• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

Kannada News Desk by Kannada News Desk
May 21, 2025
in ಉತ್ತರ ಕನ್ನಡ
0
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
0
SHARES
491
VIEWS
WhatsappTelegram Share on FacebookShare on TwitterLinkedin

ಶಿರಸಿ-ಸರ್ಕಾರಿ ಕಚೇರಿಯಲ್ಲಿ ಕುಳಿತು ಲೆಕ್ಕ ಬರೆಯುವ ಬದಲು ಲಂಚಕ್ಕೆ ಕೈ ಒಡ್ಡುತ್ತಿದ್ದ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

 

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿAಗ್ ಕಚೇರಿಯ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆದಿದೆ. ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿಯ ಲಂಚದ ಹಣದ ಜೊತೆ ಸಿಕ್ಕಿ ಬಿದ್ದಿದ್ದಾರೆ.

ಪಂಚಾಯತ ರಾಜ್ ಇಲಾಖೆಯಲ್ಲಿ ಸುರೇಶ ಬೀಳಗಿ ಪ್ರಥಮ ದರ್ಜೆಯ ಲೆಕ್ಕಾಧಿಕಾರಿಯಾಗಿದ್ದರು. ಯಾವ ಕೆಲಸ ಆಗಬೇಕಿದ್ದರೂ ಜನ ಮೊದಲು ಲೆಕ್ಕಾಧಿಕಾರಿಯನ್ನು ಸಂಪರ್ಕಿಸುತ್ತಿದ್ದರು. ಆಯಾ ಕೆಲಸಕ್ಕೆ ತಕ್ಕಂತೆ ಸುರೇಶ ಬೀಳಗಿ ಹಣಕಾಸಿನ ಲೆಕ್ಕ ಹೇಳುತ್ತಿದ್ದರು. ಲೆಕ್ಕಾಚಾರದ ಪ್ರಕಾರ ಹಣ ತಲುಪಿದ ನಂತರ ಕೆಲಸ ಮಾಡಿಕೊಡುತ್ತಿದ್ದರು.

ಕಿರಣ ಎಂಬ ಗುತ್ತಿಗೆದಾರರಿಗೆ ಈ ಕಚೇರಿಯಿಂದ ಹಣ ಪಾವತಿ ಆಗಬೇಕಿತ್ತು. ವಾಹನ ಬಾಡಿಗೆಗೆ ಸಂಬAಧಿಸಿದ ಹಣ ಪಾವತಿ ಸಂಬAಧ ಕಿರಣ ಅವರು ಸುರೇಶ ಬೀಳಗಿ ಅವರನ್ನು ಭೇಟಿ ಮಾಡಿದ್ದರು. ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಬೇಡಿದ ಸುರೇಶ ಬೀಳಗಿ ಕೊನೆಗೆ 10 ಸಾವಿರ ರೂ ಹಣಕ್ಕೆ ಕೈ ಒಡ್ಡಿದ್ದರು.

ಭ್ರಷ್ಟಾಚಾರ ವಿರೋಧಿಯಾಗಿರುವ ಕಿರಣ ಅವರು ಭ್ರಷ್ಟ ಲೆಕ್ಕಾಧಿಕಾರಿಯ ಬಣ್ಣ ಬಯಲು ಮಾಡಲು ಉದ್ದೇಶಿಸಿದ್ದರು. ಅದರ ಪ್ರಕಾರ ಸುರೇಶ ಬೀಳಗಿ ಲಂಚ ಬೇಡಿದ ದಾಖಲೆಗಳ ಜೊತೆ ಅವರು ಲೋಕಾಯುಕ್ತರನ್ನು ಭೇಟಿ ಮಾಡಿದ್ದರು.

ಭ್ರಷ್ಟ ಲೆಕ್ಕಾಧಿಕಾರಿಯನ್ನು ಬಲೆಗೆ ಬೀಳಿಸಿಕೊಳ್ಳಲು ಲೋಕಾಯುಕ್ತ ಇನ್ಸಪೆಕ್ಟರ್ ವಿನಾಯಕ ಬಿಲ್ಲವ್ ಅವರು ಕಾರ್ಯತಂತ್ರ ರೂಪಿಸಿದರು. ತಮ್ಮ ತಂಡದ ಜೊತೆ ಸಿದ್ಧರಾದ ಅವರು ಸರ್ಕಾರಿ ಕೆಲಸ ಮಾಡಿಕೊಡಲು ಸುರೇಶ ಬೀಳಗಿ ಹಣ ಪಡೆಯುವ ವೇಳೆಯಲ್ಲಿಯೇ ದಾಳಿ ನಡೆಸಿದರು.

ತಕ್ಷಣ ಸುರೇಶ ಬೀಳಗಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು. ಲಂಚ ಬೇಡಿದ ಸಾಕ್ಷಿಗಳನ್ನು ಸಂಗ್ರಹಿಸಿದರು. 10 ಸಾವಿರ ರೂಪಾಯಿಗಾಗಿ ಕೈವೊಡ್ಡಿದ ಸುರೇಶ ಬೀಳಗಿ ಜೈಲು ಪಾಲಾದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ

Next Post

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ

Kannada News Desk

Kannada News Desk

Next Post
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ

Please login to join discussion

ಕ್ಯಾಲೆಂಡರ್

May 2025
MTWTFSS
 1234
567891011
12131415161718
19202122232425
262728293031 
« Apr   Jun »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d