• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, March 4, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಇರಾನ್–ಇಸ್ರೇಲ್ ಉದ್ವಿಗ್ನತೆ ವದಂತಿ: ಭಟ್ಕಳದಲ್ಲಿ ಪೆಟ್ರೋಲ್ ಪಂಪ್‌ಗಳ ಮುಂದೆ ಉದ್ದ ಸಾಲು, ಅಧಿಕಾರಿಗಳಿಂದ ಸ್ಪಷ್ಟನೆ

Kannada News Desk by Kannada News Desk
March 4, 2026
in Uncategorized
0
ಇರಾನ್–ಇಸ್ರೇಲ್ ಉದ್ವಿಗ್ನತೆ ವದಂತಿ: ಭಟ್ಕಳದಲ್ಲಿ ಪೆಟ್ರೋಲ್ ಪಂಪ್‌ಗಳ ಮುಂದೆ ಉದ್ದ ಸಾಲು, ಅಧಿಕಾರಿಗಳಿಂದ ಸ್ಪಷ್ಟನೆ
0
SHARES
1
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಪಶ್ಚಿಮ ಏಷ್ಯಾದಲ್ಲಿ ಇರಾನ್, ಇಸ್ರೇಲ್ ಹಾಗೂ ಅಮೆರಿಕಾ ನಡುವಿನ ಸಂಘರ್ಷ ತೀವ್ರಗೊಳ್ಳಬಹುದು ಎಂಬ ಆಧಾರರಹಿತ ವದಂತಿಗಳು ತಾಲೂಕಿನಾದ್ಯಂತ ಆತಂಕಕ್ಕೆ ಕಾರಣವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸಂದೇಶಗಳನ್ನು ನಂಬಿದ ಕೆಲವರು ಮುಂಜಾಗ್ರತಾ ಕ್ರಮವಾಗಿ ಇಂಧನ ಸಂಗ್ರಹಿಸಲು ಮುಂದಾಗಿದ್ದು, ಇದರ ಪರಿಣಾಮವಾಗಿ ಪೆಟ್ರೋಲ್ ಪಂಪ್‌ಗಳ ಮುಂದೆ ಉದ್ದನೆಯ ಸಾಲುಗಳು ಕಂಡುಬಂದವು.

ಪೂರೈಕೆ ಸ್ಥಗಿತಗೊಳ್ಳಬಹುದು ಅಥವಾ ಬೆಲೆಗಳು ತಕ್ಷಣ ಏರಿಕೆಯಾಗಬಹುದು ಎಂಬ ತಪ್ಪು ಊಹಾಪೋಹಗಳ ನಡುವೆ, ಹಲವು ಕಡೆಗಳಲ್ಲಿ ಕೆಲವೇ ಗಂಟೆಗಳಲ್ಲಿ ದಾಸ್ತಾನು ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಸಾಮಾನ್ಯ ವಾಹನಗಳಿಗೆ ಇಂಧನ ತುಂಬಿಸುವುದರ ಜೊತೆಗೆ ಪ್ಲಾಸ್ಟಿಕ್ ಕ್ಯಾನ್ ಮತ್ತು ಬಾಟಲಿಗಳಲ್ಲಿಯೂ ಪೆಟ್ರೋಲ್ ಸಂಗ್ರಹಿಸಲು ಜನರು ಯತ್ನಿಸಿದ ದೃಶ್ಯಗಳು ಕಂಡುಬಂದವು.

ತಾಲೂಕಿನ ಕೆಲವು ಬಂಕ್‌ಗಳಲ್ಲಿ ತಾತ್ಕಾಲಿಕ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ವಾಹನ ಸವಾರರು ನೆರೆಯ ಹೊನ್ನಾವರ ಹಾಗೂ ಕುಂದಾಪುರ ಭಾಗಗಳ ಪಂಪ್‌ಗಳತ್ತ ಮುಖ ಮಾಡಿದ್ದಾರೆ.ಈ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, “ಪ್ರಸ್ತುತ ತೈಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜನರು ದೃಢಪಡಿಸದ ಸುದ್ದಿಗಳನ್ನು ನಂಬಿ ಅನಗತ್ಯ ಸಂಗ್ರಹಣೆ ಮಾಡಬಾರದು,” ಎಂದು ಮನವಿ ಮಾಡಿದ್ದಾರೆ. ಅತಿಯಾದ ಸಂಗ್ರಹಣೆಯೇ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸುವ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಪರಿಶೀಲಿಸಿ ಮಾತ್ರ ವಿಶ್ವಾಸಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರವಾರದಲ್ಲಿ ಆರೋಗ್ಯ ವ್ಯವಸ್ಥೆ ಕುರಿತು ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆ: ಶಾಸಕ ಸತೀಶ್ ಸೈಲ್ ಅಸಮಾಧಾನ: ಸಭೆಯಿಂದ ಹೊರನಡೆದ ಶಾಸಕ

Kannada News Desk

Kannada News Desk

Please login to join discussion

ಕ್ಯಾಲೆಂಡರ್

March 2026
MTWTFSS
 1
2345678
9101112131415
16171819202122
23242526272829
3031 
« Feb    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d