• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, November 18, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿಶ್ವಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಭಟ್ಕಳದ ಸಾಮಾಜಿಕ ಹೋರಾಟಗಾರ ಈರಾ ನಾಯ್ಕ್ ಚೌತನಿ

Kannada News Desk by Kannada News Desk
May 27, 2024
in ರಾಜ್ಯ ಸುದ್ದಿ
0
ವಿಶ್ವಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಭಟ್ಕಳದ ಸಾಮಾಜಿಕ ಹೋರಾಟಗಾರ ಈರಾ ನಾಯ್ಕ್ ಚೌತನಿ
0
SHARES
277
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/05/VID-20240526-WA07411.mp4

ವಿಶ್ವಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಭಟ್ಕಳದ ಸಾಮಾಜಿಕ ಹೋರಾಟಗಾರ ಈರಾ ನಾಯ್ಕ್ ಚೌತನಿ

ಭಟ್ಕಳ-ವಿಶ್ವ ದರ್ಶನ ಕನ್ನಡ ದಿನ ಪತ್ರಿಕೆ ಹುಬ್ಬಳ್ಳಿ ವತಿಯಿಂದ ಕೊಡಮಾಡುವ 2024 ನೆ ಸಾಲಿನ ವಿಶ್ವ ಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸಾಮಾಜಿಕ ಹೋರಾಟಗಾರ ಈರಾ ಡಿ ನಾಯ್ಕ ಚೌತನಿ ಅವರು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಹಾಗೂ ಕಂಪ್ಲಿ ರಸ್ತೆಯ ಕಮಲಾಪುರ ಗ್ರಾಮದ ರೈತ ಸಮುದಾಯ ಭವನದಲ್ಲಿ ದಿನಾಂಕ 26.05.2024 ರವಿವಾರ ಬೆಳಿಗ್ಗೆ 11ಗಂಟೆಗೆ ಸರಿಯಾಗಿ ನಡದ 4 ನೇ ಭಾವೈಕ್ಯತೆಯ ಸಮ್ಮೇಳನದಲ್ಲಿ ಭಾಗವಹಿಸಿ ಗಜೇಂದ್ರಗಡದ ಶ್ರೀ ಕಾಲಜ್ಞಾನ ಬ್ರಹ್ಮ ಬಸವಮಹಾನಂದ ಸ್ವಾಮೀಜಿಗಳ ಸಮ್ಮುಖದಲ್ಲಿ ವಿಶ್ವ ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನು ಸಂಘಟಕರಾದ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರಿಂದ ಸ್ವೀಕರಿಸಿದರು. ಭಟ್ಕಳದ ಸಾಮಾಜಿಕ ಹೋರಾಟಗಾರ ಈರಾ.ಡಿ.ನಾಯ್ಕ್ ಅವರಿಗೆ ಸಂಘಟಕರಾದ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರು ಶಾಲು ಹೊದಿಸಿ, ಹಾರ ಹಾಕಿ, ವಿಶ್ವ ಕನ್ನಡ ಸೇವಾ ರತ್ನ ಶಾಶ್ವತ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿದರು.

ಸಂಘಟಕರಾದ ಡಾ.ಎಸ್.ಎಸ್ ಪಾಟೀಲ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಈರಾ ನಾಯ್ಕ್ ಚೌತನಿ ಅವರ ದಶಕಗಳ ಕಾಲದ ಸಮಾಜಸೇವೆ , ಕನ್ನಡ ಪರ ಹೋರಾಟ ಮತ್ತು ಸಾಮಾಜಿಕ ಚುಟುವಟಿ ಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನಾಮಧಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

Next Post

ಕನ್ನಡದ ಕಾಶ್ಮೀರ ಉಮೇಶ ಮುಂಡಳ್ಳಿ ಅಲ್ಬಮ್ ಗೀತೆ ಬಿಡುಗಡೆ

Kannada News Desk

Kannada News Desk

Next Post
ಕನ್ನಡದ ಕಾಶ್ಮೀರ ಉಮೇಶ ಮುಂಡಳ್ಳಿ ಅಲ್ಬಮ್ ಗೀತೆ ಬಿಡುಗಡೆ

ಕನ್ನಡದ ಕಾಶ್ಮೀರ ಉಮೇಶ ಮುಂಡಳ್ಳಿ ಅಲ್ಬಮ್ ಗೀತೆ ಬಿಡುಗಡೆ

Please login to join discussion

ಕ್ಯಾಲೆಂಡರ್

May 2024
MTWTFSS
 12345
6789101112
13141516171819
20212223242526
2728293031 
« Apr   Jun »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d