• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, October 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕುಂದಾಪುರದಲ್ಲಿ ನಡು ರಸ್ತೆಯಲ್ಲಿ ಹಿಂದೂ ಕಾಲೇಜು ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನಿಂದ ಲೈಂಗಿಕ ಕಿರುಕುಳ – ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
June 10, 2023
in ನಮ್ಮ ಕರಾವಳಿ
0
ಕುಂದಾಪುರದಲ್ಲಿ ನಡು ರಸ್ತೆಯಲ್ಲಿ ಹಿಂದೂ ಕಾಲೇಜು ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನಿಂದ ಲೈಂಗಿಕ ಕಿರುಕುಳ – ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು
0
SHARES
1.8k
VIEWS
WhatsappTelegram Share on FacebookShare on TwitterLinkedin

ಕುಂದಾಪುರದಲ್ಲಿ ನಡು ರಸ್ತೆಯಲ್ಲಿ ಹಿಂದೂ ಕಾಲೇಜು ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನಿಂದ ಲೈಂಗಿಕ ಕಿರುಕುಳ – ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ- ಹಿಂದೂ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ತೋರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ಯುವಕ ನಜೀರ್ ನಿಗೆ ಯುವತಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ‌.

ಬಾರ್ಕೂರು ಮೂಲದ ಮುಸ್ಲಿಂ ನಜೀರ್(35) ಎಂಬಾತ ಆರೋಪಿಯೆಂದು ಗುರುತಿಸಲಾಗಿದೆ. ರೊಚ್ಚಿಗೆದ್ದ ವಿದ್ಯಾರ್ಥಿನಿಯು ಆರೋಪಿಗೆ ನಡುರಸ್ತೆಯಲ್ಲೇ ಚಪ್ಪಲಿಯೇಟು ನೀಡಿದ್ದಾಳೆ.

ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಬೀಜಾಡಿ ರಸ್ತೆಯಲ್ಲಿ ಆರೋಪಿ ನಝೀರ್ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಆತನಿಗೆ ಹಿಡಿದಿದ್ದಾರೆ.

ಸ್ಥಳೀಯರು ಆರೋಪಿ ನಝೀರ್ ನನ್ನು ಹಿಡಿದಿದ್ದು ವಿದ್ಯಾರ್ಥಿನಿ ಚಪ್ಪಲಿ ಏಟು ನೀಡುವ ದೃಶ್ಯಗಳು ವೈರಲ್ ಆಗಿದೆ.

ಬಳಿಕ ಸ್ಥಳೀಯರು ಆರೋಪಿಗೆ ಪೊಲೀಸರಿಗೆ ಒಪ್ಪಿಸಿದ್ದು, ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಪಿ.ಡಬ್ಲ್ಯೂ ಡಿ 2 ಜನ ಇಂಜಿನಿಯರ್ ನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತರು

Next Post

ಲೋಕಸಭಾ ಚುನಾವಣೆ- ೨೦೨೪ ; ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ.

Kannada News Desk

Kannada News Desk

Next Post
ಲೋಕಸಭಾ ಚುನಾವಣೆ- ೨೦೨೪ ; ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ.

ಲೋಕಸಭಾ ಚುನಾವಣೆ- ೨೦೨೪ ; ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ.

Please login to join discussion

ಕ್ಯಾಲೆಂಡರ್

June 2023
MTWTFSS
 1234
567891011
12131415161718
19202122232425
2627282930 
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d