• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ನಗರದಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ , ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 16, 2023
in ಉತ್ತರ ಕನ್ನಡ
0
ಭಟ್ಕಳ ನಗರದಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ , ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ
0
SHARES
507
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/04/VID-20230416-WA0007.mp4

ಭಟ್ಕಳ ನಗರದಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ , ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

ಭಟ್ಕಳ-ಭಟ್ಕಳ – ಹೊನ್ನವಾರ ಜೆಡಿಎಸ್ ಅಭ್ಯರ್ಥಿ , ಹೈಕೋರ್ಟ್ ವಕೀಲರಾದ ಶ್ರೀ ನಾಗೇಂದ್ರ ನಾಯ್ಕ ಅವರು ಶನಿವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ಮತ್ತು ತಮ್ಮ ಅಪಾರ ಬೆಂಬಲಿಗರೊಂದಿಗೆ ಭಟ್ಕಳ ನಗರದಲ್ಲಿ ಮತಯಾಚನೆ ನಡೆಸಿದರು. ಚನ್ನಪಟ್ಟಣ ಹನುಮಂತ ದೇವರಿಗೆ ನಮಸ್ಕಾರ ಮಾಡಿ ರಥ ಬೀದಿಯಲ್ಲಿ ಮತಯಾಚನೆ ಆರಂಭಿಸಿದ ಅವರು , ಹೂವಿನ ಪೇಟೆ ಮೂಲಕ ಶ್ರೀ ಮಾರಿಕಾಂಬಾ ದೇವಸ್ಥಾನ ರಸ್ತೆಯ ಮೂಲಕ ಹಳೆ ಬಸ್ ನಿಲ್ದಾಣ ವರೆಗೆ ಮತಯಾಚನೆ ನಡೆಸಿದರು
ಈ ಭಾರಿ ಭಟ್ಕಳ – ಹೊನ್ನವಾರ ಕ್ಷೇತ್ರದಲ್ಲಿ ಬದಲಾವಣೆ ಮಾಡಿ ಹೊಸ ಮುಖವಾದ ತಮಗೆ ಒಂದು ಅವಕಾಶ ಮಾಡಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ನಾಗೇಂದ್ರ ನಾಯ್ಕ ಅಭಿಮಾನಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪಾಂಡು ನಾಯ್ಕ, ಪುರಸಭಾ ಸದಸ್ಯ ಕೃಷ್ಣಾನಂದ ಪೈ, ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ದೇವಯ್ಯ ನಾಯ್ಕ, ಜೆಡಿಎಸ್ ತಾಲೂಕ ಅಧ್ಯಕ್ಷ ವಕೀಲ ರಾಜವರ್ಧನ ನಾಯ್ಕ, ವಕೀಲರಾದ ಮಂಜುನಾಥ್ ಗೊಂಡ, ನಾಗೇಶ್ ಗದ್ದೆಮನೆ, ಜೆಡಿಎಸ್ ಮುಖಂಡರಾದ ಈಶ್ವರ್ ನಾಯ್ಕ, ವೆಂಕಟೇಶ ನಾಯ್ಕ ಮುಂತಾದವರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: C.M Ibrahim State President JDS partyFormer CM karntakaH.D Devegowda Former Prime minister IndiaH.D kumarswamiJDS Party Karnataka
Previous Post

ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ನಿವೇದಿತ್ ಆಳ್ವಾಗೆ ಟಿಕೆಟ್

Next Post

ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

Kannada News Desk

Kannada News Desk

Next Post
ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

Please login to join discussion

ಕ್ಯಾಲೆಂಡರ್

April 2023
MTWTFSS
 12
3456789
10111213141516
17181920212223
24252627282930
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d