• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, January 31, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.

Kannada News Desk by Kannada News Desk
May 11, 2025
in ನಮ್ಮ ಕರಾವಳಿ
0
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
0
SHARES
632
VIEWS
WhatsappTelegram Share on FacebookShare on TwitterLinkedin

ಭಟ್ಕಳ-2024ರ ನವೆಂಬರಿನಲ್ಲಿ ಭಟ್ಕಳದಲ್ಲಿ ಮೂರು ದಿನ ಮೀನು ಮೇಳ ನಡೆದಿದ್ದು, ಇದಕ್ಕಾಗಿ ಸರ್ಕಾರ 9.85 ಕೋಟಿ ರೂ ವೆಚ್ಚ ಮಾಡಿದೆ. ಈ ಮೇಳದಿಂದ ಮೀನುಗಾರರಿಗೆ ಮಾತ್ರ ಯಾವುದೇ ಪ್ರಯೋಜನವಾಗಿಲ್ಲ!

2024ರ ನವೆಂಬರ್ 21ರಿಂದ 23ರವರೆಗೆ ಭಟ್ಕಳದಲ್ಲಿ ಮೀನು ಮೇಳ ನಡೆಯಿತು. ಈ ಮೇಳದಲ್ಲಿ ಭಾಗವಹಿಸಿದ ಮೀನುಗಾರರಿಗೆ ಹೆಚ್ಚುವರಿ ಯಾವ ಸೌಲಭ್ಯವೂ ಸಿಗಲಿಲ್ಲ. ನಿತ್ಯವೂ ಸಮುದ್ರದ ಮೀನು ನೋಡುತ್ತಿದ್ದವರಿಗೆ ಅಕ್ವೇರಿಯಂ’ನಲ್ಲಿದ್ದ ಬಣ್ಣ ಬಣ್ಣದ ಮೀನು ತೋರಿಸಲಾಯಿತು. ಸ್ಪರ್ಧಾ ಕಾರ್ಯಕ್ರಮದ ನೆಪದಲ್ಲಿ ಒಂದಷ್ಟು ಬಹುಮಾನ ನೀಡಲಾಯಿತು. ಇದನ್ನು ಬಿಟ್ಟು ಮೀನುಗಾರರ ಅಭಿವೃದ್ಧಿಗಾಗಿ ಈ ಮೇಳೆ ಕಿಂಚಿತ್ತು ಉಪಯೋಗವಾಗಲಿಲ್ಲ.

ಮೊದಲು ಮೀನು ಮೇಳಕ್ಕೆ 2.40 ಕೋಟಿ ರೂ ವೆಚ್ಚ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು. ಮತ್ಸ್ಯಮೇಳದ ವೇದಿಕೆ ನಿರ್ಮಾಣಕ್ಕೆ 30 ಲಕ್ಷ ರೂ, ಪ್ರಚಾರಕ್ಕಾಗಿ 30 ಲಕ್ಷ ರೂ, ಮೇಳ ಆಯೋಜನೆಗೆ 75 ಲಕ್ಷ ರೂ, ಕರಪತ್ರ ವಿತರಣೆಗೆ 10 ಲಕ್ಷ ರೂ, ಸ್ಥಳ ಬಾಡಿಗೆ 15 ಲಕ್ಷ ರೂ, ಊಟೋಪಚಾರಕ್ಕೆ 30 ಲಕ್ಷ ರೂ, ವಸತಿಗೆ 15 ಲಕ್ಷ ರೂ, ನೆನಪಿನ ಕಾಣಿಕೆಗೆ 15 ಲಕ್ಷ ರೂ, ಸ್ಪರ್ಧಾ ಕಾರ್ಯಕ್ರಮಗಳಿಗೆ 20 ಲಕ್ಷ ರೂ ಸೇರಿ 2.40 ಕೋಟಿ ರೂ ವೆಚ್ಚ ಮಾಡುವ ಬಗ್ಗೆ ಮೊದಲು ನಿರ್ಧರಿಸಲಾಗಿತ್ತು. ಆದರೆ, ಈ ನಿರೀಕ್ಷೆಗೂ ಮೀರಿ 9.85 ಕೋಟಿ ರೂ ಮೀನು ಮೇಳಕ್ಕೆ ವೆಚ್ಚವಾಯಿತು. ಆ ವೆಚ್ಚ ಪಾವತಿ ಆರ್ಥಿಕ ಇಲಾಖೆಗೆ ದೊಡ್ಡ ಹೊರೆಯಾಯಿಯಿತು.

ಸರ್ಕಾರಿ ನಿಯಮಗಳ ಪ್ರಕಾರ ಕಾರ್ಯಕ್ರಮ ಆಯೋಜಿಸುವ ಮುನ್ನ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ತಗಲುವ ವೆಚ್ಚಗಳ ಬಗ್ಗೆ ಆರ್ಥಿಕ ಇಲಾಖೆಗೆ ತಿಳಿಸಿ ಅನುಮೋದನೆ ಪಡೆಯಬೇಕು. ಕಾರ್ಯಕ್ರಮದಿಂದ ಆಗುವ ಉಪಯೋಗಗಳ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಬೇಕು. ಆರ್ಥಿಕ ಇಲಾಖೆಯ ಅನುಮೋದನೆ ದೊರೆತ ನಂತರವೇ ಕಾರ್ಯಕ್ರಮ ನಡೆಸಬೇಕು. ಆದರೆ, ಭಟ್ಕಳದಲ್ಲಿ ನಡೆದ ಮೀನು ಮೇಳಕ್ಕೆ ಈ ಯಾವ ನಿಯಮವೂ ಅನ್ವಯವಾಗಿಲ್ಲ!

2024ರ ನವೆಂಬರಿನಲ್ಲಿ ಕಾರ್ಯಕ್ರಮದ ಸಿದ್ಧತೆ ನಡೆದರೂ ಅದಕ್ಕೆ ಸಂಬAಧಿಸಿ ಆರ್ಥಿಕ ಇಲಾಖೆಗೆ ಯಾವುದೇ ಮಾಹಿತಿ ಇರಲಿಲ್ಲ. 9.85 ಕೋಟಿ ರೂ ವೆಚ್ಚದ ಬಗ್ಗೆಯೂ ಅಧಿಕಾರಿಗಳು ಅಂದಾಜು ಪ್ರತಿ ಸಲ್ಲಿಸಿರಲಿಲ್ಲ. ಹೀಗಾಗಿ ಕಾರ್ಯಕ್ರಮ ಮುಗಿದ ನಂತರ ಹಣ ಪಾವತಿಗಾಗಿ ಆರ್ಥಿಕ ಇಲಾಖೆಗೆ ಪತ್ರ ರವಾನೆಯಾಗಿದೆ. ಇದಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದಿರುವ ಬಗ್ಗೆ ಆಕ್ಷೇಪಿಸಿದೆ.

`ಇನ್ಮುಂದೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ ಕಾರ್ಯಕ್ರಮ ನಡೆಸಬಾರದು. ಕಾರ್ಯಕ್ರಮ ನಡೆಸುವ ಮುನ್ನ ಪೂರ್ವಾನುಮತಿಯನ್ನು ಪಡೆಯಬೇಕು’ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತನಿಖಾ ವರದಿಗಳನ್ನು ಪ್ರಕಟಿಸುವ https://the-file.in/ ಈ ಹಗರಣವನ್ನು ಬೆಳಕಿಗೆ ತಂದಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದ ದಾಖಲೆಗಳಿಂದ ಮೀನು ಮೇಳದ ದುಂದುವೆಚ್ಚದ ವರದಿ ಹೊರ ಬಿದ್ದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್

Next Post

ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು

Kannada News Desk

Kannada News Desk

Next Post
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು

ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು

Please login to join discussion

ಕ್ಯಾಲೆಂಡರ್

May 2025
MTWTFSS
 1234
567891011
12131415161718
19202122232425
262728293031 
« Apr   Jun »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d