• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡ್ಯೂಟಿಯಲ್ಲಿದಾಗ ಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಹೆಣವಾಗಿ ಪತ್ತೆ

Kannada News Desk by Kannada News Desk
April 1, 2024
in ನಮ್ಮ ಕರಾವಳಿ
0
ಡ್ಯೂಟಿಯಲ್ಲಿದಾಗ ಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಹೆಣವಾಗಿ ಪತ್ತೆ
0
SHARES
1k
VIEWS
WhatsappTelegram Share on FacebookShare on TwitterLinkedin

ಡ್ಯೂಟಿಯಲ್ಲಿದಾಗ ಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಹೆಣವಾಗಿ ಪತ್ತೆ

ಬೆಳ್ತಂಗಡಿ : ಕರ್ತವ್ಯದಲ್ಲಿದ್ದಾಗಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಶವವಾಗಿ ಧರ್ಮಸ್ಥಳ ಪತ್ತೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಯಾಗಿದ್ದ ಅವರು ಚುನಾವಣಾ ಕರ್ತವ್ಯದಲ್ಲಿದ್ದರು.ಅವರ ಮೃತದೇಹವು ಮಾ. 31ರಂದು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯ ಪಟ್ರಮೆ ಹೊಳೆಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪೆದಬೈಲು ನಿವಾಸಿಯಾಗಿರುವ ಲಕ್ಷ್ಮೀ ನಾರಾಯಣ ಸುಮಾರು 6 ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದರು. ಮಾ. 27 ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ಬಳಿಕ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ಮನೆಯವರು ಅಮ್ಟಾಡಿ ಪಂಚಾಯತ್‌ನಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಅವರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಬರುತ್ತಿತ್ತು.

ಲೋಕಸಭೆ ಚುನಾವಣೆಗೆ ಸಂಬಂಧಿಸಿ ಎಸ್‌ಎಸ್‌ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ಅವರ ಮನೆಯವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಮಾ. 31ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಮೃತದೇಹ ಪಟ್ರಮೆ ಹೊಳೆಯಲ್ಲಿ ಪತ್ತೆಯಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ರೋಡ್ ಆಕ್ಸಿಡೆಂಟ್ ನಲ್ಲಿ  ಶಿಕ್ಷಕಿ ವಿಜಯಾ ಸ್ಥಳದಲ್ಲೇ ಸಾವು

Next Post

ಹಿಂದೂ ಮುಖಂಡ, ಸಂಘ ಪರಿವಾರದ ಕಾರ್ಯಕರ್ತ ಸಾಮಾಜಿಕ ಹೋರಾಟಗಾರ ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸ್ ದಾಖಲು- ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ತೀವ್ರವಾಗಿ ಖಂಡನೆ

Kannada News Desk

Kannada News Desk

Next Post
ಹಿಂದೂ ಮುಖಂಡ, ಸಂಘ ಪರಿವಾರದ ಕಾರ್ಯಕರ್ತ ಸಾಮಾಜಿಕ ಹೋರಾಟಗಾರ ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸ್ ದಾಖಲು- ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ತೀವ್ರವಾಗಿ ಖಂಡನೆ

ಹಿಂದೂ ಮುಖಂಡ, ಸಂಘ ಪರಿವಾರದ ಕಾರ್ಯಕರ್ತ ಸಾಮಾಜಿಕ ಹೋರಾಟಗಾರ ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸ್ ದಾಖಲು- ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ತೀವ್ರವಾಗಿ ಖಂಡನೆ

Please login to join discussion

ಕ್ಯಾಲೆಂಡರ್

April 2024
MTWTFSS
1234567
891011121314
15161718192021
22232425262728
2930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d