• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡ ಜಿಲ್ಲಾದ್ಯಂತ ಸಾಮಾಜಿಕ ಜಾಗೃತ ಕಾರ್ಯಕ್ರಮಕ್ಕೆ ಮಾನವ ಬಂಧು ವೇದಿಕೆಯಿಂದ ನಿರ್ಧಾರ – ಎ.ಬಿ.ರಾಮಚಂದ್ರಪ್ಪ.

Kannada News Desk by Kannada News Desk
August 18, 2024
in ಉತ್ತರ ಕನ್ನಡ
0
ಉತ್ತರ ಕನ್ನಡ ಜಿಲ್ಲಾದ್ಯಂತ ಸಾಮಾಜಿಕ ಜಾಗೃತ ಕಾರ್ಯಕ್ರಮಕ್ಕೆ ಮಾನವ ಬಂಧು ವೇದಿಕೆಯಿಂದ ನಿರ್ಧಾರ – ಎ.ಬಿ.ರಾಮಚಂದ್ರಪ್ಪ.
0
SHARES
125
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡ ಜಿಲ್ಲಾದ್ಯಂತ ಸಾಮಾಜಿಕ ಜಾಗೃತ ಕಾರ್ಯಕ್ರಮಕ್ಕೆ ಮಾನವ  ಬಂಧು  ವೇದಿಕೆಯಿಂದ ನಿರ್ಧಾರ – ಎ.ಬಿ.ರಾಮಚಂದ್ರಪ್ಪ.

ಶಿರಸಿ : ಸಾಮಾಜಿಕ, ಶೋಷಣೆಗೆ ಒಳಗಾದ ವರ್ಗಗಳಿಗೆ ಜಾಗೃತೆ ಮೂಡಿಸುವುದು ಮತ್ತು ಆರ್ಥಿಕ ಸಬಲೀಕರಣ, ಮೂಡ ನಂಬಿಕೆ ವಿರೋಧ ತಿಳುವಳಿಕೆ ಮೂಡಿಸುವ ಕರ‍್ಯವನ್ನ ಮಾನವ ಬಂಧು ವೇದಿಕೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತದೆ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಪ್ರಗತಿಪರ ಚಿಂತನೆಯೊAದಿಗೆ ಕಾರ್ಯ ನಿರ್ವಹಿಸುತ್ತದೆ ಎಂದು ರಾಜ್ಯ ಮಾನವ ಬಂದು ವೇದಿಕೆಯ ರಾಜ್ಯ ಸಂಚಾಲಕ ಫ್ರೋ. ಎ ಬಿ ರಾಮಚಂದ್ರಪ್ಪ ಹೇಳಿದರು.ಅವರು ಶನಿವಾರ ಉತ್ತರ ಕನ್ನಡ ಜಿಲ್ಲೆಯ ಮಾನವ ಬಂದು ವೇದಿಕೆಯ ಸಂಘಟನೆಯ ಪೂರ್ವ ಬಾವಿ ಸಭೆಯಲ್ಲಿ ವೇದಿಕೆಯ ಕರ‍್ಯಕರ್ತರನ್ನ ಅಂಬೇಡ್ಕರ ಭವನದಲ್ಲಿ ಉಧ್ದೇಶಿಸಿ ಮಾತನಾಡುತ್ತಾ ಮೇಲಿನಂತೆ ಹೇಳಿದರು.

ಸಭೆಯಲ್ಲಿ ಸ್ವಾಗತವನ್ನು ಹೋರಾಟಗಾರ ರವೀಂದ್ರ ನಾಯ್ಕ ನಿರ್ವಹಿಸಿದ್ದರು, ಪ್ರಸ್ತಾಪಿಕ ಭಾಷಣ ವೇದಿಕೆಯ ಬೆಳಗಾವ್ ವಿಭಾಗದ ಸಂಚಾಲಕ ತೋಳಿ ಬರ್ಮಾಣ್ಣರವರು ಮಾಡಿದರು.ಸಭೆಯಲ್ಲಿ ವಿವಿಧ ಜಿಲ್ಲೆಯಿಂದ ಭೀಮ್‌ಸಿ ವಾಲ್ಮೀಕಿ, ಶಿವಾನಂದ ಜೋಗಿ, ನೆಹರು ನಾಯ್ಕ ಕಂಡ್ರಾಜಿ , ಎಮ್. ಆರ್ ನಾಯ್ಕ, ರಾಘವೇಂದ್ರ ನಾಯ್ಕ ಕವಂಚೂರು, ಮಾಬ್ಲೇಶ್ವರ್ ನಾಯ್ಕ ಬೆಡ್ಕಣಿ, ಕರಿಯಾ ಬೋಮ್ಮ ಗೌಡ, ಮಂಜುನಾಥ ಮರಾಠಿ, ನಾಗರಾಜ ಮರಾಠಿ ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ವಿಶ್ವ ಹಿಂದೂ ಪರಿಷತ್ ಭಟ್ಕಳ ಘಟಕದ ನೇತೃತ್ವದಲ್ಲಿ ಭಟ್ಕಳದ ಹಿಂದೂ ಕಾರ್ಯ ಕರ್ತರು ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ, ಕೊಲೆ, ಅತ್ಯಾಚಾರ ಖಂಡಿಸಿ ಅವರಿಗೆ ಸೂಕ್ತ ರಕ್ಷಣೆ ಗೆ ಆಗ್ರಹಿಸಿ ಪ್ರಧಾನ ಮಂತ್ರಿ ಗೆ ಮನವಿ

Next Post

ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶಿವಾನಿ ಶಾಂತರಾಮ ನೇತೃತ್ವದಲ್ಲಿ ಪಶ್ಚಿಮಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಭಟ್ಕಳದ ಲ್ಲಿ ಪ್ರತಿಭಟನೆ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶಿವಾನಿ ಶಾಂತರಾಮ ನೇತೃತ್ವದಲ್ಲಿ ಪಶ್ಚಿಮಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಭಟ್ಕಳದ ಲ್ಲಿ ಪ್ರತಿಭಟನೆ

ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶಿವಾನಿ ಶಾಂತರಾಮ ನೇತೃತ್ವದಲ್ಲಿ ಪಶ್ಚಿಮಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಭಟ್ಕಳದ ಲ್ಲಿ ಪ್ರತಿಭಟನೆ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d