• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿವೃತ್ತ ಹಾಗೂ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಂಕೋಲಾ ಘಟಕದಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಬೀಳ್ಕೊಡುಗೆ ಸಮಾರಂಭ.*

Kannada News Desk by Kannada News Desk
July 2, 2024
in ಉತ್ತರ ಕನ್ನಡ
0
ನಿವೃತ್ತ ಹಾಗೂ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಂಕೋಲಾ ಘಟಕದಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಬೀಳ್ಕೊಡುಗೆ ಸಮಾರಂಭ.*
0
SHARES
237
VIEWS
WhatsappTelegram Share on FacebookShare on TwitterLinkedin

*ನಿವೃತ್ತ ಹಾಗೂ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಂಕೋಲಾ ಘಟಕದಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಬೀಳ್ಕೊಡುಗೆ ಸಮಾರಂಭ.*

ಅಂಕೋಲಾ : ರಸ್ತೆ ಸಾರಿಗೆ ನೌಕರರು ಕರ್ತವ್ಯ ನಿರ್ವಹಣೆಯಲ್ಲಿ ಸಾರ್ವಜನಿಕರಿಗೆ ಗೌರವದಿಂದ ವರ್ತಿಸುವ ಮೂಲಕ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ನೀಡಿ ವಾ.ಕ.ರ.ಸಾ ಸಂಸ್ಥೆಯ ಅಂಕೋಲ ಘಟಕದಿಂದ ಕೆಲವು ಚಾಲಕ& ನಿರ್ವಾಹಕರು. ಸಂಚಾರ ನಿಯಂತ್ರಕರು ನಿವೃತ್ತಿ ಹೊಂದಿದ್ದು ಇನ್ನು ಕೆಲವರಿಗೆ ನಿರ್ವಾಹಕ ಹುದ್ದೆಯಿಂದ ಸಂಚಾರ ನಿಯಂತ್ರಕರಾಗಿ ಮುಂಬಡ್ತಿ ದೊರೆತಿದ್ದು. ಅಂತಹ ನೌಕರರಿಗೆ ವಾ.ಕ.ರ.ಸಾ ಅಂಕೋಲಾ ಘಟಕದ ಘಟಕ ವ್ಯವಸ್ಥಾಪಕಿ ಚೈತನ್ಯ
ಅಗಳಗಟ್ಟಿ ಹಾಗೂ ಸಂಸ್ಥೆಯ ನೌಕರ ವರ್ಗ ಆತ್ಮೀಯವಾಗಿ ಘಟಕದಲ್ಲಿ ಬಿಳ್ಕೊಟ್ಟು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಘಟಕ ವ್ಯವಸ್ಥಾಪಕರು ಸಾರಿಗೆ ಸಂಸ್ಥೆಯ ಚಾಲಕ& ನಿರ್ವಾಹಕರು ಸಂಸ್ಥೆಯ ಆಸ್ತಿ ಇದ್ದಂತೆ.. ಇಷ್ಟು ವರ್ಷಗಳ ಕಾಲ ಸಾರ್ವಜನಿಕರೊಂದಿಗೆ ಬೆರೆತು ಪ್ರಾಮಾಣಿಕವಾಗಿ ತಾಳ್ಮೆಯಿಂದ ಕೆಲಸವನ್ನು ನಿರ್ವಹಿಸಿ ನಿವೃತ್ತಿಯಾಗಿದ್ದಾರೆ. ಅವರ ನಿವೃತ್ತಿಯ ಬದುಕು ನೆಮ್ಮದಿಯಿಂದ ಕೂಡಿರಲಿ. ನಿವೃತ್ತಿಯ ಬಳಿಕ ಅವರಿಗೆ ಸಂಸ್ಥೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಕಾನೂನಿನ ಚೌಕಟ್ಟಿಗೊಳಪಟ್ಟು ಪೂರೈಸುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಅನೇಕ ವರ್ಷಗಳಿಂದ ನಿರ್ವಾಹಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ನಿರ್ವಾಹಕ ಹುದ್ದೆಯಿಂದ ಸಂಚಾರ ನಿಯಂತ್ರಕರಾಗಿ ಯಲ್ಲಾಪುರ ಮತ್ತು ಕುಮಟಾ ತಾಲೂಕಿಗೆ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ನೌಕರರನ್ನು ಕೂಡ ಆತ್ಮೀಯವಾಗಿ ಬಿಳ್ಕೊಟ್ಟು ಶುಭ ಹಾರೈಸಿದರು.

ಅಂಕೋಲ ಘಟಕದಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ ನೌಕರರು.ಉಮೇಶ್ ನಾಯ್ಕ. ನಾಗೇಶ್ ನಾಯ್ಕ. ವಿಶ್ವನಾಥ ಆಗೇರ್. ಎನ್ ಎಚ್ ನಾಯ್ಕ್. ಪ್ರಕಾಶ್ ನಾಯ್ಕ ಮಂಜಗುಣಿ.

ಅಂಕೋಲಾ ಘಟಕದಿಂದ ಬೇರೆ ಬೇರೆ ತಾಲೂಕಿಗೆ ನಿರ್ವಾಹಕ ಹುದ್ದೆಯಿಂದ ಸಂಚಾರ ನಿಯಂತ್ರಕರಾಗಿ ಮುಂಬಡ್ತಿ ಪಡೆದ ನೌಕರರು.
ಶಾಂತ. ಯು. ನಾಯ್ಕ. ಮತ್ತು ಆರ್ ಡಿ ಸ್ವಾಮಿ ಇವರಿಗೆ ಸಂಚಾರ ನಿಯಂತ್ರಕರಾಗಿ ಯಲ್ಲಾಪುರ ವಾ. ಕ್. ರ. ಸಾ ಘಟಕಕ್ಕೆ ಮುಂಬಡ್ತಿ ನೀಡಲಾಗಿದೆ .

ನಾಗರಾಜ್ ನಾಯ್ಕ್. ಇವರಿಗೆ ಸಂಚಾರ ನಿಯಂತ್ರಕರಾಗಿ ಕುಮಟಾ ವಾ. ಕ್. ರ. ಸಾ ಘಟಕಕ್ಕೆ ಮುಂಬಡ್ತಿ ನೀಡಲಾಗಿದೆ .

ಸದರಿ ಬೀಳ್ಕೊಡುಗೆ ಸಮಾರಂಭದಲ್ಲಿ ಅಂಕೋಲ ಘಟಕದ ವ್ಯವಸ್ಥಾಪಕರು ಚೈತನ್ಯ ಅಗಳಗಟ್ಟಿ. ಮಂಜುನಾಥ ( AWS) ಶಿವಾನಂದ ನಾಯ್ಕ್ ಸಂಚಾರ ಅಧೀಕ್ಷಕರು. ರಾಜು ನಾಯಕ ಸಂಚಾರ ನಿಯಂತ್ರಕ. ಕಾರ್ಯಕ್ರಮದ ಮೇಲುಸ್ತುವಾರಿ ಅಧ್ಯಕ್ಷ ದಿಲೀಪ್ ನಾಯ್ಕ್. ಉಪಾಧ್ಯಕ್ಷದ ದೇವಣ್ಣ್ ನಾಯ್ಕ್. ಸಾಗರ. ಎಸ್ ನಾಯ್ಕ್ ಕಾರ್ಯದರ್ಶಿ. ಎಸ್ ಆರ್ ಬಂಟ್ ಸ್ವಾಗತಿಸಿದರು ಹಾಗೂ ಶಿವಕುಮಾರ್ ನಾಯಕ. ಎನ್ ಕೆ ಆಚಾರಿ ಹಾಗೂ ಇತರ ಅನೇಕ ಸಿಬ್ಬಂದಿಗಳು ಜೊತೆಗೆ ನಿವೃತ್ತಿ ಹೊಂದಿದ ನೌಕರರ ಕುಟುಂಬದವರು ಸದರಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ

Next Post

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 606ಅಂಕ ಗಳಿಸಿದ ಮೂಡಿಗೆರೆ ಬೆಥನಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಸಿಯೋಲ್ ಪ್ರಿಸ್ಟನ್ ಕಾರ್ಲೋ ಗೆ ಸನ್ಮಾನ

Kannada News Desk

Kannada News Desk

Next Post
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 606ಅಂಕ ಗಳಿಸಿದ  ಮೂಡಿಗೆರೆ ಬೆಥನಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ    ಸಿಯೋಲ್ ಪ್ರಿಸ್ಟನ್ ಕಾರ್ಲೋ ಗೆ ಸನ್ಮಾನ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 606ಅಂಕ ಗಳಿಸಿದ ಮೂಡಿಗೆರೆ ಬೆಥನಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಸಿಯೋಲ್ ಪ್ರಿಸ್ಟನ್ ಕಾರ್ಲೋ ಗೆ ಸನ್ಮಾನ

Please login to join discussion

ಕ್ಯಾಲೆಂಡರ್

July 2024
MTWTFSS
1234567
891011121314
15161718192021
22232425262728
293031 
« Jun   Aug »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d