• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಕೆ.ಆರ್.ಎಸ್ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಉಪನ್ಯಾಸಕ ಶಂಕರ್ ಗೌಡ ಗುಣವಂತೆ ಸ್ಪರ್ಧೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 15, 2023
in ಉತ್ತರ ಕನ್ನಡ
0
ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಕೆ.ಆರ್.ಎಸ್ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಉಪನ್ಯಾಸಕ ಶಂಕರ್ ಗೌಡ ಗುಣವಂತೆ ಸ್ಪರ್ಧೆ
0
SHARES
294
VIEWS
WhatsappTelegram Share on FacebookShare on TwitterLinkedin

ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಕೆ.ಆರ್.ಎಸ್ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಉಪನ್ಯಾಸಕ ಶಂಕರ್ ಗೌಡ ಗುಣವಂತೆ  ಸ್ಫರ್ಧೆ

ಹೊನ್ನಾವರ-ಭ್ರಷ್ಟ ಆಡಳಿತ ವ್ಯವಸ್ಥೆ ದೂರವಾಗಿಸಲು ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದ್ದು, ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಉಪನ್ಯಾಸಕರಾದ ಶಂಕರ್ ಗೌಡ ಇವರನ್ನು ಅಭ್ಯರ್ಥಿಯಾಗಿ ಪಕ್ಷವು ಘೋಷಿಸಿದೆ ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣ್ಗೇರೆ ಹೇಳಿದರು.

ಅವರು ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನರು ರಾಜಕಾರಣಿಗಳನ್ನು ರಾಜಕಾರಣವನ್ನು ಕಳಂಕಿತರು, ಅಸಹ್ಯ ಅನ್ನೋ ರೀತಿಯಲ್ಲಿ ನೋಡುವಂತಹ ಸಂದರ್ಭವಿದೆ. ಪರ್ಯಾಯ, ಪ್ರಾಮಾಣಿಕವಾದ ರಾಜಕಾರಣವನ್ನು ರಾಜ್ಯದ ಜನತೆಗೆ ನೀಡಬೇಕು ಎಂದು ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ಪಕ್ಷ ಪ್ರಾರಂಭವಾಗಿದೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಈ ಮೂರೂ ಪಕ್ಷ ಭ್ರಷ್ಟ ಪಕ್ಷವಾಗಿದೆ. ಆದರೆ ನಮ್ಮ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಡಿ ರಾಜ್ಯದ ಜನರ ಮನೆ ಮನೆಗೆ ತಲುಪಿದೆ. ಸಾಮಾಜಿಕ ಜಾಲತಾಣ ಬಳಸಿಕೊಂಡು ಅದರ ಮುಖಾಂತರವು ಜನರ ತಲುಪಿದೆ. ಚುನಾವಣಾ ರಾಜಕಾರಣದಲ್ಲಿ ಸಕ್ರಿಯವಾಗಬೇಕು ಎಂದರು.
ರಾಜಕಾರಣಿಗಳು ಒಂದು ರೀತಿಯಲ್ಲಿ ಲಜ್ಜೆ, ಮಾನ ಮರ್ಯಾದೆ ಇಟ್ಟುಕೊಂಡಿರದಂತ ರಾಜಕಾರಣಿಗಳನ್ನು ನಾವು ನೋಡುತ್ತಿದ್ದೇವೆ. ಇವತ್ತಿನ ಜೆಸಿಬಿ ಪಕ್ಷಗಳು ಬಹುತೇಕವಾಗಿ ಯಾರ ಹತ್ತಿರ ಹಣ ಇದೆ, ಯಾರ ಹತ್ತಿರ ಜಾತಿ ಬಲ ಇದೆ ಅಥವಾ ಕೋಮುಬಲ ಇದೆ ಅಂಥವರಿಗೆ ಚುನಾವಣಾ ಟಿಕೆಟ್‌ಗಳನ್ನ ಕೊಟ್ಟು ಏನಾದರು ಮಾಡಿ ಚುನಾವಣೆಗಳನ್ನು ಗೆಲ್ಲಬೇಕು ಎನ್ನುವ ಏಕಮೇವ ಉದ್ದೇಶವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದೆ. ಜನ ಸಾಮಾನ್ಯರು ಕೂಡ ರಾಜಕಾರಣಕ್ಕೆ ಬರಬಹುದು ಎಂದು ಇವತ್ತು ಅವರಿಗೂ ಕೆಆರ್ ಎಸ್ ಮೂಲಕ ಒಂದು ಪ್ಲಾಟ್ಫಾರ್ಮ್ ನಿರ್ಮಾಣ ಮಾಡಿದ್ದೀವಿ. ಈ ದೇಶದ ಬಗ್ಗೆ ಈ ನಾಡಿನ ಬಗ್ಗೆ ಬಗ್ಗೆ ಕಾಳಜಿ ಇರುವ, ಪ್ರಾಮಾಣಿಕತೆ, ಬದ್ಧತೆ ಇರುವ ಅಭ್ಯರ್ಥಿಯನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತಿದೆ ಎಂದರು.

ಕೆಆರ್‌ಎಸ್ ಪಕ್ಷದ ಭಟ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಾಧ್ಯಾಪಕ ಶಂಕರ್ ಗೌಡ ಗುಣವಂತೆ ಮಾತನಾಡಿ, ಒಬ್ಬ ರಾಜಕಾರಣಿ ಆದವನಿಗೆ ಕ್ಷೇತ್ರದ ಅರಿವು ಆ ಕ್ಷೇತ್ರದ ಜನಮಾನಸದ ಸ್ಥಿತಿಗತಿಗಳು ತಿಳಿಯಲಿಲ್ಲ ಅಂದರೆ ಅವರು ಜನರ ಹತ್ತಿರ ಹೋಗಲಿಕ್ಕೆ ಸಾಧ್ಯನೇ ಇಲ್ಲ. ರಾಜಕಾರಣಕ್ಕೆ ಶಿಕ್ಷಣ ಮುಖ್ಯ ಅನಿಸುತ್ತಿದೆ. ಒಂದು ಹೃದಯ ಶ್ರೀಮಂತಿಕೆ, ಇಚ್ಛಾಶಕ್ತಿ ಇದ್ದರೆ ಜನರ ಹತ್ತಿರ ಹೋಗಬಹುದು ಅನ್ನುವಂತಹ ಬಲವಾದ ಆತ್ಮವಿಶ್ವಾಸ ನಮ್ಮ ಎದುರುಗಡೆ ಇದೆ. ನನಗೆ ಕ್ಷೇತ್ರದ ಜನರ ಪರಿಸ್ಥಿತಿ ಗೊತ್ತಿದೆ. ಈ ಕ್ಷೇತ್ರದಲ್ಲಿ ಚೆನ್ನಬೈರಾ ದೇವಿಯ ಇತಿಹಾಸ ಕಾಲದಿಂದ ಈ ಕ್ಷೇತ್ರದಲ್ಲಿ ಏನೇನೆಲ್ಲ ಆಗೋಗಿದೆ ಅನ್ನುವಂತಹ ಒಂದು ಪರಿಪೂರ್ಣ ಜ್ಞಾನವನ್ನು ನಾನು ಇಟ್ಟುಕೊಂಡಿದ್ದೇನೆ. ಕ್ಷೇತ್ರದ ಸಾಮಾಜಿಕ ಮತ್ತು ಭೌಗೋಳಿಕ ಪರಿಸರ ಅದೆಲ್ಲಕ್ಕಿಂತ ಹೆಚ್ಚು ನನಗೊಂದು ಹೃದಯ ಶ್ರೀಮಂತಿಕೆಯ ಸಂಸ್ಕಾರ ನನ್ನ ಒಳಗಡೆ ಇದೆ. ಈ ಕ್ಷೇತ್ರದ ರಾಜಕಾರಣಿಗಳ ಬಗ್ಗೆ ನಾನು ಮಾತನಾಡಲಿಕ್ಕೆ ಹೋಗುವುದಿಲ್ಲ. ಯಾಕೆಂದರೆ ರಾಜಕಾರಣಕ್ಕೆ ಸಂಬಂಧಪಟ್ಟ ಹಾಗೆ ಅವರು ಇಲ್ಲವೆ ಇಲ್ಲ. ಅದಕ್ಕೆ ತದ್ವಿರುದ್ದವಾಗಿದೆ. ಕ್ಷೇತ್ರದ ರಾಜಕಾರಣ ಅರಿಯಲು ಜನಸಾಮಾನ್ಯರ ಬಳಿ ಹೋಗಬೇಕು. ಸರ್ಕಾರಿ ಕಚೇರಿಗಳಿಗೆ ತೆರಳಬೇಕು. ಆಗ ಇಲಿನ ಕಷ್ಟನಷ್ಟ ಅರಿವಿಗೆ ಬರುತ್ತದೆ ಎಂದರು.ಮುಂದಿನ ಬದಲಾವಣೆ ಯೋಗ್ಯತೆ ಆಧಾರಿತ ಬದಲಾವಣೆ ಆಗಬೇಕು.ಈ ನಿಟ್ಟಿನಲ್ಲಿ ಜನತೆ ನನಗೆ ಒಂದು ಅವಕಾಶ ನೀಡಬಹುದೆಂಬ ನಿರೀಕ್ಷೆ ಇದೆ ಎಂದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ತಾಲೂಕಾಧ್ಯಕ್ಷ ನೀಲಕಂಠ ನಾಯ್ಕ, ಉಪಾಧ್ಯಕ್ಷ ಸಂದೀಪ ನಾಯ್ಕ, ರಜನಿ, ನಿತ್ಯಾನಂದ ಅಳ್ವೇಕರ್, ವಿನಾಯಕ ಮುಂತಾದವರು ಇದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 2.5 ಕೋಟಿ ರೂಪಾಯಿ ವಂಚನೆ ಮಾಡಿದ ನಕಲಿ ಎಸ್.ಪಿ

Next Post

ಪುಟ್ಟರಾಜರು ಹುಟ್ಟಿದ ಮಾರ್ಚ್ ೩ ರಂದು ಕಲಾವಿಕಾಸ ದಿನಾಚರಣೆ ಎಂದು ಆಚರಿಸಲು ಸರಕಾರಕ್ಕೆ ಒತ್ತಾಯ – ಚನ್ನವೀರಶ್ರೀ*

Kannada News Desk

Kannada News Desk

Next Post
ಪುಟ್ಟರಾಜರು ಹುಟ್ಟಿದ ಮಾರ್ಚ್ ೩ ರಂದು ಕಲಾವಿಕಾಸ ದಿನಾಚರಣೆ ಎಂದು ಆಚರಿಸಲು ಸರಕಾರಕ್ಕೆ ಒತ್ತಾಯ – ಚನ್ನವೀರಶ್ರೀ*

ಪುಟ್ಟರಾಜರು ಹುಟ್ಟಿದ ಮಾರ್ಚ್ ೩ ರಂದು ಕಲಾವಿಕಾಸ ದಿನಾಚರಣೆ ಎಂದು ಆಚರಿಸಲು ಸರಕಾರಕ್ಕೆ ಒತ್ತಾಯ - ಚನ್ನವೀರಶ್ರೀ*

Please login to join discussion

ಕ್ಯಾಲೆಂಡರ್

March 2023
MTWTFSS
 12345
6789101112
13141516171819
20212223242526
2728293031 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d