• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾಲ ವಸೂಲಿ ಗೆ ತೆರಳಿದ ಸೆಂಟ್ ಮಿಲಾಗ್ರೀಸ್ ಬ್ಯಾಂಕಿನ 6 ಜನ ಸಿಬ್ಬಂದಿಗಳಿಂದ , ಗ್ರಾಹಕ ಈಶ್ವರ ನಾಯ್ಕ ಮೇಲೆ ಹಲ್ಲೆ- ಭಟ್ಕಳ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು .

Kannada News Desk by Kannada News Desk
June 28, 2024
in ಉತ್ತರ ಕನ್ನಡ
0
ಸಾಲ ವಸೂಲಿ ಗೆ ತೆರಳಿದ ಸೆಂಟ್ ಮಿಲಾಗ್ರೀಸ್ ಬ್ಯಾಂಕಿನ 6 ಜನ ಸಿಬ್ಬಂದಿಗಳಿಂದ , ಗ್ರಾಹಕ ಈಶ್ವರ ನಾಯ್ಕ ಮೇಲೆ ಹಲ್ಲೆ- ಭಟ್ಕಳ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು .
0
SHARES
6.8k
VIEWS
WhatsappTelegram Share on FacebookShare on TwitterLinkedin

ಸಾಲ ವಸೂಲಿ ಗೆ ತೆರಳಿದ ಸೆಂಟ್ ಮಿಲಾಗ್ರೀಸ್ ಬ್ಯಾಂಕಿನ 6 ಜನ ಸಿಬ್ಬಂದಿಗಳಿಂದ , ಗ್ರಾಹಕ ಈಶ್ವರ ನಾಯ್ಕ ಮೇಲೆ ಹಲ್ಲೆ- ಭಟ್ಕಳ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು .

ಭಟ್ಕಳ: ಸಾಲ ವಸೂಲಿಗೆ ತೆರಳಿದ ಸೇಂಟ್ ಮಿಲಾಗ್ರೀಸ್ ಸಿಬ್ಬಂದಿ ಸಾಲಗಾರನಿಗೆ ಕೆಟ್ಟ ಶಬ್ದದಿಂದ ಬೈದು, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಭಟ್ಕಳದ ನೀಲಾವರ ಲಾಡ್ಜ್ ಎದುರಿನ ಚಾಲುಕ್ಯ ಬಸ್ ಕಚೇರಿಯಲ್ಲಿ ನಡೆದಿದೆ.


ಭಟ್ಕಳದ ಚಾಲುಕ್ಯ ಬಸ್ ಏಜೆಂಟ್ ಈಶ್ವರ ದುರ್ಗಪ್ಪ ನಾಯ್ಕ ಹಲ್ಲೆಗೊಳಗಾದವರು. ಸೆಂಟ್ ಮಿಲಾಗ್ರೀಸ್ ನ ಸಿಬ್ಬಂದಿ ಅಜಯ ತಂದೆ ವೆಂಕಟೇಶ ನಾಯ್ಕ, ರಾಜೇಶ ತಂದೆ ಮಾದೇವ ನಾಯ್ಕ, ಕೀರ್ತಿರಾಜ ಪಾಂಡುರಂಗ ಶಿರಾಲಿ, ದೇವೇಂದ್ರ ತಂದೆ ಕುಪ್ಪ ನಾಯ್ಕ, ರೋಹಿತ ಸುರೇಶ ಮೊಗೇರ, ನಾಗರಾಜ ಪರಮೇಶ್ವರ ದೇವಾಡಿಗ ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ.

ಹಲ್ಲೆಗೊಳಗಾದ ಈಶ್ವರ ನಾಯ್ಕ ಸೆಂಟ್ ಮಿಲಾಗ್ರೀಸ್ ಬ್ಯಾಂಕಿನಲ್ಲಿ ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದರು. ಕೌಟುಂಬಿಕ ಕಾರಣದಿಂದ ಸಾಲದ ಹಣವನ್ನು ತುಂಬದೇ ಬಾಕಿ ಇತ್ತು. ೧೫ ದಿನಗಳ ಹಿಂದೆ ಬ್ಯಾಂಕಿನ ಸಿಬ್ಬಂದಿಯವರು ಸಾಲವನ್ನು ತುಂಬಲು ಹೇಳಿದಾಗ ಸಾಲದ ಪೂರ್ತಿ ಹಣವನ್ನು 2 ತಿಂಗಳಲ್ಲಿ ತುಂಬಿ ಕೊಡುವುದಾಗಿ ಕಾಲಾವಕಾಶ ಪಡೆದುಕೊಂಡಿದ್ದರು. ಆದರೆ ಜೂನ್ ೨೭ ಗುರುವಾರ ಸಂಜೆಗೆ ಆರೋಪಿತರು ಚಾಲುಕ್ಯ ಬಸ್ಸಿನ ಕಚೇರಿಯ ಒಳಗಡೆ ಬಂದು ಈಶ್ವರ ನಾಯ್ಕರಿಗೆ ಪ್ರಶ್ನೆ ಮಾಡಿದ್ದಾರೆ. ಸಾಲದ ಪೂರ್ತಿ ಹಣ ತುಂಬುವ ಯೋಗ್ಯತೆ ಇಲ್ಲವಾದರೆ ನಮ್ಮ ಬ್ಯಾಂಕಿನಲ್ಲಿ ಯಾಕೆ ಸಾಲ ಮಾಡಿದ್ದೀರಿ ಎಂದು ಕೇಳಿದ್ದಾರೆ. ಆಗ ಈಶ್ವರ ನಾಯ್ಕ, ಸಾಲವನ್ನು ತೀರಿಸಲು ತಮ್ಮ ಬಳಿಗೆ ಎರಡು ತಿಂಗಳ ಕಾಲಾವಕಾಸ ಕೇಳಿದ್ದೇನೆ. ಈಗ ಪೂರ್ತಿ ಹಣ ತುಂಬಲು ಹೇಳಿದರೆ ನನ್ನ ಬಳಿ ಹಣ ಇಲ್ಲ ಎಂದು ಹೇಳಿದ್ದಾರೆ. ಆರೋಪಿತರು ಸಾಲವನ್ನು ತೀರಿಸಲು ‘ಯೋಗ್ಯತೆ ಇಲ್ಲವಾದರೆ ಹುಲಿಯ ವೇಷ ಹಾಕಿ ಹಣವನ್ನು ಬೇಡಿ ತೀರಿಸು ಎಂದು ಕೆಟ್ಟ ಕೆಟ್ಟ ಶಬ್ದಗಳಿಂದ ಬೈದ್ದಿದ್ದಲ್ಲದೇ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಈಶ್ವರ ನಾಯ್ಕ ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಈಶ್ವರ ನಾಯ್ಕ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಂಕಾಳಣ್ಣ ರಿಗೆ ಮನುಷ್ಯತ್ವ ಇದೆಯೇ?* : *ಅನಂತಮೂರ್ತಿ ಹೆಗಡೆ* *ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮತ್ತೆ ಸರ್ಕಾರಕ್ಕೆ ಆಗ್ರಹ*

Next Post

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಅರೆಸ್ಟ್ ಮಾಡಿದ ಶಿರಸಿ ನಗರ ಠಾಣೆ ಪೊಲೀಸರು

Kannada News Desk

Kannada News Desk

Next Post
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಅರೆಸ್ಟ್ ಮಾಡಿದ ಶಿರಸಿ ನಗರ ಠಾಣೆ ಪೊಲೀಸರು

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಅರೆಸ್ಟ್ ಮಾಡಿದ ಶಿರಸಿ ನಗರ ಠಾಣೆ ಪೊಲೀಸರು

Please login to join discussion

ಕ್ಯಾಲೆಂಡರ್

June 2024
MTWTFSS
 12
3456789
10111213141516
17181920212223
24252627282930
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d