• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಳಕೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು ಸಾಮಾಜಿಕ ಪರಿಶೋಧನೆ

Kannada News Desk by Kannada News Desk
August 25, 2024
in Uncategorized
0
ಬೆಳಕೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು ಸಾಮಾಜಿಕ ಪರಿಶೋಧನೆ
0
SHARES
62
VIEWS
WhatsappTelegram Share on FacebookShare on TwitterLinkedin

ಭಟ್ಕಳ- ಸಾಮಾಜಿಕ ಪರಿಶೋಧನೆ ಕೇಂದ್ರ ಸರಕಾರದ ಒಂದು ವಿಭಿನ್ನ ಕಲ್ಪನೆಯಾಗಿದ್ದು ಉಳಿದೆಲ್ಲ ಪರಿಶೋಧನೆಗಿಂತ ಹೆಚ್ಚಿನ ಸಕಾರಾತ್ಮಕ ಫಲಿತಾಂಶ ಸಾಮಾಜಿಕ ಪರಿಶೋದನೆಯಿಂದ ಸಾಧ್ಯ, ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಸಾಧಿಸುವಲ್ಲಿ ಇದು ಅತ್ಯಂತ ಸಹಕಾರಿ ಎಂದು ತಾಲೂಕು ಪಂಚಾಯನ ಸಾಮಾಜಿಕ ಪರಿಶೋಧನೆಯ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ನುಡಿದರು. ಅವರು ಬುದುವಾರ ತಾಲ್ಲೂಕಿನ ಬೆಳಕೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಸಾಲಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರ ಉಳಿದ ಇಲಾಖೆಗಳಲ್ಲಿ ಮಾತ್ರ ಇದ್ದಂತ ಸಾಮಾಜಿಕ ಪರಿಶೋಧನೆಯ ಕಲ್ಪನೆಯನ್ನು ಶಿಕ್ಷಣ ಇಲಾಖೆಗೂ ಮುಂದುವರಿಸಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆ, ಗುಣಮಟ್ಟದ ಆಹಾರ ಸಿಗುವಲ್ಲಿ ಮಹತ್ವದ ಬದಲಾವಣೆಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.


ಸಾಮಾಜಿಕ ಪರಿಶೋಧನೆ ನಿರ್ಧೇಶನಾಲಯದ ಆದೇಶದಂತೆ ಅಗಸ್ ೧೭ ರಿಂದ ಬೆಳಕೆ ಪ್ರೌಢಶಾಲೆಯಲ್ಲಿ ಸಮಗ್ರ ಶಿಕ್ಷಣ ಹಾಗೂ ಪ್ರಧಾನ ಮಂತ್ರಿ ಪೋಷಣ ಶಕ್ತಿ ಮಧ್ಯಾಹ್ನದ ಬಿಸಿಊಟದ ಸಾಮಾಜಿಕ ಪರಿಶೋಧನೆ ನಡೆಸಿದ ವರದಿಯನ್ನು ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ಎಳೆಎಳೆಯಾಗಿ ಬಿಡಿಸಿ ಹೇಳಿದರು. ಮಕ್ಕಳ ಪಾಠ, ಶೌಚಾಲಯ, ಗ್ರಂಥಾಲಯ, ಪ್ರಯೋಗಾಲಯ, ದಾಖಲಾತಿ ನಿರ್ವಹಣೆ ,ಬಿಸಿಊಟದ ಅಡುಗೆ ಕೋಣೆಯ ಪರಿಶೀಲನೆ, ಊಟ ತಯಾರಿಕಾ ಹಂತ, ಬಡಿಸುವಲ್ಲಿನ ಸ್ವಚ್ಚತೆ ಊಟದ ರುಚಿ, ಮಕ್ಕಳ ಹಾಗೂ ಪಾಲಕರ ಅಭಿಪ್ರಾಯ ಸಂಗ್ರಹಣೆ ಪುರ್ವಬಾವಿ ಸಭೆ ಈ ಎಲ್ಲ ವಿಷಯಗಳ ಕುರಿತು ಕಂಡುಕೊಂಡ ವರದಿಗಳನ್ನು ಸಭೆಯಲ್ಲಿ ಮಂಡಿಸಿದರು. ಎಲ್ಲಿ ಶಿಕ್ಷಕರು ಪಾಲಕರು ಮಕ್ಕಳು ಮತ್ತು ಅಡುಗೆಯವರ ಪರಸ್ಪರ ಹೊಂದಾಣಿಕೆ ವಿಶ್ವಾಸ ಇರುತ್ತದೆಯೋ ಅಲ್ಲಿ ಯಾವುದೇ ಲೋಪಗಳು ಕಂಡುಬರುವುದಿಲ್ಲ. ಈ ಸಕಾರಾತ್ಮಕ ಬದಲಾವಣೆ ಎಲ್ಲ ಶಾಲೆಗಳಲ್ಲೂ ಮುಂದಿನ ದಿನಗಳಲ್ಲಿ ಕಾಣುವಂತಾಗಬೇಕು ಎಂದರು.ನಂತರ ಪಾಲಕರಿಗೆ ಅವರ ಅಭಿಪ್ರಾಯಗಳಿಗೆ ಸಲಹೆ ಸೂಚನೆಗಳಿಗೆ ಮುಕ್ತ ಅವಕಾಶ ನೀಡಲಾಯಿತು.
ನೋಡಲ ಅಧಿಕಾರಿಯಾಗಿ ಭಾಗವಹಿಸಿದ್ದ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಉದಯ ಬೋರ್ಕರ್ ಮಾತನಾಡಿ ಸಾಮಾಜಿಕ ಪರಿಶೋಧನೆ ತಳಹಂತದಲ್ಲಿ ಸಮುದಾಯದೊಂದಿಗೆ ನಡೆಯುವ ಪ್ರಕ್ರಿಯೆ ಆದ ಕಾರಣ ಏನೇ ಲೋಪಗಳು ಕಂಡುಬಂದಲ್ಲಿ ಅದು ಬೆಳಕಿಗೆ ಬರುವಲ್ಲಿ ಯಾವುದೇ ಸಂದೇಹವಿಲ್ಲ ಜೊತೆಗೆ ಶಾಲೆಯ ಸಾಧನೆಗಳು ಒಳ್ಳೆಯ ಕಾರ್ಯಗಳು ಇದ್ದಲ್ಲಿ ಅವುಗಳೂ ಕೂಡ ರಾಜ್ಯಮಟ್ಟದಲ್ಲಿ ಸರ್ಕಾರದ ಗಮನಕ್ಮೆ ತರುವಲ್ಲಿಯೂ ಮುಖ್ಯ ಪಾತ್ರ ವಹಿಸುವುದಾಗಿ ಹೇಳಿದರು.
ಮುಖ್ಯಶಿಕ್ಷಕಿ ಶಾಲಿನಿ ನಾಯಕ ಮೊದಲಿಗೆ ಎಲ್ಲರನ್ನೂ ಸ್ವಾಗತಿಸಿ ಶಾಲಾ ಮಕ್ಕಳ ಸಾಧನೆಗಳ ಪರಿಚಯ ಮಾಡಿದರು.


ವೇದಿಕೆಯಲ್ಲಿ ಎಸ್ ಡಿ.ಎಂ.ಸಿ. ಅಧ್ಯಕ್ಷ. ಈಶ್ವರ ನಾಯ್ಕ , ಶಿಕ್ಷಕ ಮಹೇಶ್ವರ ನಾಯ್ಕ, ಕೇಶವ ಗೌಡ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಮೊದಲಿಗೆ ಪ್ರಾರ್ಥಿಸಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಯಮುನಾ ನಾಯ್ಕ, ಚೈತ್ರಾ ನಾಯ್ಕ, ಯಶೋದಾ ನಾಯ್ಕ, ಸಿಂಧು ನಾಯ್ಕ ಹಾಜರಿದ್ದರು.ಸಭೆಯಲ್ಲಿ ಶಿಕ್ಷಕರು ಹಾಗೂ ೧೦೦ ಕ್ಕೂ ಹೆಚ್ಚಿನ ಪಾಲಕರು ಅಡುಗೆ ತಯಾರಿಕಾ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಪೊಲೀಸರ ಹೆಲ್ಮೆಟ್ ತಪಾಸಣೆಯ ರಿಯಾಲಿಟಿ ಚೆಕ್: ಸರ್ಕಾರದ ಖಜಾನೆಗೆ ಸೇರುವ ದಂಡದ ಹಣ ಚಿನ್ನದ ವ್ಯಾಪಾರಿ ಖಾತೆಗೆ ವರ್ಗಾವಣೆ

Next Post

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Kannada News Desk

Kannada News Desk

Next Post
ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d