• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, November 18, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ

Kannada News Desk by Kannada News Desk
March 9, 2024
in ನಮ್ಮ ಕರಾವಳಿ
0
ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ
0
SHARES
303
VIEWS
WhatsappTelegram Share on FacebookShare on TwitterLinkedin

ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ

ಮುರುಡೇಶ್ವರ: ಮುರ್ಡೇಶ್ವರದಲ್ಲಿ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ‌ ದಿನಗಳಲ್ಲಿ ಜಾಗರಣೆ ಉತ್ಸವವನ್ನು ವಿಜೃಂಭಣೆಯಿಂದ ಮುಂದುವರೆಸಿಕೊಂಡು ಹೋಗಲಾಗುವುದು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಚಿವ ಮಂಕಾಳ‌‌‌ ವೈದ್ಯ ಹೇಳಿದರು.


ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಮೂಲಕ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ದೇವರನ್ನು ನಂಬಿ ಕೆಲಸ ಮಾಡಬೇಕು, ದೇವರಲ್ಲಿ ವಿಶ್ವಾಸ ಇಡಬೇಕು. ಮುರುಡೇಶ್ವರದ ಊರಿನವರ ಸಹಕಾರದಿಂದ ಇದೇ ಮೊದಲ ಬಾರಿಗೆ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಸಕಲ ಪ್ರಯತ್ನ ಮಾಡಲಾಗುವುದು ಎಂದರು.


ಶಿವರಾತ್ರಿ ಜಾಗರಣೆ ಕಾರ್ಯಕ್ರಮ ನಿರಂತರವಾಗಿ ಮುಂದುವರೆಸಲು ನಿರ್ಧರಿಸಿದೆ. ಮುರುಡೇಶ್ವರದಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಇನ್ನೂ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಜಿ.ಪಂ. ಸಿಇಒ ಈಶ್ವರ ಕಾಂದೂ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೊನ್ನಾವರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನಾ, ಭಟ್ಕಳ ತಹಶೀಲ್ದಾರ್ ತಿಪ್ಪೇಸ್ವಾಮಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್, ಮಾವಳ್ಳಿ ಗ್ರಾ.ಪಂ. ಆಧ್ಯಕ್ಷೆ ನಾಗರತ್ನ ಕೊಗ್ಗ , ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ಮುರ್ಡೇಶ್ವರದ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್. ಎಸ್. ಕಾಮತ್ ಉಪಸ್ಥಿತರಿದ್ದರು.

 

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅಂಕೊಲಾದಲ್ಲಿ ಯಾರ ಭಯವಿಲ್ಲದೇ ರಾಜಾರೋಷವಾಗಿ ಹಲವು ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಚಿರೇಕಲ್ಲು ಅಕ್ರಮ ಗಣಿಗಾರಿಕೆ*: ಗೊತ್ತಿದ್ಫು ಕಣ್ಣ್ ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ.?

Next Post

ಭಟ್ಕಳದ ಬೆಳ್ಕೆ ಸಮುದ್ರ ತೀರದಲ್ಲಿ ಕೃತಕ ಬಂಡೆ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದ ರಾಜ್ಯ ಮೀನುಗಾರ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾಂಕಳ ವೈದ್ಯ

Kannada News Desk

Kannada News Desk

Next Post
ಭಟ್ಕಳದ ಬೆಳ್ಕೆ ಸಮುದ್ರ ತೀರದಲ್ಲಿ ಕೃತಕ ಬಂಡೆ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದ ರಾಜ್ಯ ಮೀನುಗಾರ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾಂಕಳ ವೈದ್ಯ

ಭಟ್ಕಳದ ಬೆಳ್ಕೆ ಸಮುದ್ರ ತೀರದಲ್ಲಿ ಕೃತಕ ಬಂಡೆ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದ ರಾಜ್ಯ ಮೀನುಗಾರ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾಂಕಳ ವೈದ್ಯ

Please login to join discussion

ಕ್ಯಾಲೆಂಡರ್

March 2024
MTWTFSS
 123
45678910
11121314151617
18192021222324
25262728293031
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d