• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, November 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಂಗ್ರೇಸ್ ಲೋಕಸಭಾ ಚುನಾವಣೆ ಟಿಕೇಟ್ ; ರವೀಂದ್ರ ನಾಯ್ಕ ನಿರ್ಲಕ್ಷö್ಯಕ್ಕೆ ಅರಣ್ಯವಾಸಿಗಳ ತೀವ್ರ ಆಕ್ರೋಶ.

Kannada News Desk by Kannada News Desk
March 22, 2024
in ರಾಜ್ಯ ಸುದ್ದಿ
0
ಕಾಂಗ್ರೇಸ್ ಲೋಕಸಭಾ ಚುನಾವಣೆ ಟಿಕೇಟ್ ; ರವೀಂದ್ರ ನಾಯ್ಕ ನಿರ್ಲಕ್ಷö್ಯಕ್ಕೆ ಅರಣ್ಯವಾಸಿಗಳ ತೀವ್ರ ಆಕ್ರೋಶ.
0
SHARES
362
VIEWS
WhatsappTelegram Share on FacebookShare on TwitterLinkedin

ಕಾಂಗ್ರೇಸ್ ಲೋಕಸಭಾ ಚುನಾವಣೆ ಟಿಕೇಟ್ ;
ರವೀಂದ್ರ ನಾಯ್ಕ ನಿರ್ಲಕ್ಷö್ಯಕ್ಕೆ ಅರಣ್ಯವಾಸಿಗಳ ತೀವ್ರ ಆಕ್ರೋಶ.

ಶಿರಸಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಅವರ ಹೆಸರನ್ನ ಸಂಭಾವ್ಯ ಪಟ್ಟಿಯಲ್ಲಿ ಕೈ ಬಿಟ್ಟಿರುವ ಕುರಿತು ಪ್ರಸಾರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅರಣ್ಯವಾಸಿಗಳಿಂದ ತೀವ್ರ ನಿರಾಶೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲಿ ಒಂದಾದ ಅರಣ್ಯವಾಸಿಗಳ ಕುರಿತು ಕಳೆದ ಮೂರುವರೆ ದಶಕಗಳಿಂದ ನಿರಂತರ ಹೋರಾಟ ಮಾಡಿಕೊಂಡಿರುವ ಹಾಗೂ ಪಕ್ಷದ ಅನುಭವದ ಹಿನ್ನೆಲೆಯಲ್ಲಿ ಅವರು ಪಕ್ಷದ ಟಿಕೇಟಿಗೆ ಆಕಾಂಕ್ಷಿಗಳಾಗಿದ್ದರು. ಅಲ್ಲದೇ, ಜಿಲ್ಲಾದ್ಯಂತ ಅವರಿಗೆ ಟಿಕೇಟ್ ನೀಡಲು ಅರಣ್ಯವಾಸಿಗಳ ಒತ್ತಾಸೆಯು ಆಗಿತ್ತು ಎಂಬ ಅಭಿಪ್ರಾಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೆನೆಗುಂದಿಗೆ ಬಿದ್ದಿರುವ ಅರಣ್ಯವಾಸಿಗಳ ಸಮಸ್ಯೆಗೆ ಇಂದು ರವೀಂದ್ರ ನಾಯ್ಕ ಅನಿವಾರ್ಯವಾಗಿರುವುದರಿಂದ, ಕಾಂಗ್ರೇಸ್ ಪಕ್ಷ ರವೀಂದ್ರ ನಾಯ್ಕರನ್ನ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಮಾಡುವಲ್ಲಿ ಗಂಭೀರವಾಗಿ ಚಿಂತಿಸಬೇಕೆAದು ಪ್ರಕಟಣೆಯಲ್ಲಿ ವೇದಿಕೆಯು ತಿಳಿಸಿದೆ.

ಅರಣ್ಯವಾಸಿಗಳ ಧ್ವನಿ:
ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಸಂಪೂರ್ಣ ಕಾನೂನು ಜ್ಞಾನ, ತಿಳುವಳಿಕೆ ಮೂಲಕ ಜಿಲ್ಲೆಯ ಅರಣ್ಯವಾಸಿಗಳಿಗೆ ಬೆನ್ನೆಲುಬಾಗಿ, ನಿರಂತರ ಮೂರುವರೆ ದಶಕ ಕಾರ್ಯ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷವು ಅರಣ್ಯವಾಸಿಗಳ ಧ್ವನಿಯಾಗಿರುವ ರವೀಂದ್ರ ನಾಯ್ಕರಿಗೆ ಟಿಕೇಟ್ ನೀಡಬೇಕೆಂದು ಹೋರಾಟಗಾರರ ವೇದಿಕೆಯ ಆಗ್ರಹಿಸಿತು ಎಂದು ಹೋರಾಟಗಾರ ವೇದಿಕೆಯ ಸಂಚಾಲಕರಾದ ಸಿತಾರಾಮ ಗೌಡ, ಇಬ್ರಾಹಿಂ ಇಮಾಮ್ ಸಾಬ್ ಮತ್ತು ಭೀಮ್ಸಿ ವಾಲ್ಮೀಕಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾಂಗ್ರೇಸ್ ಲೋಕಸಭಾ ಚುನಾವಣೆ ಟಿಕೇಟ್ ; ರವೀಂದ್ರ ನಾಯ್ಕ ನಿರ್ಲಕ್ಷö್ಯಕ್ಕೆ ಅರಣ್ಯವಾಸಿಗಳ ತೀವ್ರ ಆಕ್ರೋಶ.

Next Post

ಒಂದು ಹುಡುಗಿ ವಿಚಾರದಲ್ಲಿ ಮೈಯಲ್ಲಿ ರಕ್ತ ಬರುವ ಹಾಗೆ ಬಡಿದಾಡಿಕೊಂಡ    ಮಂಗಳೂರಿನ ಕಾಲೇಜು ಯುವಕರು

Kannada News Desk

Kannada News Desk

Next Post
ಒಂದು ಹುಡುಗಿ ವಿಚಾರದಲ್ಲಿ ಮೈಯಲ್ಲಿ ರಕ್ತ ಬರುವ ಹಾಗೆ ಬಡಿದಾಡಿಕೊಂಡ    ಮಂಗಳೂರಿನ ಕಾಲೇಜು ಯುವಕರು

ಒಂದು ಹುಡುಗಿ ವಿಚಾರದಲ್ಲಿ ಮೈಯಲ್ಲಿ ರಕ್ತ ಬರುವ ಹಾಗೆ ಬಡಿದಾಡಿಕೊಂಡ    ಮಂಗಳೂರಿನ ಕಾಲೇಜು ಯುವಕರು

Please login to join discussion

ಕ್ಯಾಲೆಂಡರ್

March 2024
MTWTFSS
 123
45678910
11121314151617
18192021222324
25262728293031
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d