• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಜ್ಜಿಯ ಬಂಗಾರ ಕದ್ದು ಮುತ್ತೋಟ ಫೈನಾನ್ಸ್’ನಲ್ಲಿ ಅಡವಿಟ್ಟಿದ್ದ ಭಟ್ಕಳದ ತಜಮುಲ್ ಹಸನ್’ರನ್ನು ಬಂದಿಸಿದ ಪೊಲೀಸರು

Kannada News Desk by Kannada News Desk
March 29, 2025
in ಉತ್ತರ ಕನ್ನಡ
0
ಅಜ್ಜಿಯ ಬಂಗಾರ ಕದ್ದು ಮುತ್ತೋಟ ಫೈನಾನ್ಸ್’ನಲ್ಲಿ ಅಡವಿಟ್ಟಿದ್ದ ಭಟ್ಕಳದ ತಜಮುಲ್ ಹಸನ್’ರನ್ನು ಬಂದಿಸಿದ ಪೊಲೀಸರು
0
SHARES
588
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಅಜ್ಜಿಯ ಬಂಗಾರ ಕದ್ದು ಮುತ್ತೋಟ ಫೈನಾನ್ಸ್’ನಲ್ಲಿ ಅಡಗಿಸಿಟ್ಟಿದ್ದ ಭಟ್ಕಳದ ತಜಮುಲ್ ಹಸನ್’ರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅಡವಿಟ್ಟ ಬಂಗಾರವನ್ನು ವಶಕ್ಕೆಪಡೆದಿದ್ದಾರೆ.

ಭಟ್ಕಳ ಕಳಿಹನುಂತ ದೇವಸ್ಥಾನ ಎದುರಿನ ಮೌಲನ್ ಆಜಾದ್ ರಸ್ತೆಯಲ್ಲಿ ತಜಮುಲ್ ಹಸನ್ ಅವರು ತಾಜ್ ವಿಲ್ಲಾ ಎಂಬ ಮನೆ ನಿರ್ಮಿಸಿಕೊಂಡಿದ್ದರು. ಆ ಮನೆಯಲ್ಲಿ ಅವರ 92 ವರ್ಷದ ಅಜ್ಜಿ ಬಿ ಬಿ ಸಾರಾ ಸಹ ವಾಸವಾಗಿದ್ದರು. ಬಿ ಬಿ ಸಾರಾ ಅವರು ತಲೆ ದಿಂಬಿನ ಅಡಿ ಬಂಗಾರವಿಡುವುದನ್ನು ನೋಡಿದ್ದ ತಜಮುಲ್ ಹಸನ್ ಮಾರ್ಚ 14 ಹಾಗೂ 15ರ ನಡುವಿನ ಅವಧಿಯಲ್ಲಿ ಅದನ್ನು ಕದ್ದಿದ್ದರು.

ಅದಾದ ನಂತರ ಒಟ್ಟು 4.50 ಲಕ್ಷ ರೂ ಮೌಲ್ಯದ ಬಂಗಾರ ಕಳ್ಳತನ ನಡೆದ ಬಗ್ಗೆ ಅಜ್ಜಯ ಪರವಾಗಿ ತಜಮುಲ್ ಹಸನ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. 90 ಗ್ರಾಂ ಬಂಗಾರ ಕಳ್ಳತನವಾಗಿದೆ ಎಂದು ತಜಮುಲ್ ಹಸನ್ ಪೊಲೀಸರ ಮುಂದೆ ಹೇಳಿದ್ದರು. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಈ ಪ್ರಕರಣ ಆಲಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಅವರ ಜೊತೆ ಚರ್ಚಿಸಿದರು. ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಕೆ, ಭಟ್ಕಳ ಗ್ರಾಮೀಣ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಅವರಿಗೆ ತನಿಖಾ ವಿಧಾನಗಳ ಬಗ್ಗೆ ತಿಳಿಸಿದರು.

ಅದರ ಪ್ರಕಾರ ತನಿಖಾಧಿಕಾರಿ ನವೀನ ನಾಯ್ಕ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಪೊಲೀಸ್ ಸಿಬ್ಬಂದಿ ದಿನೇಶ ನಾಯ್ಕ, ಅರುಣ ಪಿಂಟೋ, ದೀಪಕ ಎಸ್ ನಾಯ್ಕ, ಮದರಸಾಬ ಚಕ್ಕೇರಿ ಹಾಗೂ ದೇವು ನಾಯ್ಕ ಸಹ ವಿಚಾರಣೆ ನಡೆಸಿದರು. ಆಗ, ದೂರುದಾರ ತಜಮುಲ್ ಹಸನ್ ಚಿನ್ನ ಕದ್ದಿರುವುದು ಗೊತ್ತಾಯಿತು. ಪೊಲೀಸರು ತಜಮುಲ್ ಹಸನ್’ರನ್ನು ವಶಕ್ಕೆ ಪಡೆದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಆ ವೇಳೆ ತಜಮುಲ್ ಹಸನ್ ಸ್ವ-ಖುಷಿಯಿಂದ ನೀಡಿದ ಹೇಳಿಕೆ ಆಧರಿಸಿ ಪೊಲೀಸ್ ಸಿಬ್ಬಂದಿ ಶ್ರೀಧರ ತಾಂಡೇಲ್, ಮಹಾಂತೇಶ ಹಿರೇಮಠ್, ಕಿರಣ ಪಾಟೀಲ ಹಾಗೂ ವಿಲಿಯಂ ಫರ್ನಾಂಡಿಸ್ ಮುತ್ತೋಟ ಫೈನಾನ್ಸ್ ಕದ ತಟ್ಟಿದರು. ಅಲ್ಲಿ ಅಡವಿಟ್ಟಿದ್ದ ಆರು ಬಂಗಾರದ ಬಳೆ, ಎರಡು ಕಡಾಯಿ, ಬಂಗಾರದ ಚೈನ್ ಸೇರಿ 86.600 ಗ್ರಾಂ ಮೌಲ್ಯದ ಚಿನ್ನವನ್ನು ಜಪ್ತು ಮಾಡಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಇಸ್ಪಿಟ್ ಕ್ಲಬ್ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಆಡುತ್ತಿದ್ದ 17 ಜನರನ್ನು ಬಂಧಿಸಿದ ಹೊನ್ನಾವರ ಪೊಲೀಸರು

Next Post

ಭಟ್ಕಳದ ರಂಜಾನ್ ಮಾರ್ಕೆಟ್ ಗೆ ಎಸ್ಪಿ ಎಂ. ನಾರಾಯಣ್  ವಿಶೇಷ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ

Kannada News Desk

Kannada News Desk

Next Post
ಭಟ್ಕಳದ ರಂಜಾನ್ ಮಾರ್ಕೆಟ್ ಗೆ ಎಸ್ಪಿ ಎಂ. ನಾರಾಯಣ್  ವಿಶೇಷ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ

ಭಟ್ಕಳದ ರಂಜಾನ್ ಮಾರ್ಕೆಟ್ ಗೆ ಎಸ್ಪಿ ಎಂ. ನಾರಾಯಣ್  ವಿಶೇಷ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d