• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜುಲೈ ೧೫ ರಂದು ಕಾರವಾರದಲ್ಲಿ ಉಸ್ತುವಾರಿ ಸಚಿವರೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸಮಾಲೋಚನೆ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 13, 2023
in ಉತ್ತರ ಕನ್ನಡ
0
ಜುಲೈ ೧೫ ರಂದು ಕಾರವಾರದಲ್ಲಿ ಉಸ್ತುವಾರಿ ಸಚಿವರೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸಮಾಲೋಚನೆ.
0
SHARES
295
VIEWS
WhatsappTelegram Share on FacebookShare on TwitterLinkedin

ಜುಲೈ ೧೫ ರಂದು ಕಾರವಾರದಲ್ಲಿ ಉಸ್ತುವಾರಿ ಸಚಿವರೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸಮಾಲೋಚನೆ.

https://kannadatodaynews.net/wp-content/uploads/2023/07/VID-20230713-WA1322.mp4

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉಸ್ತುವಾರಿ ಸಚಿವರಾದ ಮಂಕಾಳ ವೈಧ್ಯರೊಂದಿಗೆ ಜುಲೈ ೧೫, ಶನಿವಾರರಂದು ಕಾರವಾರದಲ್ಲಿ ಅರಣ್ಯವಾಸಿಗಳೊಂದಿಗೆ ಸಮಾಲೋಚನೆ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಇಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕರ ಅಧ್ಯಕ್ಷತೆಯಲ್ಲಿ ಜರುಗಿದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.

ಇತ್ತಿಚಿಗೆ ಅರಣ್ಯವಾಸಿಗಳ ಮೇಲೆ ಜರುಗುವ ದೌರ್ಜನ್ಯ, ಮಂಜೂರಿ ಪ್ರಕ್ರಿಯೇಯಲ್ಲಿ ಉಂಟಾಗುತ್ತಿರುವ ಸಮಸ್ಯೆ, ಅರಣ್ಯ ಹಕ್ಕು ಕಾಯಿದೆಯ ಅನುಷ್ಟಾನಕ್ಕಿರುವ ಸಮಸ್ಯೆಗಳ ಕುರಿತು ಉಸ್ತುವಾರಿ ಸಚಿವ ಹಾಗೂ ಜಿಲ್ಲೆಯ ಪ್ರತಿನಿಧಿಯೊಂದಿಗೆ ಸಮಾಲೋಚಿಸಲಾಗುವುದೆಂದು ಸಭೆಯಲ್ಲಿ ಚರ್ಚಿಸಲಾಯಿತು.

ಆಸಕ್ತ ಅರಣ್ಯವಾಸಿಗಳು ಜುಲೈ ೧೫, ಶನಿವಾರ ಮಧ್ಯಾಹ್ನ ೧೨:೩೦ ಕ್ಕೆ ಜಿಲ್ಲಾಧಿಕಾರಿ ಕಾರವಾರ ಕಚೇರಿಯ ಆವರಣಕ್ಕೆ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಸಭೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕರಾದ ಇಬ್ರಾಹಿಂ ಗೌಡಳ್ಳಿ, ಎಮ್ ಆರ್ ನಾಯ್ಕ ಕಂಡ್ರಾಜಿ, ನೇಹರೂ ನಾಯ್ಕ ಬಿಳೂರು, ಲಕ್ಷಿö್ಮÃಕಾಂತ ನಾಯ್ಕ ಕರ್ಕೊಳ್ಳಿ, ಚಂದ್ರು ನಾಯ್ಕ ಮರಗುಂಡಿ ಮುಂತಾದವರು ಮಾತನಾಡಿದರು. ಸಭೆಯಲ್ಲಿ ದುಗ್ಗ ಮರಾಠಿ, ಫಾತಿಮಾ ಪಠಾಣ, ಮರಿಯಾ ಪಿಂಟು, ಚಂದ್ರು ಶಾನಭಾಗ, ಚೈತ್ರಾ ರೋಡ್ರಿಗಸ್, ಬಾಬುಜಿ ಚೇನು ಮರಾಠಿ, ಸಾವಿತ್ರಿ ಇಳಿಗೇರ್, ಲಿಂಗಯ್ಯ ದೇವಾಡಿಗ, ಅಖಿಲಾ ರಾಜೇಸಾಬ, ಶಂಕರ್ ಗೌಡ, ಚಂದ್ರು ಆರ್ ನಾಯ್ಕ, ಮಾಬ್ಲಾ ಪೂಜಾರಿ, ರಾಮಚಂದ್ರ ದೇವಾಡಿಗ, ಟಿಕ್ರು ಮರಾಠಿ ಮುಂತಾದವರು ಉಪಸ್ಥಿತರಿದ್ದರು.

ಮನೋಪ್ರವೃತ್ತಿ ಬದಲಾಯಿಸಿ:
ರಾಜ್ಯದಲ್ಲಿ ಸರಕಾರ ಬದಲಾಗಿದೆ. ಕಾನೂನು ಮತ್ತು ಸರಕಾರ ಅರಣ್ಯವಾಸಿಗಳ ಪರವಾಗಿದೆ. ಅರಣ್ಯವಾಸಿಗಳನ್ನ ದೌರ್ಜನ್ಯವೆಸಗುವ ಅರಣ್ಯ ಸಿಬ್ಬಂದಿಗಳ ಮನೋಪ್ರವೃತ್ತಿ ಬದಲಾಯಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಅಂತಹ ಸಿಬ್ಬಂದಿಗಳ ವಿರುದ್ಧ ತೀವ್ರ ತರದ ಹೋರಾಟ ಜರುಗಿಸಲಾಗುವುದೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: Mankal S Vaidya MLA Bhatkal
Previous Post

ಎಲ್ಲರನ್ನೂ ಸಲಹಮ್ಮ ಭಟ್ಕಳ ಶ್ರೀ ಮಾರಿಯಮ್ಮ

Next Post

ಲಂಚ ಪಡೆದು ಸಿಕ್ಕಿಬಿದ್ದು ಓಡಿ ಹೋಗುತ್ತಿದ್ದ ಭ್ರಷ್ಟ ಅಧಿಕಾರಿಯನ್ನು ಚೇಸಿಂಗ್ ಮಾಡಿ ಹಿಡಿದ ಲೋಕಾಯುಕ್ತ ಪೊಲೀಸರು

Kannada News Desk

Kannada News Desk

Next Post
ಲಂಚ ಪಡೆದು ಸಿಕ್ಕಿಬಿದ್ದು ಓಡಿ ಹೋಗುತ್ತಿದ್ದ ಭ್ರಷ್ಟ ಅಧಿಕಾರಿಯನ್ನು ಚೇಸಿಂಗ್ ಮಾಡಿ ಹಿಡಿದ ಲೋಕಾಯುಕ್ತ ಪೊಲೀಸರು

ಲಂಚ ಪಡೆದು ಸಿಕ್ಕಿಬಿದ್ದು ಓಡಿ ಹೋಗುತ್ತಿದ್ದ ಭ್ರಷ್ಟ ಅಧಿಕಾರಿಯನ್ನು ಚೇಸಿಂಗ್ ಮಾಡಿ ಹಿಡಿದ ಲೋಕಾಯುಕ್ತ ಪೊಲೀಸರು

Please login to join discussion

ಕ್ಯಾಲೆಂಡರ್

July 2023
MTWTFSS
 12
3456789
10111213141516
17181920212223
24252627282930
31 
« Jun   Aug »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d