• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಿನಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ಜೋರಾಗಿ ನಡೆಯುತ್ತಿರುವ ಓಸಿ ಮಟ್ಕಾ ದಂಧೆ

Kannada News Desk by Kannada News Desk
June 14, 2024
in ನಮ್ಮ ಕರಾವಳಿ
0
ಭಟ್ಕಳ ತಾಲೂಕಿನಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ಜೋರಾಗಿ ನಡೆಯುತ್ತಿರುವ ಓಸಿ ಮಟ್ಕಾ ದಂಧೆ
0
SHARES
560
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಿನಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ಜೋರಾಗಿ ನಡೆಯುತ್ತಿರುವ ಓಸಿ ಮಟ್ಕಾ ದಂಧೆ

ಭಟ್ಕಳ: ಭಟ್ಕಳ ತಾಲೂಕಿನ ನಗರದಲ್ಲಿ ಹೂವಿನ ಪೇಟೆ, ಮಾರಿಕಟ್ಟೆ ಹತ್ತಿರ, ಬೈ ಪಾಸ್, ಭಟ್ಕಳ ಸರ್ಕಲ್, ರಂಗಿನಕಟ್ಟೆ, ತಾಲೂಕ ಪಂಚಾಯತ್ ಕಟ್ಟಡ ಹತ್ತಿರ ಓಸಿ ಮಟ್ಕಾ ದಂಧೆ ಪೋಲಿಸರ ಕಣ್ಣು ತಪ್ಪಿಸಿ ರಾಜ ರೋಷವಾಗಿ ಜೋರಾಗಿಯೇ ನಡೆಯುತ್ತಿದೆ, ಈ ಬಗ್ಗೆ ಭಟ್ಕಳ ಪೋಲಿಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

ತಾಲೂಕಿನ ಭಟ್ಕಳ , ಶಿರಾಲಿ, ಮುರುಡೇಶ್ವರ , ಸರ್ಪನಕಟ್ಟೆ , ಬಂದರ್ ಭಾಗದಲ್ಲಿ ಮಟ್ಕಾ ದಂಧೆಯಿಂದ ಬಹಳಷ್ಟು ಜನರು ತಮ್ಮ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಬಡ ಜನರು,ಕೂಲಿ ಕಾರ್ಮಿಕರು, ಹಾಗೂ ಕೃಷಿಕರು ಹೆಚ್ಚಿದ್ದು ಹಣದ ಆಸೆಗೆ ದಿನವೂ ಮಟ್ಕಾ ಆಟ ಆಡುತ್ತಿದ್ದಾರೆ.

ಓಸಿ ಮಟ್ಕಾ ದಂಧೆಯಿಂದ ಬಡ ಜನರ ಜೀವನ ಹಾಳಾಗುತ್ತಿದ್ದು, ದುಡಿದ ಹಣವೆಲ್ಲಾ ಮಟ್ಕಾ ಆಟಕ್ಕೆ ಹಾಕಿ ಜನರು ಕಂಗಾಲಾಗಿದ್ದಾರೆ.ಇತ್ತ ಎಷ್ಟೋ ಜನರು ಸಾಲ ಮಾಡಿ ಮಟ್ಕಾ ಆಟ ಆಡಿ ತಮ್ಮ ಜಮೀನು ಮನೆ ಮಾರಿದ್ದಾರೆ ಎಂಬುದು ಸತ್ಯ ಸಂಗತಿ.

ಭಾಗದ ಕೆಲ ಗೂಡಂಗಡಿಗಳಲ್ಲಿ ಮಟ್ಕಾ ನಂಬರಗಳನ್ನು ತೆಗೆದುಕೊಳ್ಳಲಾಗುತ್ತದೆ, ಮತ್ತೆ ಕೆಲವು ಎಂಜಟರುಗಳು ಇದ್ದು ಮೊಬೈಲ್ ಮೂಲಕವೇ ನಂಬರ್ ತೆಗೆದುಕೊಳ್ಳುತ್ತಾರೆ, ದಿನವೂ ಸಾವಿರಾರು ರೂಪಾಯಿ ಹಣವನ್ನು ಇಲ್ಲಿನ ಬಡ ಜನರು ಮಟ್ಕಾ ಆಟಕ್ಕೆ ಹಾಳು ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಬಗ್ಗೆ ಭಟ್ಕಳ ನಗರ ಹಾಗೂ ಗ್ರಾಮೀಣ ಪೋಲಿಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ಮಟ್ಕಾ ಆಡುವವರ ಮತ್ತು ಆಡಿಸುವವರ ವಿರುದ್ದ ಕ್ರಮ ಕೈಗೊಳ್ಳಬೇಕಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಣೆ-ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಸಂತೋಷ ಲಮಾಣಿ ಬಂಧನ

Next Post

ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.

Kannada News Desk

Kannada News Desk

Next Post
ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.

ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.

Please login to join discussion

ಕ್ಯಾಲೆಂಡರ್

June 2024
MTWTFSS
 12
3456789
10111213141516
17181920212223
24252627282930
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d