• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು

Kannada News Desk by Kannada News Desk
August 27, 2024
in ರಾಜ್ಯ ಸುದ್ದಿ
0
ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು
0
SHARES
2k
VIEWS
WhatsappTelegram Share on FacebookShare on TwitterLinkedin

 

ಶಾಲಾ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಪ್ರಯತ್ನಿಸಿ ಸಿಕ್ಕಿಬಿದ್ದ ಕಳ್ಳ ಸರ್ಕಾರಿ ಅಧಿಕಾರಿಗಳು

ನೆಲಮಂಗಲ : ಸರ್ಕಾರ ಬಡ ಮಕ್ಕಳಿಗೆಂದು ಅನ್ನದಾಸೋಹ ಯೋಜನೆ ಅಡಿಯಲ್ಲಿ ಬಿಸಿಯೂಟ ನೀಡಲು ಕೋಟ್ಯಾಂತರ ರೂಪಾಯಿ ಬರಿಸುತ್ತಿದ್ದರೆ ಇಲ್ಲಿ ನಾಲ್ಕು ಜನ ಆ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಯತ್ನಿಸಿ ಸಿಕ್ಕಿಹಾಕಿಕೊಂಡಂತಹ ಘಟನೆ ನೆಲಮಂಗಲ ಹೃದಯ ಭಾಗದಲ್ಲಿರುವದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆದಿದೆ.

ದಿನಾಂಕ 26.08.2024ರ ಸೋಮವಾರದಂದು ಮಧ್ಯಾಹ್ನ ಸರಿಸುಮಾರು 3.20 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ನೆಲಮಂಗಲದಲ್ಲಿ ಬಿಸಿಯೂಟ ವ್ಯವಸ್ಥೆಯಲ್ಲಿ ನಿರ್ವಹಣೆ ಮಾಡುವಂತಹ ಸಹ ಶಿಕ್ಷಕರಾದ ಸುದರ್ಶನ್, ದ್ವಿತೀಯ ದರ್ಜೆ ಸಹಾಯಕರಾದ ಸಿದ್ದಲಿಂಗ ಮೂರ್ತಿ ರವರುಗಳು ಆಹಾರ ಪದಾರ್ಥಗಳನ್ನ ಕದ್ದು ಸಾಗಿಸುವಾಗ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ರವರ ಕಣ್ಣಿಗೆ ಬಿದ್ದಿದ್ದು ತಕ್ಷಣದಲ್ಲಿ ಎಚ್ಚೆತ್ತ ಶಂಕರ್ ಗೌಡ್ರು ರವರು ಅಕ್ಷರ ದಾಸೋಹ ವಿಭಾಗದ ಸಹ ನಿರ್ದೇಶಕರಿಗೆ ಕರೆ ಮಾಡಿ ದೂರನ್ನ ಹೇಳಿದ್ದು ತಕ್ಷಣವೇ ಸಹ ನಿರ್ದೇಶಕರಾದ ಶಿವಕುಮಾರ್ ರವರು ಕದ್ದು ಸಾಗಿಸುತ್ತಿದ್ದ ಪದಾರ್ಥಗಳನ್ನು ಮರಳಿ ಶಾಲೆಗೆ ತರುವಂತೆ ಹೇಳಿರುತ್ತಾರೆ, ಆದರೆ ಇಲ್ಲಿವರೆಗೂ ಆಹಾರ ಪದಾರ್ಥಗಳನ್ನು ಕದ್ದು ಸಾಗಿಸುತ್ತಿದ್ದವರ ಮೇಲೆ ಯಾವುದೇ ಕ್ರಮ ವಹಿಸಿರುವುದಿಲ್ಲ, ಇಲ್ಲಿ ನಡೆಯುತ್ತಿರುವ ಘಟನೆಗಳನ್ನೆಲ್ಲ ಗಮನಿಸಿದರೆ ಇದರಲ್ಲಿ ಅಕ್ಷರ ದಾಸೋಹ ಸಹ ನಿರ್ದೇಶಕರಾದ ಶಿವಕುಮಾರ್ ರವರು ಮತ್ತು ಶಾಲೆಯ ಉಪ ಪ್ರಾಂಶುಪಾಲರಾದ ಬಿ.ಆರ್ ಲೋಕೇಶ್ ರವರು ಕೂಡ ಶಮಿಲಾಗಿರುವುದು ಮೇಲ್ನೋಟಕ್ಕೆ ಸತ್ಯವೆಂದು ಕಂಡು ಬರುತ್ತದೆ ಎಂದು ತಿಳುಸಿದ್ದಾರೆ.

ಆದ್ದರಿಂದ ನಾವುಗಳು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೆಲಮಂಗಲ ಇವರಿಗೆ ದೂರನ್ನು ಸಹ ದಾಖಲಿಸಿರುತ್ತೇವೆ ನೆಲಮಂಗಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು, ನೆಲಮಂಗಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮ ವಹಿಸದೆ ಇದ್ದಲ್ಲಿ ಶಿಕ್ಷಣಾಧಿಕಾರಿಗಳ ಕಚೇರಿಗೆ ಮುತ್ತಿಗೆಯಾಗಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಮಾಧ್ಯಮದೊಂದಿಗೆ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ತಿಳಿಸಿದ್ದಾರೆ.ಈ ವಿಷಯವವಾಗಿ ತಪ್ಪು ಮಾಡಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಬಿ.ಈ.ಓ ಗೆ ಲಿಖಿತ ದೂರು ಸಹ ಸಂಘಟನೆ ಯಿಂದ ನೀಡಲಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್

Next Post

ದಾಂಡೇಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಶಾನವಾಜ ಮತ್ತು ಫರಾನ್ ಖಾಸಿಂಸಾಬ್ ಬಂಧನ

Kannada News Desk

Kannada News Desk

Next Post
ದಾಂಡೇಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಶಾನವಾಜ ಮತ್ತು ಫರಾನ್ ಖಾಸಿಂಸಾಬ್ ಬಂಧನ

ದಾಂಡೇಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಶಾನವಾಜ ಮತ್ತು ಫರಾನ್ ಖಾಸಿಂಸಾಬ್ ಬಂಧನ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d