• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, April 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪತ್ರಕರ್ತರ ಸಂಕಷ್ಟಕ್ಕೆ ‘ಪತ್ರಕರ್ತರ ಧ್ವನಿ’  ಸಂಘ  ಭರವಸೆಯ ಬೆನ್ನೆಲುಬು:ಕಾನಿಪ ಧ್ವನಿ ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ

Kannada News Desk by Kannada News Desk
April 27, 2026
in ಉತ್ತರ ಕನ್ನಡ
0
ಪತ್ರಕರ್ತರ ಸಂಕಷ್ಟಕ್ಕೆ ‘ಪತ್ರಕರ್ತರ ಧ್ವನಿ’  ಸಂಘ  ಭರವಸೆಯ ಬೆನ್ನೆಲುಬು:ಕಾನಿಪ ಧ್ವನಿ ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ
0
SHARES
1
VIEWS
WhatsappTelegram Share on FacebookShare on TwitterLinkedin

 

ಅಂಕೋಲಾ: ಪತ್ರಕರ್ತರು ಸಮಾಜದ ಒಳಿತಿಗಾಗಿ ಅಕ್ಷರ ಲೋಕದ ರಾಯಭಾರಿಗಳಂತೆ ಸೇವೆ ಸಲ್ಲಿಸುತ್ತಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಸಂಘಟನೆಯ ಪ್ರಮುಖ ಗುರಿಯಾಗಿದೆ ಎಂದು ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಹೇಳಿದರು.
ತಾಲೂಕಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಕೋಲಾ ತಾಲೂಕು ಸಮಿತಿಯ ಸದಸ್ಯರ ಕಾರ್ಡ್‌ಗಳನ್ನು ಬಿಡುಗಡೆಗೊಳಿಸಿ, ಸಮನ್ವಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಪತ್ರಕರ್ತರ ಮೇಲಿನ ಶೋಷಣೆ, ದಬ್ಬಾಳಿಕೆಗಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಶಕ್ತಿಯಾಗಿ “ಪತ್ರಕರ್ತರ ಧ್ವನಿ” ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು, ಸದಾ ಪತ್ರಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ಹೇಳಿದರು.
ಮೂರುವರೆ ವರ್ಷಗಳಲ್ಲಿ ಸಂಘಟನೆ 3600ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು, ಶೀಘ್ರದಲ್ಲೇ ರಾಜ್ಯದ ಅತಿ ದೊಡ್ಡ ಪತ್ರಕರ್ತರ ಸಂಘಟನೆಯಾಗಿ ಗುರುತಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಶಕಗಳಲ್ಲಿ ಸಾಧ್ಯವಾಗದ ಹಲವಾರು ಕಾರ್ಯಗಳನ್ನು ಸಂಘಟನೆ ಸಾಧಿಸಿದೆ ಎಂದು ಹೇಳಿದರು.ಪತ್ರಕರ್ತರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುವ ಅನಪೇಕ್ಷಿತ ವ್ಯಕ್ತಿಗಳಿಗೆ ಸಂಘಟನೆ ತಕ್ಕ ಪಾಠ ಕಲಿಸುವ ಮೂಲಕ ರಕ್ಷಣೆಗೆ ನಿಲ್ಲಲಿದೆ. ಜೊತೆಗೆ, ಮಾನವೀಯ ನೆರವು ಒದಗಿಸುವುದು ಹಾಗೂ ಸಂಕಷ್ಟದ ಸಮಯದಲ್ಲಿ ತಕ್ಷಣ ಸ್ಪಂದಿಸುವ ಕಾರ್ಯಶೀಲತೆಯಿಂದ ನೂರಾರು ಜನರು ಸದಸ್ಯತ್ವ ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.ಇದೇ ವೇಳೆ, ಆಗಸ್ಟ್ 8ರಂದು ನೆಲಮಂಗಲದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.

ಅಂಕೋಲಾ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಮಾರುತಿ ಹರಿಕಂತ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳು, ಆಯೋಜಿತ ಕಾರ್ಯಕ್ರಮಗಳು ಹಾಗೂ ಸಂಘಟನೆ ಬಲಪಡಿಸುವ ಅಗತ್ಯತೆಯ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ವಿದ್ಯಾದರ ಮೊರಬಾ, ವಿಲಾಸ ನಾಯಕ, ನಾಗರಾಜ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡದಲ್ಲಿ ನಕಲಿ ವೈದ್ಯರ ಹಾವಳಿ: ಸಾರ್ವಜನಿಕರ ಜೀವಕ್ಕೆ ಭಾರಿ ಅಪಾಯ

Kannada News Desk

Kannada News Desk

Please login to join discussion

ಕ್ಯಾಲೆಂಡರ್

April 2026
MTWTFSS
 12345
6789101112
13141516171819
20212223242526
27282930 
« Mar    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d