• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆ ಭಟ್ಕಳ ತಾಲೂಕಿನ ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ ರವಿವಾರ ಚಾಲನೆ- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಉದ್ಘಾಟನೆ

Kannada News Desk by Kannada News Desk
July 22, 2024
in ನಮ್ಮ ಕರಾವಳಿ
0
ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆ ಭಟ್ಕಳ ತಾಲೂಕಿನ ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ ರವಿವಾರ ಚಾಲನೆ- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಉದ್ಘಾಟನೆ
0
SHARES
283
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/07/VID-20240722-WA0125.mp4

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆ ಭಟ್ಕಳ ತಾಲೂಕಿನ ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ ರವಿವಾರ ಚಾಲನೆ- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಉದ್ಘಾಟನೆ

ಭಟ್ಕಳ- ಜುಲೈ 21 ರಿಂದ ಆಗಸ್ಟ್ 3೦ ರ ತನಕ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಟ್ಕಳ ತಾಲೂಕಿನ ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ ಚಾತುರ್ಮಾಸ ವೃತಾಚರಣೆಯನ್ನು ಕೈಗೊಳ್ಳುತ್ತಿದ್ದು, ಆ ಪ್ರಯುಕ್ತ ಪ್ರಾರಂಭದ ದಿನವಾದ ರವಿವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಶ್ರೀ ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಆಸರಕೇರಿ ಯಿಂದ ಪರಮಪೂಜ್ಯ ಸ್ವಾಮಿಜೀಯವರು ಭವ್ಯ ಮೆರವಣಿಗೆ ಮೂಲಕ ರಥದಲ್ಲಿ ಕರಿಕಲ್ ನ ಧ್ಯಾನ ಮಂದಿರಕ್ಕೆ ಪುರಪ್ರವೇಶ ಮಾಡುವುದರ ಮೂಲಕ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆಯ ಕಾರ್ಯಕ್ರಮ ಕ್ಕೆ ಚಾಲನೆ ದೊರೆಯಿತು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ರ ಅನುಪಸ್ಥಿತಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪನ್ಯಾಸಕರಾದ ಕೇಶವ ಬಂಗೇರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಮೀಜಿ ಯವರ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ನಂತರ ಚಾತುರ್ಮಾಸ ವ್ರತಾಚಾರಣೆ ಸಮಿತಿ ತಾಲೂಕ ಅಧ್ಯ ಕ್ಷ ಕೃಷ್ಣ ನಾಯ್ಕ್ ಆಸರಕೆರಿ ಮಾತನಾಡಿದರು.

ನಂತರ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶಿರ್ವಚನ ನೀಡುತ್ತಾ ಮಾತನಾಡಿ ಲೋಕಕಲ್ಯಾಣಕ್ಕಾ ಸರ್ವರ ಒಳಿತಿಗಾಗಿ ಚಾತುರ್ಮಾಸ ವೃತಾಚರಣೆ ಕೈಗೊಂಡಿರುವದಾಗಿ ತಿಳಿಸಿದ್ದರು. ಪರಮಾತ್ಮನಿಗೆ ಬಡವ ಶ್ರೀಮಂತ್ , ಮೇಲ್ವರ್ಗ ಮತ್ತು ಕೆಳ ವರ್ಗ ಎಲ್ಲವೂ ಒಂದೇ ಸಮಾನ ಎಂದು ತಿಳಿಸಿದರು. ಕೊನೆಯಲ್ಲಿ ಶಿರಾಲಿ ಶಾರದಹೊಳೆ ಕೂಟದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರು ವಂದಿಸಿದರು.ಇದೆ ಸಂದರ್ಭದಲ್ಲಿ ಕರಿಕಲ್ ಧ್ಯಾನ ಮಂದಿರಕ್ಕೆ ಜಾಗವನ್ನು ದಾನವಾಗಿ ನೀಡಿದ ಎಲ್.ಎಸ್.ನಾಯ್ಕ್ ಮುಂಡಳ್ಳಿ ಅವರನ್ನು ಸ್ವಾಮೀಜಿ ಅವರು ಸನ್ಮಾನಿಸಿದರು. ಇದೆ ಸಂದರ್ಭದಲ್ಲಿ ಭಟ್ಕಳ ತಂಝಿಮ್ ಅಧ್ಯಕ್ಷ ಇನಾಯಿತುಲ್ಲ ಶಾಬಂದ್ರಿ ನೇತೃತ್ವದಲ್ಲಿ ತಂಝಿಮ್ ಸದಸ್ಯರುಸ್ವಾಮೀಜಿ ಸ್ವಾಮೀಜಿ ಅವರನ್ನು ಬೇಟಿಯಾಗಿ ಆಶೀರ್ವಾದ ಪಡೆದರು. ನಂತರ ಸ್ವಾಮೀಜಿ ಯವರು ಸರ್ವ ಭಕ್ತಾದಿಗಳಿಗೆ ಮಂತ್ರಾಕ್ಷತೆ ನೀಡಿ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮಾಜಿ ಶಾಸಕ ಜೆ.ಡಿ.ನಾಯ್ಕ್, ಸೂರಜ್ ನಾಯ್ಕ್ ಸೋನಿ,ಗೋವಿಂದ ನಾಯ್ಕ್ ಹನುಮಾನ ನಗರ, ಎಲ್.ಎಸ್ .ನಾಯ್ಕ್, ಭಟ್ಕಳ, ಹೊನ್ನಾವರ , ಸಿರ್ಸಿ, ಸಿದ್ದಾಪುರ,ಕುಮಟಾ ತಾಲೂಕ ನಾಮದಾರಿ ಸಮಾಜದ ಅಧ್ಯಕ್ಷರು ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅರ್ಜುನ್ ಪ್ರಾಣ ರಕ್ಷಣೆಗಾಗಿ ಮಿಲಿಟರಿ ಪಡೆಗಳಿಂದ ಕಾರ್ಯಾಚರಣೆ : ಕೇರಳದ ಲಾರಿ ಚಾಲಕ ಅರ್ಜುನ್ ಜೀವದ ಉಳಿವಿಗಾಗಿ ಇದೀಗ ಎಲ್ಲೆಡೆ ಪ್ರಾರ್ಥನೆ

Next Post

ಕಾರವಾರದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Kannada News Desk

Kannada News Desk

Next Post
ಕಾರವಾರದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರವಾರದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

ಕ್ಯಾಲೆಂಡರ್

July 2024
MTWTFSS
1234567
891011121314
15161718192021
22232425262728
293031 
« Jun   Aug »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d