• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾದಲ್ಲಿ ವಿಶೇಷ ಹೋಳಿ ಆಚರಣೆ : ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಗೃಹಲಕ್ಷ್ಮಿ ಯೋಜನೆ ಸರ್ಕಾರವನ್ನೇ ಅಣಕಿಸಿದ ಅಣುಕು ಪ್ರದರ್ಶನ .

ವರದಿ-ಕಿರಣ್ ಗಾವಂಕರ್ ಅಂಕೋಲಾ

Kannada News Desk by Kannada News Desk
March 24, 2024
in ಉತ್ತರ ಕನ್ನಡ
0
ಅಂಕೋಲಾದಲ್ಲಿ ವಿಶೇಷ ಹೋಳಿ ಆಚರಣೆ : ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಗೃಹಲಕ್ಷ್ಮಿ ಯೋಜನೆ ಸರ್ಕಾರವನ್ನೇ ಅಣಕಿಸಿದ ಅಣುಕು ಪ್ರದರ್ಶನ .
0
SHARES
1.5k
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/03/VID-20240324-WA1392.mp4

 

ಅಂಕೋಲಾದಲ್ಲಿ ವಿಶೇಷ ಹೋಳಿ ಆಚರಣೆ : ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಗೃಹಲಕ್ಷ್ಮಿ ಯೋಜನೆ ಸರ್ಕಾರವನ್ನೇ ಅಣಕಿಸಿದ ಅಣುಕು ಪ್ರದರ್ಶನ .

 

ಅಂಕೋಲಾ : ದಿನಾಂಕ 24/03/2024.ಹೋಳಿ ಹಬ್ಬದ ಅಂಗವಾಗಿ ಅಂಕೋಲಾ ತಾಲೂಕಿನಲ್ಲಿ ವಿಶಿಷ್ಟವಾದ ನೈಜ ಘಟನೆಗಳ ಅಣಕು ಪ್ರದರ್ಶನ ಮೆರವಣಿಗೆ ನಡೆಯಿತು.

https://kannadatodaynews.net/wp-content/uploads/2024/03/VID-20240324-WA1395.mp4

 

ತಾಲೂಕಿನ ಬೆಳಂಬಾರ ಗ್ರಾಮದ ಹಾಲಕ್ಕಿ ಸಮುದಾಯದವರು ಹೋಳಿಯ ಪ್ರಯುಕ್ತ ನಗರದಲ್ಲಿ ವೇಷ-ಭೂಷಣಗಳನ್ನು ಹಾಕಿಕೊಂಡು ನಿತ್ಯ ಸಮಾಜದಲ್ಲಿನ ಆಗುಹೋಗುಗಳನ್ನು ಅಣಕು ಪ್ರದರ್ಶನ ಮಾಡುವುದು ಇಲ್ಲಿನ ಸಂಪ್ರದಾಯವಾಗಿ ಮುಂದುವರೆದಿದೆ .

ಈ ಒಂದು ದಿನ ಮಾತ್ರ ಇಲ್ಲಿ ಯಾರ ಕುರಿತು ಅಣಕು ಮಾಡಿದರೂ ಯಾವುದೇ ನಿರ್ಬಂಧ ಇರುವುದಿಲ್ಲ. ಸಮಾಜದಲ್ಲಿನ ಅನೇಕ ಘಟನೆಗಳನ್ನು ಇಲ್ಲಿನ ಹೋಳಿ ಆಚರಣೆ ವೇಳೆ ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರೆದುರು ತೆರೆದಿಡಲಾಯಿತು.


ಇನ್ನು ಈ ಬಾರಿಯ ಅಣಕು ಪ್ರದರ್ಶನದಲ್ಲಿ ವಿಶೇಷ ಆಕರ್ಷಣೆಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆ. ಹಾಗೂ ಗೃಹಲಕ್ಷ್ಮಿ ಯೋಜನೆಯ್ ಸನ್ನಿವೇಶ ನೇರವಾಗಿ ಸರ್ಕಾರವನ್ನು ತೀಕ್ಷ್ಣವಾಗಿ ಅಣಕಿಸಲಾಗಿದೆ.

ರಾಸಾಯನಿಕ ಗೋಬಿ ಮಾರಾಟ . ಕಾಳಿಂಗ ಮರ್ದನ, ಶ್ರೀ ಸೋಂದ ಸ್ವರ್ಣವಲ್ಲಿ ಮಹಾ ಸಂಸ್ಥಾನ ಮಠಾಧೀಶರ ಮೆರವಣಿಗೆ. ಕೃಷಿ ಚಟುವಟಿಕೆಯಲ್ಲಿ ರೋಬೋಟ್ಗಳ ಪಾತ್ರ. ನಾಗ ಸಾಧುಗಳ ಮೆರವಣಿಗೆ. ಮಹಿಷಾಸುರ ಮರ್ದಿನಿ ಸನ್ನಿವೇಶ. ಡ್ರ್ಯಾಗನ್ ಪ್ರಾಣಿ, ತುಂಡು ಉಡುಗೆಯಲ್ಲಿ ಹೆಣ್ಣು ಮಕ್ಕಳ ವೇಷಭೂಷಣ ತೊಟ್ಟವರು ಇನ್ನಿತರ ಎಲ್ಲಾ ಪ್ರದರ್ಶನಗಳು ಸಾರ್ವಜನಿಕರ್ ಗಮನ ಸೆಳೆಯಿತು.

ಇದರ ಜೊತೆಗೆ ಮರುಕಾಲು ವೇಷ ತೊಟ್ಟು ಯಕ್ಷಗಾನ ನೃತ್ಯ. ನಾಡಿನ ಸುಪ್ರಸಿದ್ಧ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತ ಆಕರ್ಷಣೀಯವಾಗಿತ್ತು. ಈ ಸಂದರ್ಭದಲ್ಲಿ ಈ ಸುಗ್ಗಿ ತಂಡಕ್ಕೆ ಬ್ರಿಟಿಷರ ಕಾಲದಲ್ಲಿ ಕೊಟ್ಟಿರುವ ತಾಮ್ರ ಪತ್ರವನ್ನು ತಹಶೀಲ್ದಾರ ಊರಗೌಡರ ಸಮ್ಮುಖದಲ್ಲಿ ತೆರೆದು ಗೌರವ ಸೂಚಿಸುವ ಮೂಲಕ ಈ ವರ್ಷದ ಸುಗ್ಗಿ ಆಚರಣೆ ಸಂಪನ್ನಗೊಂಡಿತು.

https://kannadatodaynews.net/wp-content/uploads/2024/03/VID-20240324-WA1452.mp4

 

ಕ್ಲಬ್ ವಿಟ್ನೆಸ್ ತಂಡದವರಿಂದ ಇದೇ ಪ್ರಥಮ ಬಾರಿಗೆ ಕರಡಿ ವೇಷ ತೋಟ ಉತ್ತಮ ಕರಡಿಗಳಿಗೆ ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡಲಾಯಿತು.

ಅಣಕು ಪ್ರದರ್ಶನ ನೋಡಲು ಅಂಕೋಲಾ ಪಟ್ಟಣದಲ್ಲಿ ಸಾವಿರಾರು ಜನ ಸೇರಿದ್ದರು‌. ಅಂಕೋಲಾದ ಈ ಹೋಳಿ ಅಣಕು ಪ್ರದರ್ಶನ ರಾಜ್ಯದಲ್ಲಿ ಮತ್ತೆಲ್ಲೂ ಕಾಣ ಸಿಗದ ವಿಶಿಷ್ಟ ಆಚರಣೆಯಾಗಿದ್ದು, ಇಂದಿಗೂ ಮುಂದುವರಿದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿರಸಿಯ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

Next Post

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ

Kannada News Desk

Kannada News Desk

Next Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ

Please login to join discussion

ಕ್ಯಾಲೆಂಡರ್

March 2024
MTWTFSS
 123
45678910
11121314151617
18192021222324
25262728293031
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d