• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾ ಯಮರೂಪಿಯಾಗಿ ಬೈಕ್ ಗೆ ಅಡ್ಡ ಬಂದ ನಾಯಿ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು.

ವರದಿ-ಕಿರಣ್ ಗಾವಂಕರ್ ಅಂಕೋಲಾ

Kannada News Desk by Kannada News Desk
May 16, 2024
in ಉತ್ತರ ಕನ್ನಡ
0
ಅಂಕೋಲಾ ಯಮರೂಪಿಯಾಗಿ ಬೈಕ್ ಗೆ ಅಡ್ಡ ಬಂದ ನಾಯಿ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು.
0
SHARES
9k
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/05/VID-20240516-WA1050.mp4

ಅಂಕೋಲಾ ಯಮರೂಪಿಯಾಗಿ ಬೈಕ್ ಗೆ ಅಡ್ಡ ಬಂದ ನಾಯಿ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು.

ಅಂಕೋಲಾ : ದಿನಾಂಕ 8/05/2024 ಬುಧವಾರ ರಾತ್ರಿ ನಾಯಿ ಒಂದು ಏಕಾಏಕಿ ಅಡ್ಡ ಬಂದ ಪರಿಣಾಮ ಬೈಕ್‌ ಸವಾರ ನವೀನ ಆನಂದು ನಾಯ್ಕ ಪ್ರಾಯ 33ವರ್ಷ. ಇವರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಸಿಮೆಂಟ್ನ ಡಿವೈಡರ್ಗೆ ಹೊಡೆದು ತೀವ್ರವಾಗಿ ಗಾಯಗೊಂಡಿದದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬದವರು ಮಂಗಳೂರಿನ ಕೆಎಸ್ ಹೆಗಡೆ ಆಸ್ಪತ್ರೆಗೆ ದಾಖಲಿಸಿದ್ದರು.

ನವೀನ್ ನಾಯ್ಕ ಆಸ್ಪತ್ರೆಗೆ ದಾಖಲಾದಾಗ ಆರೋಗ್ಯದಲ್ಲಿ ಕೆಲವು ದಿನಗಳವರೆಗೆ ಚೇತರಿಸಿಕೊಂಡಿದ್ದರು.. ದೇವರ ವಿಧಿ ಆಟವೋ ಏನೋ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದ ಕಟ್ಟು ಮಸ್ತಾದ ಯುವಕ ಕೊನೆಗಳಿಗೆಯಲ್ಲಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ದಿನಾಂಕ 16/05/2024 ರಂದು ಮಂಗಳೂರಿನ ಕೆಎಸ್ ಹೆಗಡೆ ಆಸ್ಪತ್ರೆಯಲ್ಲಿ ತನ್ನ
ಕೊನೆ ಉಸಿರು ಎಳೆದಿದ್ದಾನೆ ಎಂದು ತಿಳಿದು ಬಂದಿದೆ.

ತಾಲೂಕಿನ ಹೊನ್ನಿಕೇರಿ ನಿವಾಸಿ ನವೀನ ನಾಯ್ಕ್ ಅವರು ಅಂಕೋಲಾದ ವೈಭವ್ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು .

ತಾಲೂಕಿನ ಚಿರಪರಿಚಿತ ಯುವಕ ನವೀನ್ ನಾಯ್ಕ ಎಲ್ಲರೊಂದಿಗೆ ಸ್ನೇಹಜೀವಿಯಾಗಿ ಬೆರೆತಿದ್ದ … ಇವನ ಅಂಗಡಿಗೆ ಬೈಕ್ ರಿಪೇರಿಗೆ ಬಂದ ಗ್ರಾಹಕರ ಹತ್ತಿರ ಹಣ ಇಲ್ಲದೆ ಇರೋ ಪಕ್ಷದಲ್ಲಿಯೂ ಕೂಡ ಎಷ್ಟೋ ಜನರಿಗೆ ವಾಹನವನ್ನು ಸರಿ ಮಾಡಿ ಹಣಕ್ಕಾಗಿ ನಿಲ್ಲುತ್ತಿದ್ದ.. ಮಾನವೀಯ ಮೌಲ್ಯವನ್ನು ಬೆಳೆಸಿಕೊಂಡಿದ್ದ ಯುವಕ ಯಾವಾಗಲೂ ನಗುಮುಖದಿಂದ ಇರುತ್ತಿದ್ದ ..ಸದೃಢ ಯುವಕ್ ಕೆಲವು ದಿನಗಳ ಹಿಂದೆ ತಾನು ಮದುವೆಯಾಗುವ ಕನಸನ್ನು ತನ್ನ ಗೆಳೆಯರ ಬಳಿ ಹಂಚಿಕೊಂಡಿದ್ದ ಎನ್ನಲಾಗಿದೆ..

ಮೃತರು ತಂದೆ, ತಾಯಿ, ಅಕ್ಕ ಸಹೋದರನನ್ನು ಅಗಲಿದ್ದಾರೆ..

ಗೆಳೆಯರ ಕಂಬನಿ : ತನ್ನ ಆಪ್ತ ಸ್ನೇಹಿತ ಕಳೆದುಕೊಂಡ ದುಃಖದಲ್ಲಿ ಮನೋಜ. ಯೋಗೀಶ. ಸುಭಾಷ್ ನಾಯ್ಕ್. ಹಲವಾರು ಸ್ನೇಹಿತರು. ಹೊನ್ನೆಕೇರಿಯ ಸಾರ್ವಜನಿಕರು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಕಂಬನಿ ಮಿಡಿದಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 4,40,000 ಹಣವನ್ನು ಎಗರಿಸಿದ ಖದೀಮರು

Next Post

ಭಟ್ಕಳ ತಾಲೂಕಿನ ಕಡವಿನಕಟ್ಟೆ ಸಮೀಪ ನದಿಯ ನೀರಲ್ಲಿ ಮುಳುಗಿ 2 ಜನ ಸಾವು

Kannada News Desk

Kannada News Desk

Next Post
ಭಟ್ಕಳ ತಾಲೂಕಿನ ಕಡವಿನಕಟ್ಟೆ ಸಮೀಪ ನದಿಯ ನೀರಲ್ಲಿ ಮುಳುಗಿ 2 ಜನ ಸಾವು

ಭಟ್ಕಳ ತಾಲೂಕಿನ ಕಡವಿನಕಟ್ಟೆ ಸಮೀಪ ನದಿಯ ನೀರಲ್ಲಿ ಮುಳುಗಿ 2 ಜನ ಸಾವು

Please login to join discussion

ಕ್ಯಾಲೆಂಡರ್

May 2024
MTWTFSS
 12345
6789101112
13141516171819
20212223242526
2728293031 
« Apr   Jun »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d