• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪುಣೆ ಬಾಂಬ್ ಸ್ಫೋಟ ಪ್ರಕರಣ  ಭಟ್ಕಳದಲ್ಲಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗೆ ಮನೆಗೆ ಬೇಟಿ ನೀಡಿ ಶೋದ ನಡೆಸಿ , ನೋಟಿಸ್ ಅಂಟಿಸಿದ ಮುಂಬೈ (ATS)ಭಯೋತ್ಪಾದನಾ ವಿರೋಧಿ ದಳ

Kannada News Desk by Kannada News Desk
June 22, 2024
in ನಮ್ಮ ಕರಾವಳಿ
0
ಪುಣೆ ಬಾಂಬ್ ಸ್ಫೋಟ ಪ್ರಕರಣ  ಭಟ್ಕಳದಲ್ಲಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗೆ ಮನೆಗೆ ಬೇಟಿ ನೀಡಿ ಶೋದ ನಡೆಸಿ , ನೋಟಿಸ್ ಅಂಟಿಸಿದ ಮುಂಬೈ (ATS)ಭಯೋತ್ಪಾದನಾ ವಿರೋಧಿ ದಳ
0
SHARES
319
VIEWS
WhatsappTelegram Share on FacebookShare on TwitterLinkedin

ಪುಣೆ ಬಾಂಬ್ ಸ್ಫೋಟ ಪ್ರಕರಣ  ಭಟ್ಕಳದಲ್ಲಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗೆ ಮನೆಗೆ ಬೇಟಿ ನೀಡಿ ಶೋದ ನಡೆಸಿ , ನೋಟಿಸ್ ಅಂಟಿಸಿದ ಮುಂಬೈ (ATS)ಭಯೋತ್ಪಾದನಾ ವಿರೋಧಿ ದಳ

​ಭಟ್ಕಳ: 2008ರ ಮಹಾರಾಷ್ಟ್ರದ ಪುಣೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ (ATS) ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್​​​ದಲ್ಲಿ ಜಾಲಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಹಶೀಲ್ದಾರ್​ ಕಚೇರಿ, ಪುರಸಭೆಗೆ ನೋಟಿಸ್​ ಅಂಟಿಸಿದೆ.

ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

2008ರಲ್ಲಿ ಪುಣೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಬೀರ್‌ ಖಾದೀರ್‌ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ್ ಕಳೆದ ಹಲವು ವರ್ಷಗಳಿಂದ ತಲೆಮರೆಸಿ ಕೊಂಡಿದ್ದು, ಈತ ಆಗಾಗ ಭಟ್ಕಳಕ್ಕೆ ಬಂದು ಹೋಗುತ್ತಿದ್ದ ವಿಚಾರ ಎಟಿಎಸ್​ಗೆ ತಿಳಿದೆ. ಹೀಗಾಗಿ ಮುಂಬೈ ಎಟಿಎಸ್ ತಂಡ ಈತನಿಗಾಗಿ ಜೂ.10ರಂದು ಭಟ್ಕಳಕ್ಕೆ ಆಗಮಿಸಿ ಮನೆ, ಭಟ್ಕಳ ತಹಸೀಲ್ದಾ‌ರ್ ಕಚೇರಿ ಹಾಗೂ ಪುರಸಭೆಯ ನೋಟಿಸ್‌ ಬೋರ್ಡಿಗೆ ಜೂ.21ರಂದು ಪುಣೆ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಇರುವ ನೋಟಿಸ್ ಅಂಟಿಸಿ ತೆರಳಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಲಂಚ ಪಡೆಯುವಾಗ ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ(DRFO) ಲೋಕಾಯುಕ್ತ ಬಲೆಗೆ

Next Post

ಶಿರಸಿಯಲ್ಲಿ  ಜೂನ್ ೨೫ ರಂದು ಅರಣ್ಯವಾಸಿಗಳ ಸಮಸ್ಯೆಗಳ ಮಂಡನೆ

Kannada News Desk

Kannada News Desk

Next Post
ಧರ್ಮ ಮತ್ತು ದೇವರು ಬಿಜೆಪಿ ಪಕ್ಷದ ಚುನಾವಣಾ ಸಾಮಗ್ರಿ- ರವೀಂದ್ರ ನಾಯ್ಕ.

ಶಿರಸಿಯಲ್ಲಿ  ಜೂನ್ ೨೫ ರಂದು ಅರಣ್ಯವಾಸಿಗಳ ಸಮಸ್ಯೆಗಳ ಮಂಡನೆ

Please login to join discussion

ಕ್ಯಾಲೆಂಡರ್

June 2024
MTWTFSS
 12
3456789
10111213141516
17181920212223
24252627282930
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d