• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, October 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರುಡೇಶ್ವರ ಬಳಿ ನಡೆದುಕೊಂಡು ಹೋಗುತ್ತಿದ್ದ ಮೀನುಗಾರ ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ಇಬ್ಬರು ಕಳ್ಳರನ್ನು ಬಂಧಿಸಿದ ಪೊಲೀಸರು

Kannada News Desk by Kannada News Desk
April 21, 2025
in ಉತ್ತರ ಕನ್ನಡ
0
ಮುರುಡೇಶ್ವರ ಬಳಿ ನಡೆದುಕೊಂಡು ಹೋಗುತ್ತಿದ್ದ ಮೀನುಗಾರ ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ಇಬ್ಬರು ಕಳ್ಳರನ್ನು ಬಂಧಿಸಿದ ಪೊಲೀಸರು
0
SHARES
126
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಮುರುಡೇಶ್ವರ ಬಳಿ ನಡೆದು ಹೋಗುತ್ತಿದ್ದ ಮೀನುಗಾರ ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ಇಬ್ಬರು ಆಗಂತುಕರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪತ್ತೆ ಹಚ್ಚಿದೆ. ಕಳ್ಳರಿಬ್ಬರನ್ನು ಬಂಧಿಸಿದ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಭಟ್ಕಳ ತಾಲೂಕಿನ ಬಸ್ತಿಮಕ್ಕಿಯ ಮೀನು ಮಾರಾಟ ಮಾಡುವ ಮಹಿಳೆ ನಾಗಮ್ಮ ಮೊಗೇರ್ ಅವರು ಮುರುಡೇಶ್ವರದ ರಾಷ್ಟಿçÃಯ ಹೆದ್ದಾರಿ ಬಳಿ ಏಪ್ರಿಲ್ 17ರಂದು ನಡೆದು ಹೋಗುತ್ತಿದ್ದರು. ಅವರು ಮನೆ ಕಡೆ ಹೋಗುವುದನ್ನು ನೋಡಿದ ಆಗಂತುಕರು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಅಪಹರಿಸಿ ಪರಾರಿಯಾದರು. ಬೈಕಿನಲ್ಲಿ ಬಂದವರು ದಿಡೀರ್ ಆಗಿ ಕತ್ತಿಗೆ ಕೈ ಹಾಕಿದ್ದರಿಂದ ನಾಗಮ್ಮ ಮೊಗೇರ್ ಅವರು ಆತಂಕಕ್ಕೆ ಒಳಗಾದರು. ಅದಾದ ನಂತರ ಸುಧಾರಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಜಗದೀಶ್ ಎಂ ಈ ಪ್ರಕರಣದ ಬಗ್ಗೆ ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಅವರಿಂದ ಮಾಹಿತಿ ಪಡೆದರು. ಸಿಪಿಐ ಸಂತೋಷ್ ಕಾಯ್ಕಿಣಿ, ಪಿಎಸ್‌ಐ ಹಣುಮಂತ ಬೀರಾದರ ನೇತ್ರತ್ವದಲ್ಲಿ ತನಿಖೆ ಶುರು ಮಾಡಿದರು. ಗದಗದ ಮಹೇಶ ಕುರಿ ಹಾಗೂ ಹುಬ್ಬಳ್ಳಿಯ ಮಣಿಕಂಠ ಶಿರಹಟ್ಟಿ ಎಂಬಾತರು ಸಿಕ್ಕಿ ಬಿದ್ದರು.

ಚಿನ್ನ ಕದ್ದ ಕಳ್ಳರು ಶಿರಸಿ ಕಡೆ ಪರಾರಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಅದರ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಶಿರಸಿಯ ಪೊಲೀಸರು ಕಳ್ಳರ ಪತ್ತೆಗೆ ನೆರವು ನೀಡಿದರು. ಮಂಕಿ ಪೊಲೀಸರು ಕೈ ಜೋಡಿಸಿದರು. ಮುರುಡೇಶ್ವರ ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ ನಾಯ್ಕ, ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಯೋಗೇಶ ನಾಯ್ಕ, ಕಿರಣಕುಮಾರ ರೆಡ್ಡಿ, ಅಣ್ಣಪ್ಪ ಕೋರಿ ಪ್ರಕರಣದಲ್ಲಿ ವಿಶೇಷ ಮುತುವರ್ಜಿವಹಿಸಿದ್ದರು.

ಶಿರಸಿ ಪೊಲೀಸ್ ಸಂತೋಷ ಕಮಟಗೇರಿ, ಹನುಮಂತ ಬರ್ಗಿ, ಪ್ರಶಾಂತ ಪಾವಸ್ಕರ್, ಶಿವಲಿಂಗ ತುಪ್ಪದ್, ಮಾಲತೇಶ, ರಾಮಯ್ಯ, ಮಂಜು ಪೂಜಾರಿ ಜೊತೆ ಸದ್ದಾಂ ಸಹ ಕಾರ್ಯಾಚರಣೆಯಲ್ಲಿದ್ದರು. ಈ ಎಲ್ಲರೂ ಸೇರಿ ಕಳ್ಳರ ಬಳಿಯಿದ್ದ 1.50 ಲಕ್ಷ ರೂ ಮೌಲ್ಯದ ಬೈಕ್ ಹಾಗೂ ಅವರು ಕದ್ದಿದ್ದ 2.20 ಲಕ್ಷ ರೂ ಮೌಲ್ಯದ ಬಂಗಾರದ ಸರವನ್ನು ವಶಕ್ಕೆ ಪಡೆದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ನದಿ ದಡದಲ್ಲಿ ಬಿಸಾಡಿದ ಆರೋಪಿ ಮೋಹಮ್ಮದ ಇಬ್ರಾಹಿಂ ಅರೆಸ್ಟ್

Next Post

ಭಟ್ಕಳದಿಂದ ಶಿರಸಿ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕಾರ್ಪಿಯೋ ನಡುವೆ ಹೊನ್ನಾವರ ಉಪೋಣಿ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

Kannada News Desk

Kannada News Desk

Next Post
ಭಟ್ಕಳದಿಂದ ಶಿರಸಿ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕಾರ್ಪಿಯೋ ನಡುವೆ ಹೊನ್ನಾವರ ಉಪೋಣಿ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

ಭಟ್ಕಳದಿಂದ ಶಿರಸಿ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕಾರ್ಪಿಯೋ ನಡುವೆ ಹೊನ್ನಾವರ ಉಪೋಣಿ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

Please login to join discussion

ಕ್ಯಾಲೆಂಡರ್

April 2025
MTWTFSS
 123456
78910111213
14151617181920
21222324252627
282930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d