• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, June 2, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಮೂರಿನಕಟ್ಟೆ ಮರುನಿರ್ಮಾಣಕ್ಕೆ ಹಸಿರು ನಿಶಾನೆ: ಮೂಲ ಸ್ಥಳದಲ್ಲೇ ಸ್ಥಾಪನೆಗೆ ಸಿದ್ಧತೆ

Kannada News Desk by Kannada News Desk
June 2, 2026
in ಉತ್ತರ ಕನ್ನಡ
0
ಭಟ್ಕಳ ಮೂರಿನಕಟ್ಟೆ ಮರುನಿರ್ಮಾಣಕ್ಕೆ ಹಸಿರು ನಿಶಾನೆ: ಮೂಲ ಸ್ಥಳದಲ್ಲೇ ಸ್ಥಾಪನೆಗೆ ಸಿದ್ಧತೆ
0
SHARES
14
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಕಳೆದ ಕೆಲವು ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿದ್ದ ಮೂರಿನಕಟ್ಟೆ ವಿಚಾರಕ್ಕೆ ಅಂತಿಮ ತೆರೆ ಬೀಳುವ ಸಾಧ್ಯತೆ ಮೂಡಿದೆ. ಮುರಿತಕ್ಕೊಳಗಾಗಿದ್ದ ಮೂರಿನಕಟ್ಟೆಯನ್ನು ಅದರ ಮೂಲ ಸ್ಥಳದಲ್ಲೇ ಮರುನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳೊಂದಿಗೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಹೆದ್ದಾರಿಯ ರಸ್ತೆ ವಿಭಜಕ (ಡಿವೈಡರ್) ಭಾಗದಲ್ಲಿದ್ದ ಮೂಲ ಮೂರಿನಕಟ್ಟೆಯನ್ನು ಯಥಾಸ್ಥಿತಿಯಲ್ಲಿ ಮರುಸ್ಥಾಪಿಸಲು ಒಪ್ಪಿಗೆ ದೊರೆತಿದೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ಮೂರಿನಕಟ್ಟೆಯನ್ನು ಸ್ಥಳಾಂತರಿಸಿ ಹೆದ್ದಾರಿ ಪಕ್ಕದಲ್ಲಿ ಹೊಸದಾಗಿ ನಿರ್ಮಿಸಲಾಗಿತ್ತು. ಬಳಿಕ ಆ ಕಟ್ಟಡವನ್ನು ಕೆಲವರು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಆ ವೇಳೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಕೆಲವು ಅಹಿತಕರ ಘಟನೆಗಳೂ ಸಂಭವಿಸಿದ್ದವು. ಈ ಘಟನೆಯನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಮೂರಿನಕಟ್ಟೆ ಮರುನಿರ್ಮಾಣಕ್ಕೆ ಒತ್ತಾಯಿಸಿದ್ದರು.
ಪ್ರತಿಭಟನೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ದಾಖಲಾಗಿದ್ದರೂ, ಬಳಿಕ ವಿಷಯವನ್ನು ಕಾನೂನುಬದ್ಧ ಹಾಗೂ ಶಾಂತಿಯುತ ಮಾರ್ಗದಲ್ಲಿ ಪರಿಹರಿಸಲು ನಿರಂತರ ಪ್ರಯತ್ನಗಳು ನಡೆದವು. ವಿವಿಧ ಹಂತದ ಸಭೆಗಳು ಮತ್ತು ಸಮಾಲೋಚನೆಗಳ ಬಳಿಕ ಮೂರಿನಕಟ್ಟೆಯನ್ನು ಅದರ ಮೂಲ ಸ್ಥಳದಲ್ಲೇ ಮರುನಿರ್ಮಿಸುವ ಕುರಿತು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಗೇರಿ ವಿವರಿಸಿದರು.

ವಿವಾದಿತ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಉದ್ದೇಶದಿಂದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಆಡಳಿತಾತ್ಮಕ ಕ್ರಮಗಳ ಮೂಲಕವೇ ಮುಂದಿನ ಪ್ರಕ್ರಿಯೆ ಸಾಗಲಿದ್ದು, ಸಾರ್ವಜನಿಕರಲ್ಲಿ ಶಾಂತಿ ಮತ್ತು ಪರಸ್ಪರ ಸಹಕಾರ ಕಾಪಾಡಿಕೊಳ್ಳುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ್ ಸೇರಿದಂತೆ ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ್, ಶ್ರೀಕಾಂತ್ ನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಮೇ 31ರಂದು ಪದ್ಮಶ್ರೀ ಡಾ. ಖಾದರ್ ವಲಿ ಅವರ ಆರೋಗ್ಯ ಜಾಗೃತಿ ಉಪನ್ಯಾಸ

Kannada News Desk

Kannada News Desk

Please login to join discussion

ಕ್ಯಾಲೆಂಡರ್

June 2026
MTWTFSS
1234567
891011121314
15161718192021
22232425262728
2930 
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d