• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, November 18, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ಫೆಬ್ರವರಿ 19 ರಂದು ಅಂಜುಮನ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ MBA ಫ್ರೆಷೆರ್ಸ್ ಇಂಡಕ್ಷನ್ ಕಾರ್ಯಕ್ರಮ

Kannada News Desk by Kannada News Desk
March 6, 2024
in ಉತ್ತರ ಕನ್ನಡ
0
ಭಟ್ಕಳದಲ್ಲಿ ಫೆಬ್ರವರಿ 19 ರಂದು ಅಂಜುಮನ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ MBA ಫ್ರೆಷೆರ್ಸ್ ಇಂಡಕ್ಷನ್ ಕಾರ್ಯಕ್ರಮ
0
SHARES
12
VIEWS
WhatsappTelegram Share on FacebookShare on TwitterLinkedin

ಭಟ್ಕಳದಲ್ಲಿ ಫೆಬ್ರವರಿ 19 ರಂದು ಅಂಜುಮನ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ MBA ಫ್ರೆಷೆರ್ಸ್ ಇಂಡಕ್ಷನ್ ಕಾರ್ಯಕ್ರಮ

ಭಟ್ಕಳ-ಭಟ್ಕಳ ಫೆಬ್ರವರಿ 19 2024 ರ ಗುರುವಾರದಂದು ಅಂಜುಮನ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ MBA ಫ್ರೆಷೆರ್ಸ್ ಇಂಡಕ್ಷನ್ ಅಥವಾ ಪ್ರವೇಶ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಜರುಗಿಸಲಾಯಿತು. ಈ ಕಾರ್ಯಕ್ರಮವು ಸರಿಯಾಗಿ ಬೆಳಿಗ್ಗೆ 9.30 ಕ್ಕೆ ಪ್ರಾರಂಭಿಸಲಾಗಿ ಅದರ ನಿರ್ದೇಶನ ವಹಿಸಿದ ಪ್ರೊ. ಮುಫಿಯಾ ಶೇಖ್ ಆರಂಭದಲ್ಲಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ನಂತರ ಸಂಸ್ಥೆಯ ಅನುಭವಿ ಪ್ರೊಫೆಸರ್ ಆದ ಪ್ರೊ. ಪ್ರೀತಿ ಕಲ್ಗುಟ್ಕರ್ ರವರು ಕಾರ್ಯಕ್ರಮಕ್ಕೆ ಸ್ವಾಗತವನ್ನು ಕೋರಿ ಕಾಲೇಜಿನ ಪ್ರಿನ್ಸಿಪಾಲರಾದ ಪ್ರೊ. ಡಾ.ಫಜಲೂರ್ ರಹಮಾನ್ ಮತ್ತು ಕಾಲೇಜಿನ ರಿಜಿಸ್ಟರಾರ್ ಹಾಗೂ ಹೆಚ್.ಓ.ಡಿ ಆದ ಪ್ರೊ. ಜಾಹಿದ್ ಹಸ್ಸನ್ ಖರುರೀ ಅವರನ್ನು ಆದರದಿಂದ ಬರಮಾಡಿಕೊಂಡರು ಹಾಗೆ MBA ಫ್ರೆಷೆರ್ಸ್ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ನೆನಪಿನ ಕಾಣಿಕೆಯಾಗಿ ಉಡುಗೊರೆ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ MBA ಫ್ರೆಷೆರ್ಸ್ ವಿದ್ಯಾರ್ಥಿಗಳಲ್ಲದೆ ಅವರ ಕುಟುಂಬದ ಸದಸ್ಯರು, ಪ್ರಾಧ್ಯಾಪಕರು ಹಾಗೂ ಸಿನಿಯರ್ ಸ್ಟೂಡೆಂಟ್ಸ್ಗಳು ಸಹ ಭಾಗವಹಿಸಿ ಕಾರ್ಯಕ್ರಮ ಚಂದಗಾಣಿಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರಿನ್ಸಿಪಾಲ್ ಡಾ. ಫಜಲೂರ್ ರಹಮಾನ್ ಮತ್ತು ರೆಜಿಸ್ಟರಾರ್ ಆದ ಪ್ರೊ. ಜಾಹಿದ್ ಹಸ್ಸನ್ ಖರೂ ರೀ ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಇಂದಿನ ವಿದ್ಯಾರ್ಥಿಗಳಿಗೆ MBA ಶಿಕ್ಷಣದ ಅಗತ್ಯತೆ ಮತ್ತು ಅದರ ಪ್ರಾಮುಖ್ಯತೆಯನ್ನು ತಿಳಿಹೇಳಿದರು. ಅದಲ್ಲದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಬೇಕಾಗುವ ಶಿಸ್ತು, ಸ್ವಾವಲಂಬನೆ ಮತ್ತು ಏಕಾಗ್ರತೆಗಳಂತಹ ವ್ಯಕ್ತಿತ್ವ ವಿಕಸನದ ಬಗ್ಗೆ ಮನದಟ್ಟು ಮಾಡಿಸಿದರು. ಹಾಗೆಯೇ ವಿದ್ಯಾರ್ಥಿಗಳು ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತವಾಗಿ ಲಭ್ಯವಿರುವ ಸವಲತ್ತುಗಳಾದ ಪುಸ್ತಕ ಭಂಡಾರ, ಕಂಪ್ಯೂಟರ್, ಕ್ರೀಡಾಸಾಮಗ್ರಿ ಹಾಗೂ ಇನ್ನಿತರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನದೆಡೆಗೆ ಸಾಗಬೇಕೆಂದು ಹೇಳಿದರು. ಅಂಜುಮನ್ ಶಿಕ್ಷಣ ಸಂಸ್ಥೆಯ (AITM) ಇಂದಿನ ಮತ್ತು ಭವಿಷ್ಯದ ಗುರಿಯಾದ ಶೈಕ್ಷಣ ಉತ್ಕ್ರಷ್ಟತೆಯ ಬಗ್ಗೆ ವಿವರಿಸಿ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಶೈಕ್ಷಣ ಮೌಲ್ಯದಿಂದ ಕೂಡಿದ ಆಧುನಿಕ ಶೈಕ್ಷಣಿಕ ಉತ್ಕ್ರಷ್ಟತೆಯನ್ನು ಅಳವಡಿಸುವುದಾಗಿ ಆಶ್ವಾಸನೆ ನೀಡಿದರು. ಹಾಗೆಯೇ ಕಾರ್ಯಕ್ರಮದ ಕೊನೆಯ ಹಂತದಲ್ಲಿ ಪ್ರೊ. ಸಾದ್ ಕೋಲಾ ರವರು ಧನ್ಯವಾದ ಮತ್ತು ಶುಭಾಶಯವನ್ನು ಕೋರಿದರು. ಪ್ರೊ. ಶ್ರೀಕಾಂತ್ ಮತ್ತು ಪ್ರೊ. ತಸ್ಫಿಯ ರವರು ಹೊಸ ವಿದ್ಯಾರ್ಥಿಗಳ ಕ್ರೀಡಾಮನೋಭಾವ ಮತ್ತು ಮನೋರಂಜನೆಗಾಗಿ ಕೆಲವು ಒಳಾಂ ಗನ ಆಟವನ್ನು ನಡೆಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.ಸಂಕ್ಷಿಪ್ತವಾಗಿ ಈ ಕಾರ್ಯಕ್ರಮವು ಭವಿಷ್ಯದ ನಾಯಕರನ್ನು ರೂಪಿಸುವುದು ಮತ್ತು ಶಿಕ್ಷಣದ ಉತ್ಕ್ರಷ್ಟತೆಯ ಸಂಸ್ಕೃತಿಯನ್ನು ಬೆಳೆಸುವುದರ ಪ್ರತಿಜ್ಞೆಯನ್ನು ಸಾರಿತು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ-ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪರ್ಧೆ?

Kannada News Desk

Kannada News Desk

Next Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪರ್ಧೆ?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪರ್ಧೆ?

Please login to join discussion

ಕ್ಯಾಲೆಂಡರ್

March 2024
MTWTFSS
 123
45678910
11121314151617
18192021222324
25262728293031
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d