• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ ಸೈಯ್ಯದ್ ಖಲೀಲ್: ಸಚಿವ ಮಂಕಾಳ್ ವೈದ್ಯ

Kannada News Desk by Kannada News Desk
July 25, 2025
in ಉತ್ತರ ಕನ್ನಡ
0
ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ ಸೈಯ್ಯದ್ ಖಲೀಲ್: ಸಚಿವ ಮಂಕಾಳ್ ವೈದ್ಯ
0
SHARES
554
VIEWS
WhatsappTelegram Share on FacebookShare on TwitterLinkedin

ಭಟ್ಕಳ: “ಐವತ್ತು ವರ್ಷಗಳ ಹಿಂದೆಯೇ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಪರಿಚಯಿಸಿ ಭಟ್ಕಳವನ್ನು ಜಗತ್ತಿಗೆ ಕೊಂಡೊಯ್ದ ವ್ಯಕ್ತಿತ್ವ ದಿವಂಗತ ಎಸ್.ಎಂ. ಸೈಯ್ಯದ್ ಖಲೀಲ್ ಸಾಹೇಬರದ್ದು,” ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಹೇಳಿದರು.
ಗುರುವಾರ ಸಂಜೆ ಇಲ್ಲಿನ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ರಾಬಿತಾ ಸೊಸೈಟಿಯಿಂದ ಆಯೋಜಿತವಾದ ‘ರಾಬಿತಾ ಶೈಕ್ಷಣಿಕ ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ‘ಪ್ರೈಡ್ ಆಫ್ ಕಮ್ಯುನಿಟಿ-ಡಾ. ಎಸ್.ಎಂ. ಸೈಯ್ಯದ್ ಖಲೀಲುರ್ರಹ್ಮಾನ್’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.


“ರಾಬಿತಾ ಸಂಸ್ಥೆ ಶಿಕ್ಷಣ, ಆರೋಗ್ಯ, ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ. ದಿವಂಗತ ಎಸ್.ಎಂ. ಯಾಹ್ಯಾ ಅವರ ಕನಸಾದ ಭಟ್ಕಳದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯ ಕಾಲ ಈಗ ಕೂಡಿಬಂದಿದೆ. ಇದಕ್ಕೆ ನಾನು ಎಲ್ಲ ರೀತಿಯ ಸಹಕಾರ ನೀಡುವೆ,” ಎಂದು ಸಚಿವರು ಭರವಸೆ ನೀಡಿದರು.ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದನ್ನು ಒಪ್ಪಿಕೊಂಡ ಅವರು, “ಕಳೆದ ಎರಡು ವರ್ಷಗಳಲ್ಲಿ ಯೋಜನೆಗಳ ಪ್ರಗತಿ ಕಡಿಮೆಯಾಗಿತ್ತು. ಆದರೆ, ಈಗ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಭಟ್ಕಳದಲ್ಲಿ ಯೋಜನೆಗಳು ಚುರುಕುಗೊಳ್ಳಲಿವೆ,” ಎಂದರು.


ಸಮಾರಂಭದಲ್ಲಿ ರಾಬಿತಾ ಸೊಸೈಟಿಯ ‘ಬೆಸ್ಟ್ ಸ್ಕೂಲ್ ಆಫ್ ಭಟ್ಕಳ’ ರೋಲಿಂಗ್ ಶೀಲ್ಡ್‌ನ್ನು ಅಲಿ ಪಬ್ಲಿಕ್ ಗರ್ಲ್ಸ್ ಕಾಲೇಜು ಪಡೆದುಕೊಂಡಿತು. ಎಸ್.ಎಂ. ಸೈಯ್ಯದ್ ಖಲೀಲ್ ಸ್ಮರಣಾರ್ಥ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ನೌನಿಹಾಲ್ ಸೆಂಟ್ರಲ್ ಸ್ಕೂಲ್‌ನ ಶಿಕ್ಷಕಿ ಫಾತಿಮಾ ವೇದಾ ಸಿದ್ದೀಖಿ ಪಡೆದರು.ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 12:30 ಮತ್ತು ಸಂಜೆ 4:45 ರಿಂದ ರಾತ್ರಿ 7:00 ರವರೆಗೆ ಎರಡು ಸೆಷನ್‌ಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಟ್ಕಳ ಮತ್ತು ಸುತ್ತಮುತ್ತಲ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಸ್ಮರಣಿಕೆ, ಮತ್ತು ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.ರಾಬಿತಾ ಸೊಸೈಟಿ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅತಿಕುರ್ರಹ್ಮಾನ್ ಮುನೀರಿ ಸಂಸ್ಥೆಯ ವರದಿ ಮಂಡಿಸಿದರು. ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯದ ಧರ್ಮಶಾಸ್ತ್ರ ವಿಭಾಗದ ಮಾಜಿ ಡೀನ್ ಪ್ರೊ. ಡಾ. ಎಂ. ಸೌದ್ ಆಲಂ ಕಾಸ್ಮಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ವೇದಿಕೆಯಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಝಿಯಾ, ಇಂಡಿಯನ್ ನವಾಯತ್ ಫೋರಂ ಅಧ್ಯಕ್ಷ ಆಫ್ತಾಬ್ ಹುಸೇನ್ ಕೋಲಾ, ಭಟ್ಕಳ ಪುರಸಭೆ ಅಧ್ಯಕ್ಷ ಅಲ್ತಾಫ್ ಖರೂರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಹೋದ ಸಿದ್ದಾಪುರ ದ ರಾಜಶೇಖರ್ ಮಡಿವಾಳ ಗೆ ಧನ ಸಹಾಯ ಮಾಡಿದ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ

Next Post

ಲಂಚ ಪ್ರಕರಣದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದ ಶಿರಸಿ ನಗರಸಭೆ ಮಾಜಿ ಅಧ್ಯಕ್ಷ ಭ್ರಷ್ಟ ಗಣಪತಿ ನಾಯ್ಕ ಹಾಗೂ ಭ್ರಷ್ಟ ಕಂದಾಯ ಅಧಿಕಾರಿ ಆರ್ ಎಂ ವರ್ಣೇಕರ್ ಗೆ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

Kannada News Desk

Kannada News Desk

Next Post
ಶಿರಸಿಯಲ್ಲಿ ಜಾಗದ ಪ್ರಕರಣಕ್ಕೆ ಸಂಬಂಧಿಸಿ ₹3 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಬಿಜೆಪಿ ಸದಸ್ಯ ಗಣಪತಿ ನಾಯ್ಕ ಮತ್ತು ನಗರಸಭೆ ಕಂದಾಯ ಅಧಿಕಾರಿ ಭ್ರಷ್ಟ ಆರ್.ಎಂ.ವೇರ್ಣೇಕರ

ಲಂಚ ಪ್ರಕರಣದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದ ಶಿರಸಿ ನಗರಸಭೆ ಮಾಜಿ ಅಧ್ಯಕ್ಷ ಭ್ರಷ್ಟ ಗಣಪತಿ ನಾಯ್ಕ ಹಾಗೂ ಭ್ರಷ್ಟ ಕಂದಾಯ ಅಧಿಕಾರಿ ಆರ್ ಎಂ ವರ್ಣೇಕರ್ ಗೆ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

Please login to join discussion

ಕ್ಯಾಲೆಂಡರ್

July 2025
MTWTFSS
 123456
78910111213
14151617181920
21222324252627
28293031 
« Jun   Aug »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d