ ನೂತನವಾಗಿ ಅಧಿಕಾರ ವಹಿಸಿಕೊಂಡ ಸಿಪಿಐ ಶ್ರೀಕಾಂತ ತೌಟಗಿ. ಹಾಗೂ ಈ ಹಿಂದಿನ ಪಿಎಸ್ಐ ಉದ್ದಪ್ಪ ಸರ್ ರವರಿಗೆ ಹೂಗುಚ್ಛ ನೀಡಿ ಶುಭಾಶಯವನ್ನು ಕೋರಿದರು . ನಂತರ ಮನವಿಯನ್ನು ನೀಡಿ ಅಂಕೋಲದಲ್ಲಿ ಕೆಲವು ಸಮಾಜಘಾತುಕ ವ್ಯಕ್ತಿಗಳು ಯಾವುದೇ ಪತ್ರಿಕೆಯ ವರದಿಗಾರನಲ್ಲದಿದ್ದರೂ ಕೂಡ ತಾವೊಬ್ಬ ದೊಡ್ಡ ರಾಜ್ಯಮಟ್ಟದ ಪತ್ರಿಕೆಯ ಪತ್ರಕರ್ತ ಎಂದು ಹೇಳಿ ಅಕ್ರಮ ದಂದೆಕೊರರಿಂದ ಹಣ ವಸೂಲಿಗೆ ಇಳಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಬಗ್ಗೆ . ಅಂಕೋಲದ ಸ್ಥಳೀಯ ಪತ್ರಿಕೆ ವರದಿಗಾರರೊಬ್ಬರು 16/02/2024 ರಂದು ತಮ್ಮ ಪತ್ರಿಕೆಯಲ್ಲಿ ಬಿತ್ತರಿಸಿದ ವರದಿಯನ್ನು ಆದರಿಸಿ ಸದರಿ ವರದಿಯಲ್ಲಿ ಉಲ್ಲೇಖಿಸಿದಂತೆ ಆಡಿಯೋ ಸಂಭಾಷಣೆಯನ್ನು ಆಧಾರವಾಗಿಟ್ಟುಕೊಂಡು ಸಂಭಾಷಣೆಯಲ್ಲಿ ತೊಡಗಿದ್ದ ಅಕ್ರಮದಂದೆಕೋರ ಹಾಗೂ ಆ ನಕಲಿ ಪತ್ರಕರ್ತರು ಯಾರು ಎಂದು ಕಂಡುಹಿಡಿದು ಸದ್ರಿ ವ್ಯಕ್ತಿಗಳ ಮೇಲೆ ಸೂಕ್ತ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ. ಸಮಾಜದ ಸ್ವಾಸ್ಥ್ಯ ಕಾಪಾಡುವಂತೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ
ಜಿಲ್ಲಾ ಉಪಾಧ್ಯಕ್ಷ ಕಿರಣ್ ಗಾಂವಕರ್,ತಾಲೂಕ ಅಧ್ಯಕ್ಷರು ಸುರಜ ನಾಯ್ಕ್,ಮಹಿಳಾ ಉಪಾಧ್ಯಕ್ಷರು. ಸುಪ್ರಿಯ ನಾಯ್ಕ.
ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಐಶ್ವರ್ಯ ನಾಯ್ಕ್,ದಿಲೀಪ್ ನಾಯ್ಕ,. ಸುಭಾಷ ನಾಯ್ಕ. ಮಹೇಶ್ ಗೌಡ.,ರವಿ ನಾಯ್ಕ್,ಪೇಟು ಗೌಡ ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಮೆಸ್ಕಾಂ ಇಂಜಿನಿಯರ್ ಮಂಜುನಾಥ್

Next Post

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಈಶ್ವರ ಏನ್ ನಾಯ್ಕ ಮುರ್ಡೇಶ್ವರ ಆಯ್ಕೆ

Kannada News Desk

Kannada News Desk

Next Post
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಈಶ್ವರ ಏನ್ ನಾಯ್ಕ ಮುರ್ಡೇಶ್ವರ ಆಯ್ಕೆ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಈಶ್ವರ ಏನ್ ನಾಯ್ಕ ಮುರ್ಡೇಶ್ವರ ಆಯ್ಕೆ

Please login to join discussion

ಕ್ಯಾಲೆಂಡರ್

February 2024
MTWTFSS
 1234
567891011
12131415161718
19202122232425
26272829 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d