• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ/ಶಿಕ್ಷಕಿಯರಿಗೆ ಹಾಗೂ ಕಾಲೇಜು ಉಪನ್ಯಾಸಕರುಗಳಿಗೆ ಕವನ ರಚನಾ ಸ್ಪರ್ಧೆ

Kannada News Desk by Kannada News Desk
August 28, 2024
in ಉತ್ತರ ಕನ್ನಡ
0
ಭಟ್ಕಳ ತಾಲೂಕಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ/ಶಿಕ್ಷಕಿಯರಿಗೆ ಹಾಗೂ ಕಾಲೇಜು ಉಪನ್ಯಾಸಕರುಗಳಿಗೆ ಕವನ ರಚನಾ ಸ್ಪರ್ಧೆ
0
SHARES
145
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ/ಶಿಕ್ಷಕಿಯರಿಗೆ ಹಾಗೂ ಕಾಲೇಜು ಉಪನ್ಯಾಸಕರುಗಳಿಗೆ ಕವನ ರಚನಾ ಸ್ಪರ್ಧೆ.


ಭಟ್ಕಳ: ಭಟ್ಕಳ ತಾಲೂಕಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ/ಶಿಕ್ಷಕಿಯರಿಗೆ ಹಾಗೂ ಕಾಲೇಜು ಉಪನ್ಯಾಸಕರುಗಳಿಗೆ
“ಮಾನವನ ವಿಕೃತಿ – ನಲುಗಿದ ಪ್ರಕೃತಿ” ಎಂಬ ವಿಷಯದ ಕುರಿತು ಕವನ ರಚನಾ ಸ್ಪರ್ಧೆಯನ್ನುಆಯೋಜಿಸಲಾಗಿದೆ. ಸ್ಪರ್ಧೆಯು ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು -ಈ ಮೂರು ವಿಭಾಗಗಳಿಗೆ ಪ್ರತ್ಯೇಕವಾಗಿ ನಡೆಯಲಿದೆ.
ಶಿಕ್ಷಕರು/ ಉಪನ್ಯಾಸಕರು ತಮ್ಮ ಸ್ವರಚಿತ ಕವಿತೆಯನ್ನು, ಮುದ್ರಿಸಿ ಅಥವಾ ಅಂದವಾದ ಕೈ ಬರೆಹದೊಂದಿಗೆ ದ್ವಿಪ್ರತಿಯಲ್ಲಿ ನೀಡಬೇಕು. ಅದರಲ್ಲಿ ಒಂದು ಪ್ರತಿಯ ಹಿಂಭಾಗದಲ್ಲಿ ಮಾತ್ರ ತಮ್ಮ ಹೆಸರು, ಶಾಲೆ,/ ಕಾಲೇಜು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಸ್ವರಚಿತ ಕವಿತೆಯ ದ್ವಿಪ್ರತಿಯನ್ನು ಲಕೋಟೆಯಲ್ಲಿರಿಸಿ ಅಶೋಕ ಆಚಾರಿ, ಶಿಕ್ಷಣ ಸಂಯೋಜಕರು,
ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಭಟ್ಕಳ ಇವರ ಬಳಿ ಸೆಪ್ಟೆಂಬರ್ ಎರಡನೇ ತಾರೀಖಿನ ಸಂಜೆ ೫ ಗಂಟೆ ಒಳಗೆ ತಲುಪಿಸಬೇಕು.

 

ಸ್ಪರ್ಧಾ ವಿಜೇತರಿಗೆ ಶಿಕ್ಷಕರ ದಿನಾಚರಣೆಯಂದು ಶಿಕ್ಷಣ ಇಲಾಖೆಯಿಂದ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಪುಸ್ತಕ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ
ಗಂಗಾಧರ ನಾಯ್ಕ, ಅಧ್ಯಕ್ಷರು ಕಸಾಪ, ೮೩೧೦೦೯೩೧೯೮,ಶ್ರೀಧರ ಶೇಟ್, ಗೌರವ ಕೋಶಾಧ್ಯಕ್ಷರು ಕಸಾಪ ೯೧೪೧೧೧೧೬೧೧ ಇವರನ್ನು ಸಂಪರ್ಕಿಸಲು ಕೋರಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ದಾಂಡೇಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಶಾನವಾಜ ಮತ್ತು ಫರಾನ್ ಖಾಸಿಂಸಾಬ್ ಬಂಧನ

Next Post

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ. ಎಸ್ .ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು

Kannada News Desk

Kannada News Desk

Next Post
ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ. ಎಸ್ .ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ. ಎಸ್ .ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d