• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಳ್ಳತನದ ಆರೋಪಿ ಮಹಮದ್ ರಾಯಿಕ್ ಅರೆಸ್ಟ್

Kannada News Desk by Kannada News Desk
March 19, 2025
in ಉತ್ತರ ಕನ್ನಡ
0
ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಳ್ಳತನದ ಆರೋಪಿ ಮಹಮದ್ ರಾಯಿಕ್ ಅರೆಸ್ಟ್
0
SHARES
2k
VIEWS
WhatsappTelegram Share on FacebookShare on TwitterLinkedin

 


ಭಟ್ಕಳ-ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ.

2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಎಂದಿನoತೆ ನಡೆದಿತ್ತು. ಸಂಜೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸೊಸೈಟಿಯಲ್ಲಿ ಕಳ್ಳತನ ನಡೆದಿರುವುದು ಅರಿವಿಗೆ ಬಂದಿತ್ತು. ಸೊಸೈಟಿಯಲ್ಲಿದ್ದ 170968ರೂ ಕಣ್ಮರೆಯಾಗಿತ್ತು.

ಈ ಬಗ್ಗೆ ಸೊಸೈಟಿಯವರು ಪೊಲೀಸ್ ದೂರು ನೀಡಿದ್ದರು. ಆದರೆ, ಕಳ್ಳ ಮಾತ್ರ ಈವರೆಗೂ ಸಿಕ್ಕಿರಲಿಲ್ಲ. ಅನೇಕ ತಿಂಗಳಿನಿAದ ಈ ಪ್ರಕರಣ ಬಾಕಿಯಿರುವ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ವಿಚಾರಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಕೆ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರು.

ಭಟ್ಕಳದ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್‌ಐ ನವೀನ ನಾಯ್ಕ, ಶಾಂತಿನಾಥ ಪಾಸಾನೆ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಬೇದಿಸಲು ತಂಡ ರಚಿಸಿದರು. ಪೊಲೀಸ್ ಸಿಬ್ಬಂದಿ ನಾರಾಯಣ ನಾಯ್ಕ, ದಿನೇಶ ನಾಯಕ, ಅರುಣ ಪಿಂಟೋ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದರು. ದೀಪಕ ನಾಯ್ಕ, ಮದರಸಾಬ್ ಚಿಕ್ಕೇರಿ, ಕಿರಣಕುಮಾರ ನಾಯ್ಕ ಸೇರಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿದರು. 2025ರ ಮಾರ್ಚ 18ರಂದು ನಾಗರಾಜ ಮೊಗೇರ್, ಕೃಷ್ಣ ಎನ್ ಜಿ, ಲೋಕೇಶ ಕತ್ತಿ ಕಾರ್ಯಾಚರಣೆ ನಡೆಸಿ ಮಹಮದ್ ರಾಯಿಕ್ ಎಂಬಾತನನ್ನು ವಶಕ್ಕೆಪಡೆದರು.

ಭಟ್ಕಳ ಕಿದ್ವಾಯಿ ಮುಖ್ಯರಸ್ತೆಯ 2ನೇ ತಿರುವಿನಲ್ಲಿ ವಾಸವಾಗಿದ್ದ 24 ವರ್ಷದ ಮಹಮದ್ ರಾಯಿಕ್ ಆ ದಿನ ಸೊಸೈಟಿಯ ಲಾಕರ್‌ಸಹಿತ ಹಣ ಕದ್ದುಪರಾರಿಯಾಗಿರುವುದನ್ನು ಪೊಲೀಸ್ ಸಿಬ್ಬಂದಿ ಜಗದೀಶ ನಾಯ್ಕ, ಮಹಾಂತೇಶ ಹೀರೆಮಠ್ ಕಂಡು ಹಿಡಿದರು. ಮಹಮದ್ ರಾಯಿಕ್ ಈ ಹಿಂದೆ 16ಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಪೊಲೀಸ್ ಸಿಬ್ಬಂದಿ ಕಾಶಿನಾಥ ಕೊಟಗೊಣಸಿ ಹಾಗೂ ಕಿರಣ ಪಾಟೀಲ ಪತ್ತೆ ಹಚ್ಚಿದರು.

ಈ ಎಲ್ಲಾ ಪೊಲೀಸರು ಸೇರಿ ಕಳ್ಳ ಮಹಮದ್ ರಾಯಿಕ್ ಬಳಿಯಿದ್ದ 40 ಸಾವಿರ ರೂ ಹಣವನ್ನು ವಶಕ್ಕೆಪಡೆದರು. ಮಹಮದ್ ರಾಯಿಕ್ ಪ್ರಕರಣದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಲೆನಾಡಿನ ಹೆಮ್ಮೆಯ ಬಹುಮುಖ ಪ್ರತಿಭೆ ಡಾ .ವಿದ್ಯಾ. ಕೆ ರವರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ

Next Post

ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್

Kannada News Desk

Kannada News Desk

Next Post
ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್

ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d