• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರವಾರ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಸಿಬ್ಬಂದಿಯಿಂದ ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿ

Kannada News Desk by Kannada News Desk
March 25, 2025
in ಉತ್ತರ ಕನ್ನಡ
0
ಕಾರವಾರ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಸಿಬ್ಬಂದಿಯಿಂದ ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿ
0
SHARES
2.1k
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/03/VID-20250324-WA1698.mp4

 

ಕಾರವಾರ-ವೈದ್ಯಕೀಯ ಸೇವೆ ಪಡೆಯಲು ತುರ್ತು ಸನ್ನಿವೇಶಕ್ಕೆ ಸಿಲುಕಿರುವ ಜನರನ್ನು ಸಹ ಬಿಡದೇ ಕಾರವಾರ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಸಿಬ್ಬಂದಿ ಅಕ್ರಮವಾಗಿ ಹಣ ಪಡೆಯುತ್ತಿದ್ದಾರೆ. ಪಡಿತರ ಚೀಟಿ ವಿತರಣಾ ಕೇಂದ್ರದಲ್ಲಿ ನಿತ್ಯ ಅನಧಿಕೃತವಾಗಿ ಸಾವಿರಾರು ರೂ ಸಂಗ್ರಹವಾಗುತ್ತಿದೆ.

ಸರ್ಕಾರಿ ಯೋಜನೆಗಳ ಪ್ರಯೋಜನಪಡೆಯುವುದಕ್ಕಾಗಿ ಅನೇಕರು ರೇಶನ್ ಕಾರ್ಡ ಪಡೆಯಲು ಮುಗಿ ಬೀಳುತ್ತಾರೆ. ಆದರೆ, ಇದನ್ನು ಬಂಡವಾಳ ಮಾಡಿಕೊಂಡ ಸಕಾರಿ ಸೇವೆ ನೀಡಬೇಕಾದ ಸಿಬ್ಬಂದಿ ದುಡ್ಡು ಮಾಡುತ್ತಿದ್ದಾರೆ. ಬಿಳಿ ಹಾಳೆ ಮೇಲೆ ರೇಶನ್ ಕಾರ್ಡ ಮುದ್ರಿಸಿ ಕೊಡುವುದಕ್ಕಾಗಿ ಕಾರವಾರ ಆಹಾರ ಇಲಾಖೆಯಲ್ಲಿ ಮುಗ್ದ ಜನರಿಂದ ಹಣ ವಸೂಲಿ ನಡೆದಿದೆ

ರೇಶನ್ ಕಾರ್ಡಿಗಾಗಿ ಅರ್ಜಿ ಹಾಗೂ ತಿದ್ದುಪಡಿಗೆ ಜನ ಕರ್ನಾಟಕ ಒನ್ ಮೂಲಕ ಮನವಿ ಸಲ್ಲಿಸಿರುತ್ತಾರೆ. ಅರ್ಜಿ ಸಲ್ಲಿಸುವ ವೇಳೆಯಲ್ಲಿಯೇ ಜನ ಅಧಿಕೃತವಾಗಿ 25ರೂ ಪಾವತಿಸಿ ರಸೀದಿ ಪಡೆಯುತ್ತಾರೆ. ಎಲ್ಲಾ ದಾಖಲೆ ಪರಿಶೀಲನೆ ನಂತರ ತಹಶೀಲ್ದಾರ್ ಕಚೇರಿಯಲ್ಲಿ ರೇಶನ್ ಕಾರ್ಡ ನೀಡಲಾಗುತ್ತದೆ. ಈ ಕಾರ್ಡ ವಿತರಣೆ ವೇಳೆ ಸರ್ಕಾರಿ ಕಚೇರಿ ಸಿಬ್ಬಂದಿ ಹಣ ಪಡೆಯುತ್ತಿದ್ದಾರೆ. ಹಣ ಪಡೆಯುವ ಸಿಬ್ಬಂದಿ ಅಂಚಿನಲ್ಲಿಯೇ ಆಹಾರ ನಿರೀಕ್ಷಕರು ಕುಳಿತಿದ್ದರೂ ಇದಕ್ಕೆ ತಕರಾರು ಸಲ್ಲಿಸಿಲ್ಲ.

ವರ್ಷದ ಬಹುಪಾಲು ದಿನ ರೇಶನ್ ಕಾರ್ಡ ತಿದ್ದುಪಡಿ ಹಾಗೂ ಹೊಸ ಅರ್ಜಿಯ ವೆಬ್‌ಸೈಟ್ ಸೇವೆ ಒದಗಿಸುವುದಿಲ್ಲ. ಆಗಾಗ ಮಾತ್ರ ತಿದ್ದುಪಡಿ ಹಾಗೂ ಹೊಸ ಅರ್ಜಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ತುರ್ತು ವೈದ್ಯಕೀಯ ಸೌಲಭ್ಯ, ವಿವಾಹದ ನಂತರ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ಆಧಾರ್ ಲಿಂಕ್ ಸೇರಿ ವಿವಿಧ ಕಾರಣಗಳಿಂದ ಜನ ಪಡಿತರ ಚೀಟಿ ಪಡೆಯುತ್ತಿದ್ದಾರೆ. ಅದರಲ್ಲಿಯೂ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿ ದಾಖಲಾಗಿರುವಾಗ ಅವರ ಚಿಕಿತ್ಸೆಯ ನೆರವಾಗಾಗಿ ರೇಶನ್ ಕಾರ್ಡ ಅನಿವಾರ್ಯ. ಸಾಕಷ್ಟು ಅಲೆದಾಟ ನಡೆಸಿ ಸುಸ್ತಾದ ಜನ `ರೇಶನ್ ಕಾರ್ಡ ಸಿಕ್ಕರೆ ಸಾಕು’ ಎಂದು 100ರೂ ನೀಡಿ ಬರುತ್ತಿದ್ದಾರೆ.

ಫೋನ್ ಫೇ ಮೂಲಕವೂ ಅಲ್ಲಿನ ಸಿಬ್ಬಂದಿ ತಮ್ಮ ಖಾಸಗಿ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. ಕಾರವಾರದ ಕಾಂಗ್ರೆಸ್ ಯುವ ಮುಖಂಡ ಅಶ್ರಫ್ ಅವರು ಹಣ ಕೊಡುವಾಗ ಇನ್ನೊಬ್ಬರು ಅದನ್ನು ವಿಡಿಯೋ ಮಾಡಿದ್ದಾರೆ. `ಅನಿವಾರ್ಯವಾಗಿ ಆ ದಿನ ಹಣ ನೀಡಲಾಯಿತು. ಕಾನೂನುಬಾಹಿರವಾಗಿ ಹಣ ಪಡೆದಿರುವುದು ಸರಿಯಲ್ಲ’ ಎಂದು ಅಶ್ರಫ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಅಂಜುಮನ್ ಕಾಲೇಜಿನಲ್ಲಿ “ಹಿಂದೂ” ಉಪನ್ಯಾಸಕರಿಂದ ಇಫ್ತಾರ್ ಸಂಗಮ

Next Post

ಪೊಲೀಸ್ ಪೇದೆಯಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಕೃಷ್ಣಮೂರ್ತಿ

Kannada News Desk

Kannada News Desk

Next Post
ಪೊಲೀಸ್ ಪೇದೆಯಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಕೃಷ್ಣಮೂರ್ತಿ

ಪೊಲೀಸ್ ಪೇದೆಯಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಕೃಷ್ಣಮೂರ್ತಿ

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d