• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 14, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಎಸ್‌ಐಆರ್‌ ಅಭಿಯಾನ ಯಶಸ್ವಿಗೆ ವಿದ್ಯಾರ್ಥಿ-ಯುವಜನರ ಸಹಕಾರ ಅಗತ್ಯ:. ಭಟ್ಕಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಸುನೀಲ್‌ ಎಂ.

Kannada News Desk by Kannada News Desk
July 13, 2026
in ಉತ್ತರ ಕನ್ನಡ
0
ಎಸ್‌ಐಆರ್‌ ಅಭಿಯಾನ ಯಶಸ್ವಿಗೆ ವಿದ್ಯಾರ್ಥಿ-ಯುವಜನರ ಸಹಕಾರ ಅಗತ್ಯ:. ಭಟ್ಕಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಸುನೀಲ್‌ ಎಂ.
0
SHARES
40
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನದಲ್ಲಿ ಮತದಾರರು ಹಾಗೂ ತಾಲ್ಲೂಕು ಆಡಳಿತದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಅರ್ಹ ಪ್ರತಿಯೊಬ್ಬ ಮತದಾರನಿಗೂ ನೆರವಾಗಬೇಕು ಎಂದು ಭಟ್ಕಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಸುನೀಲ್‌ ಎಂ. ಕರೆ ನೀಡಿದರು.

ತಾಲ್ಲೂಕು ಸ್ವೀಪ್ ಸಮಿತಿಯ ಆಶ್ರಯದಲ್ಲಿ ಭಟ್ಕಳದಲ್ಲಿ ಆಯೋಜಿಸಲಾದ ವಿದ್ಯಾರ್ಥಿ-ಯುವಜನರ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಅರ್ಹರಾದ ಯಾರೂ ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಅರ್ಜಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದರು.

ಜಾಥಾಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಮಹೇಶ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಜಾಥಾದೊಂದಿಗೆ ಹೆಜ್ಜೆ ಹಾಕಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಭಟ್ಕಳ ತಾಲ್ಲೂಕು ಪಂಚಾಯತ್ ಆವರಣದಿಂದ ಆರಂಭವಾದ ಜಾಥಾ ಶಂಶುದ್ದೀನ್ ಸರ್ಕಲ್ ಮಾರ್ಗವಾಗಿ ಸಂಚರಿಸಿ ಅಂಜುಮನ್ ಹೈಸ್ಕೂಲ್ ಮೈದಾನದಲ್ಲಿ ಸಮಾವೇಶದೊಂದಿಗೆ ಮುಕ್ತಾಯಗೊಂಡಿತು. ಅಂಜುಮನ್ ಪದವಿ ಕಾಲೇಜು, ಗುರುಸುಧೀಂದ್ರ ಪದವಿಪೂರ್ವ ಕಾಲೇಜು, ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಶೋಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಶೀಲಾ ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಹೆಗಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜು ನಾಯ್ಕ, ನಗರಸಭೆ ವ್ಯವಸ್ಥಾಪಕ ವಿ.ಟಿ. ನಾಯ್ಕ, ಪಟ್ಟಣ ಪಂಚಾಯತ್ ಪ್ರತಿನಿಧಿ ನಾರಾಯಣ ನಾಯ್ಕ, ಕಾಲೇಜುಗಳ ಪ್ರಾಂಶುಪಾಲರಾದ ವಿರೇಂದ್ರ ಶಾನುಭಾಗ ಹಾಗೂ ವಿಶ್ವನಾಥ ಪಾಲೇಕರ್, ತಾಲ್ಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ರಾಜೇಶ್ ಮಹಾಲೆ, ಯೋಜನಾಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ನೋಡಲ್ ಅಧಿಕಾರಿ ಹೇಮಾ ನಾಯ್ಕ, ಉದಯ ಬೋರಕರ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಕರಿಯಪ್ಪ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಸಮಯಪ್ರಜ್ಞೆ: ಚಲಿಸುತ್ತಿದ್ದ ರೈಲಿನಿಂದ ಜಾರಿದ ಯುವಕನ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ ಗಣಪತಿ ನಾಯ್ಕ

Kannada News Desk

Kannada News Desk

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d