• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭಟ್ಕಳ ದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ಮೇಳ

Kannada News Desk by Kannada News Desk
March 1, 2025
in ಉತ್ತರ ಕನ್ನಡ
0
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭಟ್ಕಳ ದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ಮೇಳ
0
SHARES
584
VIEWS
WhatsappTelegram Share on FacebookShare on TwitterLinkedin

 

http://kannadatodaynews.net/wp-content/uploads/2025/03/VID-20250301-WA08241.mp4

 

ಭಟ್ಕಳ-ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಭಟ್ಕಳ ದಲ್ಲಿ ವಿಜ್ಞಾನ ಮೇಳ ಕಾರ್ಯಕ್ರಮ ಸಂಭ್ರಮದಿಂದ
ಆಚರಿಸಲಾಯುತು.ಮಕ್ಕಳು ಪ್ರಾರ್ಥನೆ ಮಾಡುವುದರ ಮೂಲಕ ಸಭಾ ಕಾರ್ಯಕ್ರಮ ಆರಂಭಿಸಲಾಯಿತು.


ಶ್ರೀಮತಿ. ವೀಣಾ ಪೈ, ಅಧ್ಯಕ್ಷರು ವನಿತಾ ಮಹಿಳಾ ಮಂಡಳ ಭಟ್ಕಳ ಇವರು ವಿಜ್ಞಾನ ಜ್ವಾಲಾಮುಖಿ ಮಾದರಿ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ. ಎಮ್ ಸಿ ಅಧ್ಯಕ್ಷರಾದ ಶ್ರೀ. ದೇವಿದಾಸ ನಾಯ್ಕ ವಹಿಸಿದ್ದರು.

ಕಾರ್ಯಕ್ರಮ ಕ್ಕೆ ಮುಖ್ಯ ಅಥಿತಿಗಳಾಗಿ ಅಗಮಿಸಿದ ಶ್ರೀ. ಎಮ್ ಎನ್. ನಾಯ್ಕ ಅಧ್ಯಕ್ಷರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ರವರು ವಿಜ್ಞಾನ ಮತ್ತು ಮೌಡ್ಯತೆ ಬಗ್ಗೆ ವಿಚಾರ ಮಂಡಿಸಿದರು. ಶ್ರೀ. ಬಿ. ಕೆ. ನಾಯ್ಕ ರವರು ವಿಜ್ಞಾನದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಶ್ರೀ ಗೋಪಾಲ ನಾಯ್ಕ ಸಿ. ಆರ್. ಪಿ ಹಾಗೂ ಬಿ. ಅಯ್. ಆರ್. ಟಿ ಭಟ್ಕಳ ರವರು ಮಕ್ಕಳಿಗೆ ವಿಜ್ಞಾನ ಕಲಿಕೆ ಬಗ್ಗೆ ತಿಳಿಸಿ ಕೊಟ್ಟರು. ಶ್ರೀಮತಿ ಪಿ. ಎ. ಗೊಮ್ಸ್, ಮುಖ್ಯೋಪಾಧ್ಯಾಯರು ವಿಜ್ಞಾನ ಮೇಳದ ಬಗ್ಗೆ ಫ್ರಾ ಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ. ಪ್ರತಿಮಾ ಆಚಾರಿ,ಸಹ ಶಿಕ್ಷಕರು, ಕಾರ್ಯ ಕ್ರಮದ ನಿರೂಪಣೆ ಮಾಡಿದರು. ಶ್ರೀಮತಿ. ಮಹಾಲಕ್ಷ್ಮಿ ಪಟಗಾರ ರವರು ವಂದನಾರ್ಪಣೆ ಮಾಡಿದರು. ಶ್ರೀಮತಿ. ಭಾಗೀರತಿ ನಾಯ್ಕ ರವರು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲು ಸಹಕರಿಸಿದರು. ಶ್ರೀಮತಿ ವೀಣಾ ನಾಯ್ಕ ಅತಿಥಿ ಶಿಕ್ಷಕಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

ನಂತರ ಮಕ್ಕಳು ತಾವೇ ತಯಾರಿಸಿದ ವಿಜ್ಞಾನ ವಸ್ತು ಪ್ರದರ್ಶನ ಪ್ರಚುರಪಡಿಸಿ ಪಾಲಕರ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಶ್ರೀಮತಿ.ಮಮತಾ ದೇವಾಡಿಗ ಉಪಾಧ್ಯಕ್ಷರು ಹಾಗೂ ಎಸ್ ಡಿ. ಎಮ್ ಸಿ. ಸದಸ್ಯರು ಮತ್ತು ಪಾಲಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಎಸ್.ಡಿ.ಎಂ.ಸಿ. ಯವರು ಬಹುಮಾನ ಪ್ರಾಯೋಜಕತ್ವ, ಶ್ರೀ ವಿಲ್ಸನ್ ರೋಡ್ರಿಗಸ ಶಿಕ್ಷಕರು, ಉಪಹಾರದ ವ್ಯವಸ್ಥೆ ಹಾಗೂ ಶ್ರೀಮತಿ. ವೀಣಾ ಪೈ ಮೇಡಂ ರವರು ಅಯ್ಸಕ್ರೀಮ್ ವ್ಯವಸ್ಥೆಯನ್ನು ಉಚಿತವಾಗಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ

Next Post

ರಸ್ತೆಯಲ್ಲಿ ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಬೈಕನಿಂದ ಬಿದ್ದು ಎಸ್.ಕೆ.ಡಿ.ಆರ್.ಪಿ ಕುಮಟಾ ಸಿಬ್ಬಂದಿ ಸಾವು

Kannada News Desk

Kannada News Desk

Next Post
ರಸ್ತೆಯಲ್ಲಿ ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಬೈಕನಿಂದ ಬಿದ್ದು ಎಸ್.ಕೆ.ಡಿ.ಆರ್.ಪಿ ಕುಮಟಾ ಸಿಬ್ಬಂದಿ ಸಾವು

ರಸ್ತೆಯಲ್ಲಿ ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಬೈಕನಿಂದ ಬಿದ್ದು ಎಸ್.ಕೆ.ಡಿ.ಆರ್.ಪಿ ಕುಮಟಾ ಸಿಬ್ಬಂದಿ ಸಾವು

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d