• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, November 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿಗರಿಗೆ ಹೇಳಿಕೊಳ್ಳಲು ಏನೂ ಇರದ್ದಕ್ಕೆ ಹಿಂದು- ಮುಸ್ಲಿಂ ಎನ್ನುತ್ತಾರೆ: ಡಾ.ಅಂಜಲಿ ವಾಗ್ದಾಳಿ

Kannada News Desk by Kannada News Desk
April 28, 2024
in ಉತ್ತರ ಕನ್ನಡ
0
ಬಿಜೆಪಿಗರಿಗೆ ಹೇಳಿಕೊಳ್ಳಲು ಏನೂ ಇರದ್ದಕ್ಕೆ ಹಿಂದು- ಮುಸ್ಲಿಂ ಎನ್ನುತ್ತಾರೆ: ಡಾ.ಅಂಜಲಿ ವಾಗ್ದಾಳಿ
0
SHARES
236
VIEWS
WhatsappTelegram Share on FacebookShare on TwitterLinkedin

ಬಿಜೆಪಿಗರಿಗೆ ಹೇಳಿಕೊಳ್ಳಲು ಏನೂ ಇರದ್ದಕ್ಕೆ ಹಿಂದು- ಮುಸ್ಲಿಂ ಎನ್ನುತ್ತಾರೆ: ಡಾ.ಅಂಜಲಿ ವಾಗ್ದಾಳಿ

ಶಿರಸಿ: ೧೦ ವರ್ಷಗಳಿಂದ ಏನೂ ಕೆಲಸ ಮಾಡದ ಕಾರಣ ಬಿಜೆಪಿಗರು ಹಿಂದು- ಮುಸ್ಲಿಂ ಎನ್ನುತ್ತಾರೆ. ರಾಮ, ಶಿವಾಜಿ ಹೆಸರು ಎಳೆದು ತರುತ್ತಿದ್ದಾರೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಕಿಡಿಕಾರಿದರು.

ಗಣೇಶನಗರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆರು ಬಾರಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರದ್ದು ಶಿರಸಿಗೆ ಕೊಡುಗೆ ಏನು? ಒಂದು ಬಾರಿ ಶಾಸಕಿಯಾಗಿ ಖಾನಾಪುರದಲ್ಲಿ‌ ಮಹಿಳೆಯರಿಗಾಗಿ ಆಸ್ಪತ್ರೆ ಕಟ್ಟಿಸಿದ್ದೇನೆ. ಶಾಲಾ- ಕಾಲೇಜು, ರಸ್ತೆ ನಿರ್ಮಿಸಿದ್ದೇನೆ. ಇಬ್ಬರ ಅಭಿವೃದ್ಧಿ ಬಗ್ಗೆ ಯಾವ ವೇದಿಕೆಗೆ ಕರೆದರೂ ಚರ್ಚೆಗೆ ಸಿದ್ಧ ಎಂದರು.

ಶಾಸಕ ಭೀಮಣ್ಣ ನಾಯ್ಕ, ಪ್ರಧಾನಿಯವರಿಗೆ ಶಿರಸಿಗೆ ನಾನೂ ಸ್ವಾಗತಿಸುತ್ತೇನೆ. ಆದರೆ ೧೦ ವರ್ಷಗಳಲ್ಲಿ ಜಿಲ್ಲೆಗೆ ಅವರು ನೀಡಿದ್ದು ಏನು ಎಂಬುದನ್ನ ಹೇಳಬೇಕು. ತಣ್ಣಗಿದ್ದ ಶಿರಸಿಯಲ್ಲಿ ಪರೇಶ್ ಮೇಸ್ತಾ ಪ್ರಕರಣದ ಸಂದರ್ಭ ಬಿಜೆಪಿ ಅಭ್ಯರ್ಥಿ ಕಾಗೇರಿ ಬೆಂಕಿ ಹಚ್ಚಿ ಹುಡುಗರನ್ನ ಗಲಾಟೆಗೆ ಬಿಟ್ಟು ತಾವು ಓಡಿ ಹೋದರು. ಆರು ಬಾರಿ ಶಾಸಕರಾದರೂ ಅಭಿವೃದ್ಧಿ ಮಾಡದೆ ಈಗ ಹೊಟ್ಟೆಕಿಚ್ಚಿಗೆ ನಮ್ಮ ಅಭ್ಯರ್ಥಿಯನ್ನ ಟೀಕಿಸುತ್ತಿದ್ದಾರೆ. ಅವರಿಗೆ ಅಭಿವೃದ್ಧಿಯ ಮೇಲೆ ಮತ ಕೇಳುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿ, ಗ್ಯಾರಂಟಿಗಳಿಂದ ಮಹಿಳೆಯರು ಸಬಲರಾಗಿದ್ದಾರೆ. ಅವರಿಗೆ ಆತ್ಮವಿಶ್ವಾಸ ಹೆಚ್ಚಿದೆ. ಇಡೀ ದೇಶದಲ್ಲಿ ಈ ಗ್ಯಾರಂಟಿ ಯೋಜನೆ ಜಾರಿಗೆ ತಂದ ಮೊದಲ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ್ರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟೇಶ್ ಹೆಗಡೆ ಹೊಸಬಾಳೆ, ಪ್ರಮುಖರಾದ ರಮೇಶ ದುಬಾಶಿ, ಸುಮಾ ಉಗ್ರಾಣಕರ್, ಗೀತಾ ಶೆಟ್ಟಿ, ಸಂಜು ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ಮಾಡೋಣ, ಬಿಜೆಪಿಗರೇ ಬನ್ನಿ, ಕಾಗೇರಿ ಗೆ ಬಹಿರಂಗ ಸವಾಲು ಹಾಕಿದ ಡಾ.ಅಂಜಲಿ ನಿಂಬಾಳ್ಕರ್

Next Post

ಹಾಸನ ಲೈಂಗಿಕ ಹಗರಣ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಸರ್ಕಾರದ ಯಾವುದೇ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗುತ್ತೆ – ಗೃಹ ಸಚಿವ ಪರಮೇಶ್ವರ್

Kannada News Desk

Kannada News Desk

Next Post
ಹಾಸನ ಲೈಂಗಿಕ ಹಗರಣ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಸರ್ಕಾರದ  ಯಾವುದೇ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗುತ್ತೆ – ಗೃಹ ಸಚಿವ ಪರಮೇಶ್ವರ್

ಹಾಸನ ಲೈಂಗಿಕ ಹಗರಣ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಸರ್ಕಾರದ ಯಾವುದೇ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗುತ್ತೆ – ಗೃಹ ಸಚಿವ ಪರಮೇಶ್ವರ್

Please login to join discussion

ಕ್ಯಾಲೆಂಡರ್

April 2024
MTWTFSS
1234567
891011121314
15161718192021
22232425262728
2930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d